Headlines

ಸಾಗರದ ಗಣಪತಿ ಕೆರೆಯಲ್ಲಿ ನೀರುನಾಯಿ ಪ್ರತ್ಯಕ್ಷ :

ಸಾಗರದ ಇತಿಹಾಸ ಪ್ರಸಿದ್ಧ ಗಣಪತಿ ಕೆರೆಯಲ್ಲಿ ಮತ್ತೆ ನೀರುನಾಯಿ ಹಿಂಡು ಪ್ರತ್ಯಕ್ಷವಾಗಿದೆ. ಜೊಂಡು ತೆಗೆದು ಸ್ವಚ್ಛವಾಗಿರುವ ಕೆರೆಯಲ್ಲಿ ಕಳೆದ ವರ್ಷವೂ ಇವು ಕಂಡುಬಂದಿದ್ದವು. ಶರಾವತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ ಪಟ್ಟಣದ ಗಣಪತಿ ಕೆರೆಗೆ ನೀರು ನಾಯಿಗಳು ಬಂದಿರುವ ಸಾಧ್ಯತೆ ಇದೆ. ಅಳಿವಿನ ಅಂಚಿನಲ್ಲಿರುವ ಪ್ರಾಣಿ ಆಗಿರುವುದರಿಂದ ಇವುಗಳಿಗೆ ಹಾನಿ ಮಾಡಿದರೆ ಅರಣ್ಯ ಇಲಾಖೆ ಕೇಸ್ ದಾಖಲು ಮಾಡುತ್ತದೆ. ಗುಂಪು ಗುಂಪಾಗಿ ವಾಸಿಸುವ ನೀರು…

Read More

ಅರಿವಿನ ದಾರಿ ಸುಖ ಶಾಂತಿಗೆ ಮೂಲ – ಶ್ರೀ ರಂಭಾಪುರಿ ಜಗದ್ಗುರುಗಳು|Malali

ರಿಪ್ಪನ್‌ಪೇಟೆ : ಮನುಷ್ಯನ ಜೀವನ ಅರಿವು ಆದರ್ಶಗಳಿಂದ ಸದೃಢಗೊಳ್ಳಬೇಕು.ಅರಿವಿನ ದಾರಿ ಸುಖ ಶಾಂತಿಯ ಬದುಕಿಗೆ ಮೂಲ ಅಡಿಪಾಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಮಳಲಿ ಮಹಾಸಂಸ್ಥಾನ ಮಠದಲ್ಲಿ ಅಯೋಜಿಸಲಾದ ಕಾರ್ತೀಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಹೊರಗಿರುವ ಕತ್ತಲೆ ಕಳೆಯಲು ದೀಪ ಬೇಕು. ಮನುಷ್ಯನ ಒಳಗಿರುವ ಅಜ್ಞಾನ ಎಂಬ ಕತ್ತಲೆ ಕಳೆಯಲು ಗುರು ಬೋಧಾಮೃತ ಅವಶ್ಯಕ. ದೀಪ ಬೆಳಗುತ್ತಿದೆ. ಆದರೆ ಉರಿಯುತ್ತಿಲ್ಲ….

Read More

ಅದ್ದೂರಿಯಾಗಿ ಜರುಗಿದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವ

 ಜೈನರ ಜೈನ ದಕ್ಷಿಣ ಕಾಶಿಯೆಂದೆ ಪ್ರಖ್ಯಾತಿ ಹೊಂದಿರುವ ಇತಿಹಾಸ ಪ್ರಸಿದ್ದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನವಾಗಿ ಜರುಗಿತು. ದೇವಸ್ಥಾನದಿಂದ ಮಹಾಮಾತೆ ಪದ್ಮಾವತಿ ದೇವಿಯನ್ನು ಹೊತ್ತು ತಂದು ರಥೋತ್ಸವದಲ್ಲಿ ವಿರಾಜಮಾನವಾಗಿ ಕುಳ್ಳಿರಿಸಿ ಅಮ್ಮನವರ ರಥೋತ್ಸವಕ್ಕೂ ಮುನ್ನಾ ಉತ್ಸವ ಮೂರ್ತಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಜಗತ್ಪಾಲ್‌ಇಂದ್ರರವರು ಮತ್ತು ಇತರ ವೃಂದದವರುಗಳು ವಿಶೇಷ ಪೂಜೆ ಸಲ್ಲಿಸಿದರು. ಅಲಂಕೃತ ರಥದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿವಿಧಾನಗಳು ಬಲಿಪೂಜೆಯ ನಂತರ ಮೂಲನಕ್ಷತ್ರದಲ್ಲಿ ಮಧ್ಯಾಹ್ನ 1.15 ಕ್ಕೆ ಮಠದ…

Read More

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ ಚೊಚ್ಚಲ ಶತಕವನ್ನು ತನ್ನ ಪಾಲಿನ ಹೀರೋಗೆ ಅರ್ಪಿಸಿದ ನಿತೀಶ್ ರೆಡ್ಡಿ ಆಸ್ಟ್ರೇಲಿಯಾ(Australia) ನೆಲದಲ್ಲಿ ಶತಕ ಗಳಿಸುವುದು ಅಷ್ಟು ಸುಲಭವಲ್ಲ. ಆದರೆ ಭಾರತ ಈ ಬಾರಿ ಆಸೀಸ್ ಪ್ರವಾಸದಲ್ಲಿ ಹೊಸ ತಾರೆಯನ್ನು ಕಂಡುಕೊಂಡಿದೆ. ಇಂದು ನಿತೀಶ್ ಕುಮಾರ್ ರೆಡ್ಡಿ(Nithish kumar reddy) ಎಂಬ ಯುವ ಪ್ರತಿಭೆ ಶತಕ ಸಿಡಿಸುವಾಗ ಇಡೀ ಮೈದಾನವೇ ಖುಷಿಯಿಂದ ಕಣ್ಣೀರು ಹಾಕಿದೆ. ಒಂದು ಹಂತದಲ್ಲಿ ಭಾರತ 250…

Read More

ಕಾಡುಕೋಣ ಭೇಟೆ – ಮಾಂಸ ತೆಗೆದು ಕಳೇಬರ ರಸ್ತೆಗೆ ಎಸೆದು ಹೋದ ಖದೀಮರು|wild

ಕಾಡುಕೋಣ ಭೇಟೆ – ಮಾಂಸ ತೆಗೆದು ಕಳೇಬರ ರಸ್ತೆಗೆ ಎಸೆದು ಹೋದ ಖದೀಮರು ಹೊಸನಗರ ತಾಲ್ಲೂಕಿನ ಸಂಪೆಕಟ್ಟೆ- ಅಡಗೋಡಿ ಹತ್ತಿರದ ಬಂಡಿಗೆ ಎಂಬಲ್ಲಿ ಕಾಡುಕೋಣವೊಂದನ್ನು ಬೇಟೆಯಾಡಿರುವ ಬಗ್ಗೆ ವರದಿಯಾಗಿದೆ. ಎಲ್ಲಿಯೋ ಕಾಡುಕೋಣವನ್ನು ಶಿಕಾರಿ ಮಾಡಿ, ಅದರ ಮಾಂಸ ತೆಗೆದುಕೊಂಡುಹೋಗಿ ಕಳೆಬರವನ್ನು ಸಂಪೆಕಟ್ಟೆಯ ಸಮೀಪದ ಬಿಸಾಡಿ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕಾಡುಕೋಣದ ಎದೆ ಭಾಗ ಮತ್ತು ಮೂಳೆಯನ್ನ ರಸ್ತೆಯ ಪಕ್ಕ ಎಸೆದು ಹೋಗಲಾಗಿದ್ದು, ಸ್ಥಳಿಯರು ಇದನ್ನ ಗಮನಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.  ಇನ್ನೂ ಸ್ಥಳೀಯರ…

Read More

ಐಶರಾಮಿ ಜೀವನ ನಡೆಸುವ ಬೇಳೂರು ದೇಣಿಗೆಯ ನಾಟಕವಾಡುತಿದ್ದಾರೆ – ಹರತಾಳು ಹಾಲಪ್ಪ ವಾಗ್ದಾಳಿ|election

ರಿಪ್ಪನ್‌ಪೇಟೆ : ಯಡಿಯೂರಪ್ಪನವರ ರಾಜ್ಯದ ಮುಖ್ಯಮಮತ್ರಿಗಳಾಗಿದ್ದ ಆವಧಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರೆಸಾರ್ಟ್ ರಾಜಕೀಯ ಮಾಡುವ ಮೂಲಕ ಕಣ್ಣಿರು ಹಾಕಿಸಿದರ ಪರಿಣಾಮ ಈಗ ಮತದಾರರ ಮುಂದೆ ಕಣ್ಣಿರು ಹಾಕಿ ಅನುಕಂಪ ಗಿಟ್ಟಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ, ಈಗ ಹೋದಲ್ಲಿ ಬಂದಲ್ಲಿ ಕಣ್ಣೀರು ಹಾಕುತ್ತಿರುವುದು ಯಡಿಯೂರಪ್ಪ ನವರಿಗೆ ಕಣ್ಣೀರು ಹಾಕಿಸಿದ ಪಾಪ,ಯಡಿಯೂರಪ್ಪ ನವರಿಗೆ ಕಣ್ಣಿರು ಹಾಕಿಸಿದ ಮೊದಲ ವ್ಯಕ್ತಿ ಈ ಬೇಳೂರು ಗೋಪಾಲಕೃಷ್ಣ ಎಂದು ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ರಿಪ್ಪನ್‌ಪೇಟೆಯಲ್ಲಿ ಕಾರ್ಯಕರ್ತರ…

Read More

ಸಚಿವ ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ:

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಇಂದು ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ.ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (25-01-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (25-01-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/01/24 ರಂದು ಬೆಳಿಗ್ಗೆ 08-30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. MRS ಸ್ವೀಕರಣಾ ಕೇಂದ್ರ ಶಿವಮೊಗ್ಗದಲ್ಲಿ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 25/01/24 ರಂದು ಬೆಳಿಗ್ಗೆ 08-30 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗುವುದು ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ….

Read More

ಇದು ನನ್ನ ಕೊನೆಯ ಚುನಾವಣೆ – ಆರಗ ಜ್ಞಾನೇಂದ್ರ |ಸಾವಿರಾರು ಅಭಿಮಾನಿಗಳೊಂದಿಗೆ ಮೆರವಣಿಗೆ ತೆರಳಿ ನಾಮಪತ್ರ ಸಲ್ಲಿಸಿದ ಆರಗ

ತೀರ್ಥಹಳ್ಳಿ : ಈ ಬಾರಿಯ ಚುನಾವಣೆ ನನ್ನ ಕೊನೆ ಚುನಾವಣೆಯಾಗಿದ್ದು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಹತ್ತನೇ ಬಾರಿಗೆ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ನಾಮಪತ್ರ ಸಲ್ಲಿಸಿದ್ದೇನೆ. ಕಳೆದ 9 ಚುನಾವಣೆಯಲ್ಲಿ 4 ಬಾರಿ ತೀರ್ಥಹಳ್ಳಿ ಜನ ನನ್ನನ್ನು ಗೆಲ್ಲಿಸಿದ್ದಾರೆ. 15 ಸಾವಿರಕ್ಕೂ ಹೆಚ್ಚು ಜನ ಇವತ್ತು ಬಂದು ನನಗೆ ಆಶೀರ್ವದಿಸಿದ್ದಾರೆ ಇದೇ ನನ್ನ ಕೊನೆಯ ಚುನಾವಣೆಯಾಗಿದ್ದು…

Read More

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ರೈಲಿಗೆ ತಲೆವೊಡ್ಡಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರದ ಮುಂಬಾಳು ಗ್ರಾಮದಲ್ಲಿ ‌ಗುರುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗುರುಮೂರ್ತಿ (37) ಎಂದು ಗುರುತಿಸಲಾಗಿದೆ. ದೇಹ ಮತ್ತು ರುಂಡ ಬೇರೆ ಬೇರೆ ಆಗಿ ಹಾರಿಬಿದ್ದಿದೆ. ಗುರುಮೂರ್ತಿ ಮುಂಬಾಳು ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದುಈತ ತೀರ್ಥಹಳ್ಳಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More
Exit mobile version