Headlines
White drone in mid air

Proin pretium eros diam id feugiat mauris

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ನೆವಟೂರು ಗ್ರಾಮದಲ್ಲಿ ಜಮೀನಿನ ವಿಚಾರದಲ್ಲಿ ಅಮಾಯಕನೊಬ್ಬನ ಮೇಲೆ ನೆರೆಮನೆಯ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ನೆವಟೂರು ಗ್ರಾಮದ ನವೀನ್ ಕುಮಾರ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಗಾಯಾಳು ಮೆಗ್ಗಾನ್ ಗೆ ದಾಖಲಾಗಿದ್ದಾನೆ. ತನ್ನ ಜಮೀನಿನಲ್ಲಿ ಜೆಸಿಬಿ ಯಲ್ಲಿ ಟ್ರಂಚ್ ಹೊಡೆಸುತಿದ್ದ ಪಕ್ಕದ ಮನೆಯ  ಪದ್ಮನಾಭ ಎಂಬುವವರ ಬಳಿ ಯಾಕೆ ನನ್ನ ಜಾಗದಲ್ಲಿ ಟ್ರಂಚ್ ಮಾಡುತಿದ್ದೀರಿ ಎಂದು ಕೇಳಿದ್ದಕ್ಕೆ ಏಕಾಏಕಿ ಪಕ್ಕದ ಮನೆಯ ಪದ್ಮನಾಭ ಮತ್ತು ಆತನ ಮಗ…

Read More

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಗವಟೂರಿನಲ್ಲಿ ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿದ್ದ 5 ಎಕರೆ ಜಾಗ ಖಾಸಗಿಯವರಿಂದ ಒತ್ತುವರಿಯಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಸರ್ವೆ ಕಾರ್ಯ ಇಂದು ನಡೆದು ಯಾವುದೇ ಒತ್ತುವರಿಯಾಗದೇ ಇರುವ ವಿಚಾರ ಬೆಳಕಿಗೆ ಬಂದಿದೆ. ಹೊಸನಗರ ರಸ್ತೆಯ ಗವಟೂರು ಗ್ರಾಮದಲ್ಲಿರುವ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಾಯ್ದಿರಿಸಲಾಗಿರುವ ಜಾಗದಲ್ಲಿ ಸರ್ಕಾರದಿಂದ 30 ಲಕ್ಷ ರೂ. ವೆಚ್ಚದ ಬೇಲಿ ನಿರ್ಮಾಣ…

Read More

ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ | Attack by Forest Officers on Karave Taluk President’s House

ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಂ ಸೂರನಗದ್ದೆ ಅವರ ಮನೆ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ತಂಡ ಸೂರನಗದ್ದೆ ಗ್ರಾಮದಲ್ಲಿ ವಾಸವಿರುವ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಮ್ ಮನೆ ಮೇಲೆ ದಾಳಿ ಮಾಡಿದಾಗ ಜಿಂಕೆ ಬೇಟಿಯಾಡಿ ಮಾಂಸವನ್ನು ಸಾಂಬಾರು ಮಾಡಿ ಊಟ ಮಾಡುತ್ತಿದ್ದರು. ಜಿಂಕೆಯನ್ನು…

Read More

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವಿರುದ್ದ ನಡೆಯುತ್ತಿರುವ ಬೆಳವಣಿಗೆಗಳ ಹಿಂದಿದೆಯಾ ಮರಳು ಮಾಫ಼ಿಯಾ?????? ಪಿಎಸ್ ಐ ಪರವಾಗಿ ಹೊಸ ವೀಡಿಯೋ ವೈರಲ್

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಇತ್ತೀಚೆಗೆ ಹೊಸನಗರ ಪಟ್ಟಣದ ನಾಗರೀಕರು ಮಾಡಿದ್ದ ವೀಡಿಯೋ ಗೆ ವಿರುದ್ದವಾಗಿ ಇಂದು ಕೆಲವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇಂದು ಮಾತನಾಡಿರುವ ಹೊಸನಗರದ ಸಾರ್ವಜನಿಕರು ಪಿಎಸ್ ಐ ಮೇಲೆ ಇರುವ ಆರೋಪಕ್ಕೆ ಎಳೆ ಎಳೆಯಾಗಿ ಉತ್ತರ ನೀಡಿದ್ದಾರೆ. ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಯಾಕಿಷ್ಟು ಧ್ವೇಷ ಎಂದೂ ಕೆದಕುತ್ತಾ ಹೊರಟರೇ ಕೊನೆಗೆ ಸಿಗುವುದೇ ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಮಾಫ಼ಿಯಾ!!! ಹೌದು ರಾಜೇಂದ್ರನಾಯ್ಕ್ ಕರ್ತವ್ಯಕ್ಕೆ ಬಂದ ನಂತರದ ದಿನಗಳಿಂದ ಮರಳು…

Read More

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ಶಿವಮೊಗ್ಗ : ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್ಮಾಡಿದ್ದಕ್ಕೆ ನವದುರ್ಗ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್‌ ನಿಲ್ದಾಣದ ಸಮೀಪ ಬ್ರೆಟ್ ಹೊಟೇಲ್ ಎದುರು ಘಟನೆ ನಡೆದಿದೆ. ನವದುರ್ಗ ಬಸ್‌ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬೈಟ್ ಹೊಟೇಲ್ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್ ನಿಲ್ಲಿಸಿದ್ದರು….

Read More

ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಪಥಸಂಚಲನ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮತ್ತು ಪೊಲೀಸ್ ಸಿಬ್ಬಂದಿಯಿಂದ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ ಸಾಗರ ರಸ್ತೆ ಮೂಲಕ ತೀರ್ಥಹಳ್ಳಿ ರಸ್ತೆಯಲ್ಲಿ ಸಾಗಿತು ನಂತರ ಚೌಡೇಶ್ವರಿ ಕಾಲೋನಿಯ ಮೂಲಕ ಶಿವಮೊಗ್ಗ ರಸ್ತೆಯ ಪೊಲೀಸ್…

Read More

ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ಸಾಗರ ಪ್ರಾಂತ್ಯ ವತಿಯಿಂದ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮನವಿ:

ಸಾಗರ: ಸೈನಿಕರಾಗಿ ದೇಶದ ಗೌರವ ಪೂರ್ವಕ ಸೇವೆಯನ್ನು ನಿರ್ವಹಿಸಿ ಸೇನೆಯಿಂದ  ನಿವೃತ್ತಿಯಾದ ಮಾಜಿ ಯೋಧರಿಗೆ ವ್ಯವಸಾಯದ ಉದ್ದೇಶಕ್ಕೆ ಭೂ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ವತಿಯಿಂದ ಸಾಗರ ಉಪ ವಿಭಾಗಾಧಿಕಾರಿಗಳ ಮುಖಾಂತರ  ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.      ಈ ಸಭೆಯ ನೇತೃತ್ವವನ್ನು ವಹಿಸಿದ ರಾಜ್ಯ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಸುಭಾಷ್ ಚಂದ್ರ ತೇಜಸ್ವಿ ಮಾತನಾಡುತ್ತಾ ರಾಜ್ಯ ಸರ್ಕಾರದ ಆದೇಶವಿದ್ದರೂ ಭೂ ಮಂಜೂರಾತಿಗಾಗಿಅರ್ಜಿ ಸಲ್ಲಿಸಿದ ಸೈನಿಕರ ಅರ್ಜಿಗಳನ್ನು ಪುರಸ್ಕರಿಸದೆ ಕಾಲಹರಣ…

Read More

ಮುಂದಿನ 4 ದಿನಗಳವರೆಗೆ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ | Weather Report

ಮುಂದಿನ 4 ದಿನಗಳವರೆಗೆ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ Weather Report: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ(Rain)ಯಾಗುತ್ತಿದ್ದು ರೈತರ ಮುಖದಲ್ಲಿ ಸಂತಸ ತರಿಸಿದೆ ಏಕೆಂದರೆ ಕಳೆದ ಒಂದು ವರ್ಷದಿಂದ ಮಳೆ ಬಾರದೆ ರೈತರು ಕಂಗಾಲಾಗಿದ್ದರು ಇದೀಗ ವರುಣ ಕೃಪೆ ತೋರಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿದೆ.ಅಲ್ಲದೆ ಮುಂದಿನ ನಾಲ್ಕು ದಿನಗಳ ವರೆಗೆ ಪೂರ್ವ ಮುಂಗಾರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದು ಉಡುಪಿ, ಉತ್ತರ…

Read More

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ  ಬಾವಿಗೆ ಬಿದ್ದಿದ್ದ  ಹಸುವನ್ನು  ಮೇಲೆತ್ತಲು ಇಳಿದಿದ್ದ ವ್ಯಕ್ತಿ ‌ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕೂಲಿ ಕಾರ್ಮಿಕ, ಕೇರಳದ ಸತೀಶ (45) ಮೃತಪಟ್ಟವನು. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆಇಳಿದಿದ್ದಾಗ ಈ ದುರ್ಘಟನೆ ನಡೆದಿದೆ. ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದವರು ಬುಧವಾರ ಬಾವಿಯಿಂದ…

Read More
Exit mobile version