Headlines

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ ರಿಪ್ಪನ್ ಪೇಟೆ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ರವರನ್ನು ನಾಮನಿರ್ದೇಶನಗೊಳಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಆದೇಶಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅಮೀರ್ ಹಂಜಾರವರನ್ನು ಈ ಕೂಡಲೇ  ಜಾರಿಗೆ ಬರುವಂತೆ ಪ್ರಧಾನಮಂತ್ರಿಗಳ 15 ಅಂಶ ಅನುಷ್ಠಾನ ಸಮಿತಿಗೆ ಜಿಲ್ಲಾ…

Read More

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವಂತೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…

Read More

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ  ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗವಟೂರು ಹೊಳೆಯ ಸೇತುವೆ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಪ್ಪನ್‌ಪೇಟೆಯ ಸಂತೋಷ್(35)  ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ರಿಪ್ಪನ್‌ಪೇಟೆ ಕಡೆಯಿಂದ ಜೇನಿಗೆ ಹೋಗುತಿದ್ದ ಹೋಂಡಾ ಆಕ್ಟಿವಾ ಹಾಗೂ ಕೋಡೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಯಮಹಾ ಬೈಕ್…

Read More

ರಿಪ್ಪನ್‌ಪೇಟೆ : ಸಾಲಬಾಧೆಗೆ ತತ್ತರಿಸಿದ ರೈತ ಆತ್ಮಹತ್ಯೆ|sucide

ರಿಪ್ಪನ್ ಪೇಟೆ : ಚಿಕ್ಕ ಜೇನಿ ಗ್ರಾಮ  ಪಂಚಾಯತ್ ವ್ಯಾಪ್ತಿಯ ಕಾರಕ್ಕಿ ಗ್ರಾಮದ ನಿವಾಸಿ ರಾಜಪ್ಪ (63) ಅವರು ಸಾಲ ಬಾಧೆ ತಾಳಲಾರದೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಜಮೀನಿಗೆ ತೆರಳಿದ ಅವರು ಗುರುವಾರ ಬೆಳಿಗ್ಗೆ ವರೆಗೆ  ಮನೆಗೆ ಬಾರದ ಕಾರಣ ಕುಟುಂಬಸ್ಥರು ಹುಡುಕಲು ಹೊರಟಾಗ  ಶುಂಠಿ ಗದ್ದೆಯಲ್ಲಿ  ಕಳೆ ನಾಶಕ ಸೇವಿಸಿ ಸಾವನ್ನಪ್ಪಿರುವುದು ಕಂಡು ಬಂದಿದೆ. ಕೊಡೂರು ಕೆನರಾ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಬ್ಯಾಂಕ್,ವಿವಿಧ ಸಂಘ  ಸೇರಿದಂತೆ  ವಿವಿದೆಡೆ …

Read More

ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ –

ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ – ರಿಪ್ಪನ್‌ಪೇಟೆ : ಭರತನಾಟ್ಯವನ್ನು ಕೇಂದ್ರವಾಗಿಟ್ಟುಕೊಂಡು ಶಾಸ್ತ್ರೀಯ ನೃತ್ಯದ ಎಲ್ಲ ಪ್ರಾಕಾರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ನೃತ್ಯ ನಿಕೇತನ ಕೊಡವೂರು ಸಂಸ್ಥೆಯ ನೃತ್ಯ ರೂಪಕ ಕಾರ್ಯಕ್ರಮವನ್ನು ನಾಳೆ ಶುಕ್ರವಾರ (27-13-2024) ರಂದು ಪಟ್ಟಣದಲ್ಲಿ ಆಯೋಜಿಸಲಾಗಿದೆ. ಪಟ್ಟಣದ ಜಯಶ್ರೀ ಮತ್ತು ಶ್ರೀನಿವಾಸ್ ಆಚಾರ್ ದಂಪತಿಗಳು ದುರ್ಗಾಂಬಿಕ ಸಾಮಿಲ್ ಆವರಣದಲ್ಲಿ ಹಮ್ಮಿಕೊಂಡಿರುವ ಪಂಚಮಾ ನವ ಚಂಡಿಕಾ ಹೋಮ ಧಾರ್ಮಿಕ ಕಾರ್ಯದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ಮಧ್ಯಾಹ್ನ 12-30ಕ್ಕೆ ಪಂಚಮಾ ನವ…

Read More

ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ : ಶಾಸಕ ಹರತಾಳು ಹಾಲಪ್ಪ ಸಂತಸ

ರಿಪ್ಪನ್‌ಪೇಟೆ : ರಾಜ್ಯದ ಬಹು ಜನರ ಬೇಡಿಕೆಯಾಗಿದ್ದ ಕರ್ನಾಟಕ ಭೂ ಕಬಳಿಕೆ ನಿಷೇದ ಕಾಯ್ದೆಯ 2011 ರ ಕಾಲಂ 2(ಡಿ ) ತಿದ್ದುಪಡಿ ತಂದಿರುವುದು ಬಹಳ ಸಂತಸವಾಗಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹೆಚ್ ಹಾಲಪ್ಪ ಹರತಾಳು ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸಚಿವ ಸಂಪುಟದ ಪರಿಷತ್  ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. 192ಎ ಕಾಲಂ ಸ್ಥಗಿತಗೊಳಿಸಿರುವಂಥದ್ದು ಬಹಳ ಖುಷಿಯ ವಿಚಾರ. ಕಾರಣ ಒಂದು…

Read More

ಮಂಡಗದ್ದೆ ಸಮೀಪ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ತೀರ್ಥಹಳ್ಳಿ ನಡುವಿನ ಮಂಡಗದ್ದೆ ಸಮೀಪ ಸಿಂಗನಬಿದರೆ ಕ್ರಾಸ್ ನಲ್ಲಿ ಸ್ಕೂಟಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನೆಡೆದಿದೆ. ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಸಮೀಪದ ಹೊಸಮನೆ ಗಿರೀಶ್ ಎಂದು ತಿಳಿದುಬಂದಿದೆ. ಈತ ಮಂಡಗದ್ದೆಯಲ್ಲಿ ಊಟ ಮಾಡಿ ಶಿವಮೊಗ್ಗದ ಕಡೆ ತೆರಳುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ…

Read More

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಗ್ರಾಮ್ ಒನ್ ಕೇಂದ್ರದಲ್ಲಿ ರೈತರು ತಮ್ಮ ಅಗತ್ಯ ದಾಖಲೆಗಾಗಿ ಅರ್ಜಿ ಸಲ್ಲಿಸಲು ಹೋದರೆ ಹೆಚ್ಚುವರಿ ಹಣವನ್ನು ಸುಲಿಗೆ ಮಾಡುತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತಿದ್ದಾರೆ. ಸಾಗರ ರಸ್ತೆಯಲ್ಲಿರುವ ಯಲ್ಲಪ್ಪ ಎಂಬುವವರ ಗ್ರಾಮ ಒನ್ ಕೇಂದ್ರದಲ್ಲಿ ತಮ್ಮ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಲು ಹೋಗುವ ಗ್ರಾಹಕರುಗಳ ಬಳಿಯಲ್ಲಿ ಬೇಕಾಬಿಟ್ಟಿ ಶುಲ್ಕವನ್ನು ವಸೂಲಿ ಮಾಡುತಿದ್ದು, ಸರ್ಕಾರದ ನಿಯಮದಂತೆ…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ನೇದರಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ಕಾರು ನೇದರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಕಾರಿನಲ್ಲಿ ಗಂಡ, ಹೆಂಡತಿ, ಪುತ್ರಿ ಮೂರು ಜನರು ಪ್ರಯಾಣಿಸುತ್ತಿದ್ದರು. ಸದ್ಯ ಯಾವುದೇ ಪ್ರಾಣಾಪಾಯವಾಗದೆ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರು ಪಲ್ಟಿಯಾದ ತಕ್ಷಣ ಸಾಗರ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಿಂದ ಪ್ರಯಾಣಿಕರು…

Read More

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ | Crime News

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬ ಆಯುಧದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದ್ದು ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸವಿತ(35) ಎಂಬ ವಿವಾಹಿತ ಮಹಿಳೆಯ ಮೇಲೆ ಶಿವನಾಯ್ಕ್(35) ಎಂಬ ವ್ಯಕ್ತಿ ವಡ್ಡಿನಕೊಪ್ಪದಲ್ಲಿ ಮನೆಗೆ ನುಗ್ಗಿ ಕುತ್ತಿಗೆಯನ್ನ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಅನೈತಿಕ ಸಂಬಂದವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆರೋಪಿ ಶಿವನಾಯ್ಕ್ ಮತ್ತು ಗಾಯಾಳು ಮಹಿಳೆ ಸವಿತಾ ರನ್ನು ಮೆಗ್ಗಾನ್ ಗೆ…

Read More