ರಾಜಕಾರಣಿ ಹಾಗೂ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಅರೆಬೆತ್ತಲೆಯಾಗಿ ಉದ್ಘಾಟಿಸಿದ ಹೋರಾಟಗಾರ ಟಿ ಆರ್ ಕೃಷ್ಣಪ್ಪ|TRK

ರಾಜಕಾರಣಿ ಹಾಗೂ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಅರೆಬೆತ್ತಲೆಯಾಗಿ ಉದ್ಘಾಟಿಸಿದ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಜನಪರ ಹೋರಾಟಗಾರನೊಬ್ಬ ಅರೆ ಬೆತ್ತಲೆಯಾಗಿ ಉದ್ಘಾಟನೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿತಿ ಕೇಂದ್ರದವರು ಅನುಷ್ಟಾನಗೊಳಿಸಿದ 6 ಲಕ್ಷ…

Read More

ರಿಪ್ಪನ್‌ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್ ಅಭಿಮಾನಿ ಬಳಗದ ನೂತನ ಅಧ್ಯಕ್ಷರಾಗಿ ಮೆಣಸೆ ಆನಂದ್ ಆಯ್ಕೆ |Ripponpet

ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಇಂದು ನಡೆಯಿತು. ಪಟ್ಟಣದಲ್ಲಿ ಇಂದು ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು. ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ನೂತನ ಅಧ್ಯಕ್ಷರಾಗಿ ಆನಂದ್ ಮೆಣಸೆ ,…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ‌ ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಎಂ ಬಿ ಲಕ್ಷಣ ಗೌಡರವರ ಮನೆ ಮುಂದಿನ ಬೃಹತ್ ಮರ ಭಾರಿ‌ ಮಳೆ ಗಾಳಿಗೆ ರಸ್ತೆಗೆ ಅಡ್ಡಲಾಗಿ ನೆಲಕ್ಕುರುಳಿದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಭಾರಿ ಗಾಳಿ ಮಳೆಗೆ ಬೃಹತ್ ಮರ ನೆಲಕ್ಕುರುಳಿದ ಪರಿಣಾಮ ಹಲವಾರು ಲೈಟ್ ಕಂಬಗಳು ತುಂಡಾಗಿದ್ದು ಹಲವಾರು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮರ ನೆಲಕ್ಕುರುಳಿದ ವಿಷಯ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸ್ ಇಲಾಖೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದಲ್ಲಿ ಭಾರಿ ಮಳೆಯಲ್ಲಿಯೂ…

Read More

ಆರಗ ಜ್ಞಾನೇಂದ್ರ ವಿರುದ್ಧವೇ ಕೇಸುಗಳಿವೆ, ಈಗ ಅವರೇ ಗೃಹ ಮಂತ್ರಿ!!! ಹೀಗಾದರೆ ನ್ಯಾಯ ಸಿಗುತ್ತಾ? -ಕಿಮ್ಮನೆ ರತ್ನಾಕರ್ ವ್ಯಂಗ್ಯ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ ಹಿಂದೆ ಆರಗ ಜ್ಞಾನೇಂದ್ರರ ಪಾತ್ರ ಇದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟ್​ಕಾಯಿನ್ ವಿಷಯದಲ್ಲಿ ಗೃಹ ಸಚಿವರು ಬಾಲಿಷವಾಗಿ ಮಾತನಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಬಗ್ಗೆ ಲಘುವಾಗಿ ಹೇಳಿಕೆ ನೀಡುತ್ತಿದ್ದಾರೆ. ಬಿಟ್​ಕಾಯಿನ್ ವಿಷಯದ ಗಂಭೀರತೆ ಅರಿತು ಪ್ರಧಾನಿ ಮೋದಿ ರಾತ್ರೋರಾತ್ರಿ ತರಾತುರಿಯಲ್ಲಿ ಸಭೆ ನಡೆಸಿದ್ದಾರೆ. ಸದ್ಯದ ಮಟ್ಟಿಗೆ ಆರಗ ಜ್ಞಾನೇಂದ್ರ ರಾಜ್ಯಕ್ಕಲ್ಲ, ತೀರ್ಥಹಳ್ಳಿಗೆ ಗೃಹ ಸಚಿವರಾಗಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ…

Read More

ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ :  ಶಿವಮೊಗ್ಗ ರಸ್ತೆಯ ಮಂಡಗದ್ದೆ ಸಮೀಪದ ಹದಿನಾರನೇ ಮೈಲಿಕಲ್ ನಲ್ಲಿ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಫೋರ್ಡ್ ಕಾರು ಹಾಗೂ ಬೈಕ್ ನಡುವೆ ಹದಿನಾರನೇ ಮೈಲಿಕಲ್ ಬಳಿ ಡಿಕ್ಕಿಯಾಗಿದ್ದು,ಅಪಘಾತದ ಭೀಕರತೆಗೆ ಪುಟರೊಳ್ಳಿ ಗ್ರಾಮದ ಬೈಕ್ ಸವಾರ ಸತೀಶ್ ಸ್ಥಳದಲ್ಲಿ ಮತಪಟ್ಟಿದ್ದಾನೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಮೊದಲ ದಿನದ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ SSLC ವಿದ್ಯಾರ್ಥಿಗಳು.

ರಿಪ್ಪನ್ ಪೇಟೆ :  ಈ ಬಾರಿಯ SSLC ಮೊದಲ ದಿನದ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಪಟ್ಟಣದ ಸರ್ಕಾರಿ ಪ್ರೌಢಶಾಲೆ ಹಾಗೂ‌ ಮೇರಿ ಮಾತಾ ಶಾಲೆಯಲ್ಲಿ ಪರೀಕ್ಷೆಗೆ ಸಕಲ ಸಿದ್ದತೆಗಳನ್ನು ಮಾಡಲಾಗಿತ್ತು.ಮೊದಲ ದಿನದ ಪರೀಕ್ಷೆಗೆ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಹಾಜರಾಗಿದ್ದರು. ಪೋಷಕರು ಪರೀಕ್ಷೆ ಮುಗಿಯುವವರೆಗೂ ಶಾಲಾ ಆವರಣದಲ್ಲಿ ಕಾಯುತ್ತಿದ್ದ ಸನ್ನಿವೇಶ ಕಂಡುಬಂತು.  ಹೊಸನಗರ ತಾಲೂಕಿನಲ್ಲಿ ಒಟ್ಟಿ 1620 ವಿದ್ಯಾರ್ಥಿಗಳಲ್ಲಿ 1615 ವಿದ್ಯಾರ್ಥಿಗಳು ಈ ಬಾರಿಯ SSLC ಪರೀಕ್ಷೆಗೆ ಹಾಜರಾಗಿದ್ದಾರೆ. ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 9ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು…

Read More

ರಾಷ್ಟ್ರಕವಿ ಕುವೆಂಪು ಜಿಲ್ಲೆಯಲ್ಲಿ ನಾಡಗೀತೆ ಬದಲು ಮೊಳಗಿದ ತಮಿಳುನಾಡಿನ ನಾಡಗೀತೆ|election

ರಾಷ್ಟ್ರ ಕವಿ ಕುವೆಂಪು ರವರ ತವರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆ ಹಾಡಿರುವ ಘಟನೆ ನಡೆದಿದೆ. ನಗರದ ಎನ್ ಇಎಸ್ ಮೈದಾನದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ತಮಿಳು ಬಾಂಧವರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ  ಮಾಜಿ ಸಚಿವ ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಹಾಗೂ ಮುಖ್ಯ ಅಥಿತಿಗಳಾಗಿ ಅಣ್ಣಮಲೈ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಲು ಮುಂದಾಗಿದ್ದರು. ಆದರೆ ತಮಿಳು ನಾಡಿನ ನಾಡಗೀತೆ ಹಾಡು ಆರಂಭವಾಗಿತ್ತು. ತಕ್ಷಣವೇ ಈಶ್ವರಪ್ಪ…

Read More

ಗೃಹ ಸಚಿವರ ಜಿಲ್ಲೆಯಲ್ಲಿ ಮಿತಿಮೀರಿದ ರೌಡಿಗಳ ಹಾವಳಿ! ಜೀವ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರರವರ ಜಿಲ್ಲೆಯಲ್ಲೇ ರೌಡಿಗಳ ಹಾವಳಿ ಮಿತಿಮೀರಿದೆ. ರೌಡಿಗಳು ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಿವಮೊಗ್ಗದ ಕುಖ್ಯಾತ ರೌಡಿ ಬಚ್ಚಾ ಅಲಿಯಾಸ್ ಜಮೀರ್ ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಹಣ ನೀಡುವಂತೆ ಹೆದರಿಸಲು ಜಮೀರ್ ಸಹಚರರು ಉದ್ಯಮಿ ಮನೆ ಮೇಲೆ ದಾಳಿ ನಡೆಸಿದ್ದು, ಈ ಪ್ರಕರಣ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಜಮೀರ್ ಶಿವಮೊಗ್ಗದ ಶಾದ್ ನಗರದ ಉದ್ಯಮಿಯಾಗಿರುವ ಅನ್ಸರ್ ಎಂಬುವವರಿಗೆ…

Read More

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ | Kalagodu rathnakar

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ನೀಡಲಾಗುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. 2021-22ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ. ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು…

Read More

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ Doctors at Shikaripura MCH Hospital successfully removed an 8.38 kg ovarian tumor from a 48-year-old woman after a two-hour surgery. The patient is recovering well. ಶಿಕಾರಿಪುರ, ಜು.21: ಶಿಕಾರಿಪುರ ಪಟ್ಟಣದ ಕೆಎಚ್‌ಬಿ ಕಾಲೋನಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಹೆಚ್)ಯಲ್ಲಿ ಮಹಿಳೆಯೊಬ್ಬರ ಹೊಟ್ಟೆಯಿಂದ 8.38 ಕೆಜಿ ತೂಕದ ಬೃಹತ್…

Read More