Headlines

RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ‌ ಮೇಲೆ ಹಲ್ಲೆ

RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ‌ ಮೇಲೆ ಹಲ್ಲೆ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಚಾಣುಕ್ಯ ಬಾರ್ ನಲ್ಲಿ ಮದ್ಯಪಾನದ ವೇಳೆ ಇಬ್ಬರ ನಡುವೆ ಉಂಟಾದ ವಾಗ್ವಾದ ಹಲ್ಲೆಗೆ ತಿರುಗಿದ್ದು ಗಲಾಟೆಯಲ್ಲಿ ಯುವಕನೊಬ್ಬನ ಎಡಭಾಗದ ಹಣೆಗೆ ಗಂಭೀರ ಗಾಯಗೊಂಡಿರುವ ಘಟನೆ ಅಕ್ಟೋಬರ್ 26ರ ರಾತ್ರಿ ಸುಮಾರು 9.30ರ ಸುಮಾರಿಗೆ ನಡೆದಿದೆ. ಪಟ್ಟಣದ ಗಾಂಧಿನಗರ ನಿವಾಸಿ ರವಿಕುಮಾರ್ ಎಂಬಾತನಿಗೆ ಗಂಭೀರ ಗಾಯಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಬನ್ನಿ…

Read More

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಮೂಗೂಡ್ತಿ ಸಮೀಪ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು A 69-year-old pedestrian, Ibrahim, died after being hit by a speeding Duster car near the forest department office in Moogudthi, close to Ripponpet. Police have registered a case and launched an investigation. ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ….

Read More

ತೋಟದ ಕೆಲಸಕ್ಕೆ ಹೋದ ರೈತ ಮಹಿಳೆ ಹಳ್ಳಕ್ಕೆ ಬಿದ್ದು ಸಾವು : ತಡರಾತ್ರಿ ಮೃತದೇಹ ಪತ್ತೆ

ತೋಟದ ಕೆಲಸಕ್ಕೆ ಹೋದ ರೈತ ಮಹಿಳೆಯೊಬ್ಬರು ಹಳ್ಳದಲ್ಲಿ ಕೊಚ್ಚಿಹೋಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನಕುರುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ನಡೆದಿದೆ. ಮೃತ ದುರ್ಧೈವಿಯನ್ನು ಭವಾನಿ ಶಂಕರ್ ನಾರಾಯಣ(52) ಎಂದು ಗುರುತಿಸಲಾಗಿದೆ. ಸುಳುಗೋಡು ಗ್ರಾಮದ ಬಾಳೆಹಿತ್ತಲು ಹಳ್ಳದಲ್ಲಿ ಭವಾನಿ ರವರು ಎಂದಿನಂತೆ ಬೆಳಿಗ್ಗೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದಾರೆ ಆದರೆ ಸಂಜೆಯವರೆಗೂ ಮನೆಗೆ ಬಾರದಿದ್ದಾಗ ಕುಟುಂಬದವರು ಇವರನ್ನು ಹುಡುಕಲು ಪ್ರಾರಂಭಿಸಿದ್ದು  ಎಷ್ಟೇ ಹುಡುಕಿದರೂ ಇವರ ಸುಳಿವು ಸಿಗಲಿಲ್ಲ.ತಡರಾತ್ರಿಯವರೆಗೂ ಹುಡುಕಿದಾಗ ರಾತ್ರಿ ಹನ್ನೊಂದರ ಸಮಯಕ್ಕೆ ಹಳ್ಳದಲ್ಲಿ ಇವರ ಮೃತದೇಹ…

Read More

ಪಾರದರ್ಶಕವಾಗಿ ನೆರವೇರಿದ ಕಲಾ ಕೌಸ್ತುಭ ಸಂಘದ ಲಕ್ಕಿ ಡ್ರಾ

Kala Kaustubha Kannada Sangha successfully conducted a transparent lucky draw event in Rippon Pete as part of its 32nd Kannada Rajyotsava celebrations, earning public trust and appreciation. ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು. ಸಂಘದ 32ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಈ ಲಕ್ಕಿ…

Read More

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು | GKB

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು – ದೂರು ದಾಖಲು ಸಾಗರ : ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ…

Read More

Hosanagara | ಪೊಲೀಸ್ ಠಾಣೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Hosanagara | ಪೊಲೀಸ್ ಠಾಣೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹೊಸನಗರ : ಪ್ರತಿಯೊಬ್ಬರೂ ನಾಡು, ನುಡಿಗೆ ಅರ್ಥ ಕಲ್ಪಿಸಿ ಕನ್ನಡ ಭಾಷಾಭಿಮಾನ ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಪಿಎಸ್‌ಐ ಶಿವಾನಂದ ಕೋಳಿ ತಿಳಿಸಿದರು. ಕರ್ನಾಟಕ ರಾಜ್ಯದ ಏಕೀಕರಣ ಹಿನ್ನಲೆಯಲ್ಲಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮೊದಲ ಬಾರಿಗೆ ಹಮ್ಮಿಕೊಂಡಿದ್ದ ರಾಜ್ಯೋತ್ಸವದಲ್ಲಿ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆತ್ತ ತಾಯಿಗೆ ಸಮನಾದ ನಾಡು, ನುಡಿ, ಭಾಷೆಯ ವಿಷಯದಲ್ಲಿ ನಾಡಿನ ಸಮಸ್ತ ಜನತೆ ಒಗ್ಗೂಡಿ, ಪ್ರಾಮಾಣಿಕವಾಗಿ…

Read More

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ ಏರಿಸೀಮೆ ಕಿರುಚಿತ್ರ ಈಗಾಗಲೇ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತಿದ್ದು ಮಲೆನಾಡಿನ ಯುವ ಪ್ರತಿಭೆ ಅಜಿತ್ ಸಿಂಹ ಅದ್ಬುತ ನಟನೆಗೆ ಯಾರು ತುಟಿಕ್ ಪಿಟಿಕ್ ಅನ್ನುವಂತಿಲ್ಲ. ಅಷ್ಟರಮಟ್ಟಿಗೆ  ಕಿರುಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಸತ್ಯ ರಾಧಕೃಷ್ಣರವರ ಸಂಗೀತ ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಮತ್ತು ಚಿತ್ರದೊಂದಿಗೆ ಬೆಸೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಆಹಾನ್ ಆ್ಯಕ್ಷನ್​​​ ಕಟ್​​ ಹೇಳಿರುವ ‘ಏರಿಸೀಮೆ’ಯಲ್ಲಿ ಅಜಿತ್ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೋನಾಲಿ…

Read More

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಒಂದಿಲ್ಲೊಂದು ಸುದ್ದಿಯಿಂದ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವುದು ತಿಳಿದಿರುವ ಸಂಗತಿಯಾಗಿದೆ ಇದೀಗ ಈ ಪುಟ್ಟ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಮಧ್ಯ ಪ್ರವೇಶಿಸಿ ಕ್ರೂರ ಸ್ವಭಾವದ ವ್ಯಕ್ತಿಯೊಬ್ಬರ ಮೇಲೆ…

Read More

ಚಿತ್ರ ನಟಿ ಅನು ಗೌಡ ಮೇಲೆ ಮಾರಣಾಂತಿಕ ಹಲ್ಲೆ – ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲು|assault

ಜಮೀನು ವ್ಯಾಜ್ಯದಲ್ಲಿ ಕನ್ನಡ ಚಲನಚಿತ್ರ ರಂಗದ ನಟಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿಯಲ್ಲಿ ನಡೆದಿದೆ. ಸಾಕಷ್ಟು ಚಲನಚಿತ್ರ ಮತ್ತು ಕಿರುತೆರೆಯಲ್ಲಿ ನಟಿಸಿರುವ ನಟಿ ಅನಿತಾ ಗೌಡ @ ಅನೂಗೌಡ ಕನ್ನಡ ಚಲನಚಿತ್ರ ರಂಗದಲ್ಲಿ ತಮ್ಮದೇ ಹೆಸರು ಗಳಿಸಿದ್ದಾರೆ. ಘಟನೆಯ ಹಿನ್ನಲೆ : ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿವಾಸಿಯಾದ ಇವರಿಗೆ ಸಾಗರ ತಾಲೂಕಿನ ಕಾಸ್ಪಡಿಯಲ್ಲಿ ಜಮೀನು ಇತ್ತು. ಆ ಜಮೀನ ಅನುಗೌಡ ರವರ ಅಪ್ಪ ಅಮ್ಮ ವಾಸವಾಗಿದ್ದರು….

Read More

ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು

ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು A man near Anavatti in Soraba taluk has been booked under the Arms Act for allegedly hunting a wildcat using an illegal country-made gun. Forest officials seized weapons, ammunition and cooked wildcat meat during a raid. ಸೊರಬ: ತಾಲ್ಲೂಕಿನ ಆನವಟ್ಟಿ ಸಮೀಪ ಅಕ್ರಮವಾಗಿ ನಾಡ…

Read More