ಆನಂದಪುರದ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ | ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತ | A tree fell and traffic was disrupted
ಆನಂದಪುರದ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ | ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಮಳೆಯ ಆರ್ಭಟ ಹೆಚ್ಚಾಗಿದ್ದು ಗುಡುಗು ಸಹಿತ ಭಾರಿ ಗಾಳಿ ಮಳೆಯಾಗಿದ್ದು ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಆನಂದಪುರ ಸಮೀಪದ ಮುಂಬಾಳು ಗ್ರಾಮದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನ ಸಂಚಾರ ಅಸ್ಥವ್ಯಸ್ತಗೊಂಡಿದೆ.ಒಂದೂವರೆ ತಾಸಿಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಎರಡೂ ಬದಿ ನೂರಾರು ವಾಹನಗಳು ಸಾಲುಗಟ್ಟಿ ನಿಂತವು ಗಂಟೆಗಟ್ಟಲೆ ಕಾಲ…