Headlines

ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ

ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : : ಗುರುಗಳು ವಿದ್ಯಾರ್ಥಿಗಳಿಗೆ ಅಕ್ಕರೆ ತೋರಿದರೆ ಸಕ್ಕರೆಯ ಜೀವನ ಅವರದಾಗುತ್ತದೆ. ಇದರಿಂದ ಗುರು, ಶಿಷ್ಯರ ಸಂಬಂಧ ಪರಿ ಶುದ್ಧವಾಗಿ, ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಭವಿಷ್ಯದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ ಹೇಳಿದರು. ತಳಲೆ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ 33 ವರ್ಷ ಸುದೀರ್ಘ ಸೇವೆ ಸಲ್ಲಿಸಿ…

Read More

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ ರಾಜಕಾರಣವೆಂಬ ಚದುರಂಗದ ಆಟದಲ್ಲಿ ಪಕ್ಷಾಂತರ ಮಾಡಿಕೊಂಡೇ ರಾಜಕೀಯ ಅಸ್ತಿತ್ವ ಉಳಿಸಿಕೊಂಡು ಬಂದಿರುವ ಸೈನಿಕನಿಗೆ ಇದು ಆರನೇ ಪಕ್ಷಾಂತರ. ಭಾರಿ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಸೇರಿ ಕಣಕ್ಕಿಳಿಯಲು ಸನ್ನದ್ದನಾಗಿರುವ ಸಿ.ಪಿ. ಯೋಗೇಶ್ವರ್ 25 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿರುವ ಕಾಂಗ್ರೆಸ್, ಬಿಜೆಪಿ, ಸಮಾಜವಾದಿ ಪಕ್ಷ ಸೇರಿದಂತೆ ಮೂರು ಪಕ್ಷಗಳಿಗೆ ಜಿಗಿದು ರಾಜಕಾರಣ ಮಾಡಿದ್ದಾರೆ. ಒಮ್ಮೆ…

Read More

ಪ್ರತಿದಿನ ಮದ್ಯ ಸೇವಿಸುವ ಅಭ್ಯಾಸ ಇದೆಯಾ? ಹೊಸ ಅಧ್ಯಯನದ ಈ ಮಾಹಿತಿ ನಿಮ್ಮನ್ನು ಬೆಚ್ಚಿಬೀಳಿಸುತ್ತದೆ!

ಪ್ರತಿದಿನ ಮದ್ಯ ಸೇವಿಸುವ ಅಭ್ಯಾಸ ಇದೆಯಾ? ಹೊಸ ಅಧ್ಯಯನದ ಈ ಮಾಹಿತಿ ನಿಮ್ಮನ್ನು ಬೆಚ್ಚಿಬೀಳಿಸುತ್ತದೆ! ಒಂದು ಪೆಗ್ ಕೂಡ ಸುರಕ್ಷಿತವಲ್ಲವೇ? ಮದ್ಯದ ಬಗ್ಗೆ ಹೊಸ ಅಧ್ಯಯನ ಹೇಳಿದ್ದೇನು? A new study suggests that even moderate daily alcohol consumption may increase blood pressure and raise the risk of heart attack and stroke. Learn what researchers found and why reducing alcohol intake may benefit heart…

Read More

ತೋಟಕ್ಕೆ ಹೋದ ಯುವಕ ತುಂಗಾ ನದಿಯಲ್ಲಿ ಶವವಾಗಿ ಪತ್ತೆ

A 31-year-old man who left home to visit his farm went missing and was later found dead in the Tunga River in Thirthahalli taluk. Police have registered a case and launched an investigation into the incident. ತೀರ್ಥಹಳ್ಳಿ:ಮನೆಯಿಂದ ತೋಟಕ್ಕೆ ಹೋಗುತ್ತೇನೆಂದು ಹೊರಟ ಯುವಕನೊಬ್ಬ ನಾಪತ್ತೆಯಾಗಿದ್ದು, ಮರುದಿನ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಮೃತನನ್ನು ಕುರುವಳ್ಳಿ ಗ್ರಾಮದ ನಿವಾಸಿ…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರ ಆಣೆ ಪ್ರಮಾಣ ಪಂಥಾಹ್ವಾನಕ್ಕೆ ಶಾಸಕ ಹಾಲಪ್ಪರಿಂದ ಡೇಟ್ ಫಿಕ್ಸ್ : ಸವಾಲು ಸ್ವೀಕರಿಸುವರೇ ಮಾಜಿ ಶಾಸಕರು???

ಸಾಗರದಲ್ಲಿ ಆಣೆ ಪ್ರಮಾಣದ ರಾಜಕೀಯ ಮೇಲಾಟ ತಾರಕಕ್ಕೇರಿದ್ದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಶಾಸಕ ಹಾಲಪ್ಪ ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ, ತಾಕತಿದ್ದರೆ ಕಮೀಷನ್ ಪಡೆದಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಹಿರಂಗ ಸವಾಲಿಗೆ ಇಂದು ಪ್ರತಿಕ್ರಿಯಿಸಿರುವ ಶಾಸಕ ಹರತಾಳು ಹಾಲಪ್ಪ ಪ್ರಮಾಣ ಮಾಡುವ ದಿನಾಂಕವನ್ನು ಸಹ ಘೋಷಿಸಿದ್ದಾರೆ. ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ…

Read More

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ Araga Jnanendra said education should build character and civic responsibility while inaugurating the merit award ceremony at Government PU College, Amrutha, where 60 top-performing students were felicitated. ರಿಪ್ಪನ್ ಪೇಟೆ : ದೇಶದ ಗೌರವವು ಆ ದೇಶದ ಪ್ರಜೆಗಳ ಪೌರ ಪ್ರಜ್ಞೆಯ ಮೇಲೆ ನಿಂತಿದೆ. ಶಿಕ್ಷಣ ಎಂದರೆ ಕೇವಲ ಅಕ್ಷರಭ್ಯಾಸವಲ್ಲ; ಅದು…

Read More

ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ | Madhu Bangarappa should stop being a bully

ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ ಸಚಿವ ಮಧು ಬಂಗಾರಪ್ಪ ಅವರು ವಿಕಸಿತ ಭಾರತ ಯಾತ್ರೆಗೆ ಹೋದಾಗ ಕಾಂಗ್ರೆಸ್(congress) ಕಾರ್ಯಕರ್ತರನ್ನು ಬಿಟ್ಟು ಗೊಂದಲ ಮಾಡುವ ಕೆಲಸ ಮಾಡಿದ್ದಾರೆ. ಮಧು ಬಂಗಾರಪ್ಪ ಗುಂಡಾಗಿರಿ ಮಾಡುವುದನ್ನು ಬಿಡಬೇಕು. ಅವರ ನಡುವಳಿಕೆಗಳು ಮಾತುಗಳು ಸರಿಯಿಲ್ಲ. ಮಧು ಬಂಗಾರಪ್ಪ ಕ್ಷಮೆ ಕೇಳಬೇಕು.ಅಧಿಕಾರಿಗಳಿಗೆ ಹೆದರಿಸುವ ಕ್ರಮ ಸರಿಯಲ್ಲ. ಮಂತ್ರಿಯಾಗಿ ಗುಂಡಾ ವರ್ತನೆ ಮಾಡುವುದನ್ನ ಬಿಡಬೇಕು ಎಂದು ಮಾಜಿ ಸಚಿವ , ಬಿಜೆಪಿ(BJP) ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ‌ ಹೇಳಿದರು. ಶಿವಮೊಗ್ಗ(shivamogga)ದಲ್ಲಿ…

Read More

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ!

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರಬನ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಿಗುತ್ತಿಲ್ಲ ಎಂದು ದೂರಿ ಗ್ರಾಮದ ಸೀತಾರಾಮ ಹೆಗಡೆ ಶುಕ್ರವಾರ (ಮಾ.07) ಬಿಎಸ್‌ಎನ್‌ಎಲ್ ಕಚೇರಿ ಎದುರು ಏಕಾಂಗಿ ಧರಣಿ ನಡೆಸಿ ಗಮನ ಸೆಳೆದರು. ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ನಮ್ಮ ಮನೆಗೆ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸೌಲಭ್ಯ ಇಲ್ಲವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಸ್ಪಂದಿಸುತ್ತಿಲ್ಲ. ದಿನಕ್ಕೆ ಕನಿಷ್ಠ ಸಂಜೆ 5ರಿಂದ 7 ಗಂಟೆ ನೆಟ್‌ವರ್ಕ್…

Read More

ಹೊಸನಗರ , ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊಸನಗರ ತಾಲೂಕಿನ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ  ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಿನಿ ಅಂಗನವಾಡಿ ಕಾರ್ಯಕರ್ತೆ 02 ಹುದ್ದೆಗಳು, ದೇವಿಕೊಪ್ಪ ಮತ್ತು ಏರಿಸೀಮೆ.  ಅಂಗನವಾಡಿ ಸಹಾಯಕಿಯರು 04 ಹುದ್ದೆಗಳು, ಚಂದಾಳದಿಂಬ, ಚಂದಳ್ಳಿ, ಕರಿನಗೊಳ್ಳಿ ಮತ್ತು ಕೊಳಗಿ ಗ್ರಾಮಗಳು.  ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾದ 18 ರಿಂದ 35 ವಯೋಮಿತಿಯ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕಿಯರ ಹುದ್ದೆಗೆ 4ನೇ ತರಗತಿ ಉತ್ತೀರ್ಣ…

Read More

ಟೊಮ್ಯಾಟೊ ಪ್ಲೂ (ಟೊಮ್ಯಾಟೊ ಜ್ವರ) ಎಂಬ ಹೊಸ ವೈರಸ್ ಪತ್ತೆ : ಚಿಕ್ಕ ಮಕ್ಕಳೇ ಈ ವೈರಸ್ ನ ಟಾರ್ಗೆಟ್

ಕೊರೊನಾ ನಾಲ್ಕನೇ ಅಲೆಯ ಭೀತಿಯ ನಡುವೆ ಹೊಸ ಜ್ವರವೊಂದು ಕಾಣಿಸಿಕೊಂಡಿದ್ದು, ವಿಶೇಷವಾಗಿ ಚಿಕ್ಕ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಕೇರಳದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಹೆಚ್ಚು ಮಕ್ಕಳು ವೈರಸ್‌ನಿಂದ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಎಲ್ಲಾ ವಾಹನಗಳ ಪ್ರಯಾಣಿಕರನ್ನು, ವಿಶೇಷವಾಗಿ ಮಕ್ಕಳನ್ನು ಪರೀಕ್ಷಿಸಲು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಲ್ಲದೆ, ಅಂಗನವಾಡಿಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ…

Read More