ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ ಶಿವಮೊಗ್ಗ : ಅನಾಮಧೇಯ ವ್ಯಕ್ತಿಯೋರ್ವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವಕೀಲ ಕೆ.ಪಿ. ಶ್ರೀಪಾಲ್ ಆಗ್ರಹಿಸಿದರು. ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,೮ ವರ್ಷದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ೯೮ ಪ್ರಕರಣ ಅಸಹಜ ಸಾವೆಂದು ವರದಿಯಾಗಿದೆ. ಹೂತಿಟ್ಟಿರುವ ನೂರಾರು ಶವಗಳಲ್ಲಿ ೧೨ ರಿಂದ ೧೫ ವರ್ಷದ ಹೆಣ್ಣು ಮಕ್ಕಳು, ಪುರುಷರು, ಮಹಿಳೆಯರು…

Read More

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ತೀರ್ಥಹಳ್ಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಬಿ ಜಕ್ಕಣ್ಣ ಗೌಡರ್  ಆದೇಶ ಹೊರಡಿಸಿದ್ದಾರೆ. ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ ಜುಲೈ…

Read More

ರಸ್ತೆ ಕಾಮಗಾರಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ : ದರ್ಪ ತೋರಿದ ಗುತ್ತಿಗೆದಾರನ ಬೆವರಿಳಿಸಿದ ಗ್ರಾಮಸ್ಥರು

ರಿಪ್ಪನ್‌ಪೇಟೆ: ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡ್ಲಿ, ಆನೆಗದ್ದೆ ಸಂಪರ್ಕ ರಸ್ತೆಯ 125ಮೀ. ಉದ್ದದ ಕಾಂಕ್ರೀಟ್ ರಸ್ತೆ ಮತ್ತು ಡಾಂಬರೀಕರಣ ರಸ್ತೆಯ ಕಾಮಗಾರಿಗೆ ಸರ್ಕಾರ ಮಂಜುರಾತಿ ಆದೇಶ ನೀಡಿದ್ದು ಆದರೆ ಕಾಮಗಾರಿಯ ಗುತ್ತಿಗೆದಾರರು ಮೂಡ್ಲಿ ರಸ್ತೆಯನ್ನು ಮಾಡದೆ ಬೇರೆ ಕಡೆ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ಕಾಮಗಾರಿ ತಡೆದು ಇಂದು ಮೂಡ್ಲಿ ಗ್ರಾಮದ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಂದು ಮೂಡ್ಲಿ ಗ್ರಾಮಕ್ಕೆ ಮಂಜೂರಾದ ರಸ್ತೆಯನ್ನು ಬೇರೆಡೆ ಮಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಕೆಲಸ ನಿಲ್ಲಿಸುವಂತೆ ಹೇಳಿದಾಗ ಗುತ್ತಿಗೆದಾರನು…

Read More

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 3.16 ಕೋಟಿ ರೂ. ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆಗೊಳಗಾದ 40 ವರ್ಷದ ಮಹಿಳೆ, ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್(ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಜೂನ್ 6 ರಂದು ವಂಚಕರು ತಾವು ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್(ಎನ್‌ಸಿಆರ್‌ಪಿ) ಅಧಿಕಾರಿ ಎಂದು ಹೇಳಿಕೊಂಡು…

Read More

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ , ಕೊಲೆ ಯತ್ನ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ ರಿಪ್ಪನ್ ಪೇಟೆ : ಮನೆಗೆ…

Read More

Ripponpete | ಚತುಷ್ಪಥ ರಸೆ ಕಾಮಗಾರಿ ಹಣವಿಲ್ಲದೇ ಕುಂಠಿತವಾಗಿತ್ತು – ವಿಶೇಷ ಆಸಕ್ತಿಯಿಂದ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚಿಸಿದ್ದೇನೆ – ಶಾಸಕ ಬೇಳೂರು

ಚತುಷ್ಪಥ ರಸೆ ಕಾಮಗಾರಿ ಹಣವಿಲ್ಲದೇ ಕುಂಠಿತವಾಗಿತ್ತು – ವಿಶೇಷ ಆಸಕ್ತಿಯಿಂದ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚಿಸಿದ್ದೇನೆ – ಶಾಸಕ ಬೇಳೂರು ಸುಮಾರು 5.50 ಕೋಟಿ ರೂ. ವೆಚ್ಚದಲ್ಲಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವೀಕ್ಷಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಪಟ್ಟಣದ ನಾಗರೀಕರ ಬಹುದಿನಗಳ ಬೇಡಿಕೆಯ ಚತುಷ್ಫಥ ರಸ್ತೆ…

Read More

ಸಾಗರ : ಪೊಲೀಸರ ಮಿಂಚಿನ ಕಾರ್ಯಾಚರಣೆ : ಅಕ್ರಮ ಗೋ ಕಳ್ಳರ ಬಂಧನ

ಸಾಗರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಅಕ್ರಮವಾಗಿ ಗೋವು ಕಳ್ಳತನ ಮಾಡುತ್ತಿದ್ದ ಗೋ ಕಳ್ಳರನ್ನು ಸಾಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಐದು ಆರೋಪಿ ಗಳನ್ನು ಹಾಗೂ ದನಕಳ್ಳತನಕ್ಕೆ ಬಳಸುತ್ತಿದ್ದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆದಿದ್ದಾರೆ. ರಾತ್ರಿ ವೇಳೆ ಗೋವುಗಳನ್ನು ವಾಹನದಲ್ಲಿ ತುಂಬಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋ ಕಳ್ಳತನ ಮಾಡುವ  ಐದು ಜನರ ಗುಂಪನ್ನು ವಾಹನ ಸಮೇತ ಶನಿವಾರ  ಸಾಗರ  ಪೇಟೆ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರು ಜಂಟಿಯಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ…

Read More

ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ : ಶರಾವತಿ ಸಂತ್ರಸ್ತರಿಗಾಗಿ ಕೇಂದ್ರಕ್ಕೆ ಸಿಎಂ ನಿಯೋಗ ಕರೆದೊಯ್ಯಲು ನಿರ್ಧಾರ|Sharavathi

 ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ…

Read More

ಅರಸಾಳು ಗ್ರಾಪಂ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ- ಚುಕ್ಕಾಣಿ ಹಿಡಿದ ಬಿಜೆಪಿ ಬೆಂಬಲಿತರು – ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ|Arasalu

ರಿಪ್ಪನ್‌ಪೇಟೆ : ರಾಜೀನಾಮೆಯಿಂದ ತೆರವಾಗಿದ್ದ ಅರಸಾಳು ಗ್ರಾಪಂನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಕೆ.ಎನ್. ಉಮೇಶ್ ಕಡೆಗದ್ದೆ ಹಾಗು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಾಂತಕುಮಾರಿ ರವೀಂದ್ರ ಆಯ್ಕೆಯಾಗಿದ್ದಾರೆ. ಒಟ್ಟು 12 ಸಂಖ್ಯಾ ಬಲದ ಸದಸ್ಯರನ್ನು ಹೊಂದಿರುವ ಅರಸಾಳು ಗ್ರಾಪಂಗೆ ಈ ಹಿಂದಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಬಿಜೆಪಿ ಬೆಂಬಲಿತ ಉಮೇಶ್ ಕಡೆಗದ್ದೆಗೆ 7 ಮತ, ಪ್ರತಿಸ್ಪರ್ಧಿ…

Read More

ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು |House damaged due to heavy rain

ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ವಡಗೆರೆ ಶಾಲೆ ಸಮೀಪದ ಚೆಂದಾಳದಿಂಬದಲ್ಲಿ ಹಾಗೂ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊಸಕೆಸರೆ ಗ್ರಾಮದಲ್ಲಿ ಭಾರಿ ಮಳೆಗೆ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕಾ ನೆರವು ನೀಡಲಾಗಿದೆ. ಚೆಂದಾಳದಿಂಬ ಗ್ರಾಮದ ಅಮರ್ ಸಿಂಗ್ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ…

Read More