
ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ
ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ ಶಿವಮೊಗ್ಗ: ಜಿಲ್ಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆರಗ ಜ್ಞಾನೇಂದ್ರ ಕುರಿತು ಮಾಡಿದ ಏಕವಚನದ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಹಿರಿಯ ನಾಯಕ ಹಾಗೂ ಹಾಲಿ ಶಾಸಕರಾದ ಜ್ಞಾನೇಂದ್ರ ಕುರಿತು ಹಗುರ ಸ್ವರೂಪದ ಮಾತು ಬಳಸಿರುವುದು ರಾಜಕೀಯ ಶಿಸ್ತಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ನಾಯಕರು ಆರೋಪಿಸಿದ್ದಾರೆ. ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿಲಾಶ್…


