Headlines

ಪಿಯುಸಿ ಫಲಿತಾಂಶ ಪ್ರಕಟ : ತೀರ್ಥಹಳ್ಳಿಯ ಅನ್ವಿತಾ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ – ಅಮೃತಾ ಕಾಲೇಜಿಗೆ 90.28% ಫಲಿತಾಂಶ

ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಂದು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್…

Read More

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಹೊಸನಗರ: ಸುಮಾರು ಐವತ್ತು ವರ್ಷಗಳಿಂದ ಹಿಂದು, ಮುಸ್ಲಿಂ, ಕ್ರೈಸ್ತರನ್ನು ಒಂದುಗೂಡಿಸಿಕೊಂಡು ಐತಿಹಾಸಿಕ ಹಿನ್ನೆಲೆ ಹೊಂದಿರುವ ನಗರದ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಉರೂಸ್ ಉತ್ಸವ ವಿಜೃಂಭಣೆಯಿಂದ ನೆರವೇರುತ್ತಿದೆ. ದೇಶದ ಹಲವು ಕಡೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ ಎಂದು ಉರೂಸ್ ಸಮಿತಿ ಅಧ್ಯಕ್ಷ ವಿನಾಯಕ ಉಡುಪ ಹೇಳಿದರು. ದರ್ಗಾದ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಿ ಪತ್ರಿಕಾಗೋಷ್ಠಿ ನಡೆಸಿ…

Read More

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ|lokayuktha

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ ಶಿವಮೊಗ್ಗದ  ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ  ಗೋಪಿನಾಥ್  ಲೋಕಾಯುಕ್ತ ಟ್ರ್ಯಾಪ್​ಗೆ ಒಳಗಾಗಿದ್ದಾರೆ.ಸ್ಮಶಾನದಲ್ಲಿ 15 ಸಾವಿ ರೂಪಾಯಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.  ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್​ ಕೊಡಲು 15 ಸಾವಿರ ರೂಪಾಯಿಗೆ ಗೋಪಿನಾಥ್​ ಬೇಡಿಕೆ ಇಟ್ಟಿದ್ದರಂತೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ  ದೂರು ದಾಖಲಾಗಿತ್ತು.  ದೂರಿನನ್ವಯ ಲೋಕಾಯುಕ್ತ…

Read More

ಗ್ರಾಮಸ್ಥರ ಸಾಂಘಿಕ ಸಂಭ್ರಮ: ಕೆರೆಹಳ್ಳಿಯಲ್ಲಿ ನಡೆದ ವಿಶಿಷ್ಟ ಕೆರೆ ಬೇಟೆ

Villagers of Kerehalli near Ripponpet in Shivamogga district celebrated the traditional “Kere Bete” by entering the lake together to catch fish and later sharing the catch equally among all households in the village. ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡಿನ ಹಲವು ಹಳ್ಳಿಗಳಲ್ಲಿ ವರ್ಷಕ್ಕೊಮ್ಮೆ ನಡೆಯುವ ಕೆರೆ ಬೇಟೆ ಕೇವಲ ಮೀನು ಹಿಡಿಯುವ ಕಾಯಕವಲ್ಲ; ಅದು ಒಂದು ರೀತಿಯ ಸಾಂಪ್ರದಾಯಿಕ ಕ್ರೀಡೆಯಂತೆಯೇ ಜನರ ಸಂಭ್ರಮದ ಹಬ್ಬವಾಗಿ…

Read More

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ನಗರದ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಉಗ್ರ ರೂಪ ಪಡೆದು, ಚಾಕು ಇರಿತದ ಹೀನಕೃತ್ಯಕ್ಕೆ ಕಾರಣವಾಯಿತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯಂತೆ, ಇಬ್ಬರು ಸ್ನೇಹಿತರು ಬಸ್ ನಿಲ್ದಾಣದ ಬಳಿ ಭೇಟಿಯಾದ ಸಂದರ್ಭದಲ್ಲಿ, “ಅವಳ ಜೊತೆ ಮಾತನಾಡಬೇಡ” ಎಂಬ ಕಾರಣಕ್ಕೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತೆರಳಿ…

Read More

Quisque metus odio

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read More

ಕಲಿಕಾ ಹಬ್ಬವು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿ|GJC

ರಿಪ್ಪನ್ ಪೇಟೆ : ಮಕ್ಕಳ ಕಲಿಕೆ ಮೇಲೆ ಕೊರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ  ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರೌಢ ಶಾಲೆಯಲ್ಲಿ…

Read More

ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು|accident

ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಗ್ರಾಮದ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವಡಗೆರೆ ನಿವಾಸಿ ನರಸಿಂಗ್(72) ಮೃತಪಟ್ಟ ದುರ್ಧೈವಿಯಾಗಿದ್ದಾರೆ. 1782023 ರ ರಾತ್ರಿ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ಪಕ್ಕದ ಮನೆಯಲ್ಲಿ ಟಿವಿ‌ ನೋಡಿಕೊಂಡು ಮನೆಗೆ ಹಿದಿರುಗುತಿದ್ದ ನರಸಿಂಗ್ ರವರಿಗೆ ಹಿಂಬದಿಯಿಂದ KA15X2968 ನೇ ನಂಬರಿನ ಬಜಾಜ್ ಸಿಟಿ…

Read More

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿ ಆರ್ಥಿಕ ಧನಸಹಾಯ ಮಾಡಿದರು. ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಅವರು ಸಾಂತ್ವನ ಹೇಳಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನ್ಯಾಯ ಸಿಗಲಿದೆ ಎಂಬ ಭರವಸೆ ನೀಡಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶಾಂತಿ ಕೋರಿದರು. ಈ ಸಂಧರ್ಭದಲ್ಲಿ ಸಾಗರ-ಹೊಸನಗರ ತಾಲೂಕ್ ಬಿಲ್ಲವ ಸಮಾಜದ ಬಾಂಧವರು ಹಾಗೂ ಪಕ್ಷದ ಪ್ರಮುಖರು ಇದ್ದರು. ರಾಜ್ಯಸಭಾ…

Read More
Exit mobile version