Headlines

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು|Mandi hospital

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು ರಿಪ್ಪನ್‌ಪೇಟೆ : ಮಾನಸಿಕ ಸಂತೋಷವೇ ಸುಖದ ಮೂಲವಾಗಿದ್ದು, ಮನುಷ್ಯ ಆರೋಗ್ಯದಿಂದ ಇದ್ದಾಗ ಮಾತ್ರ ಜಗತ್ತಿನ ಎಲ್ಲಾ ಸುಖಗಳನ್ನು ಅನುಭವಿಸಲು ಸಾಧ್ಯ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ನೂತನ ಶ್ರೀ ನಂದಿ ಹಾಸ್ಪಿಟಲ್ ನ್ನು ಉದ್ಘಾಟಿಸಿ, ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ರೋಗ ರುಜಿನಗಳು ಮನುಷ್ಯನಿಗೆ ಸಹಜ. ರೋಗ ಬಂದ ನಂತರ ವೈದ್ಯರನ್ನು ಕಾಣುವುದು…

Read More

Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ

Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ ರಿಪ್ಪನ್‌ಪೇಟೆ : ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ್ ರವರ ನೇತ್ರತ್ವದಲ್ಲಿ ದಾಳಿ ನಡೆಸಿ ಜ್ಯೋತಿಷಿಗಳು ಬಳಸುತ್ತಿದ್ದ ಗುಲಾಬಿ ಉಂಗುರದ ಗಿಳಿ(Rose-ringed parakeet)ಹಿಡಿದು ರಕ್ಷಿಸಿದ್ದಾರೆ.  ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಮಧ್ಯಾಹ್ನ ಅಳಿವಂಚಿನಲ್ಲಿರುವ ಗುಲಾಬಿ ಉಂಗುರದ ಗಿಳಿ (Rose-ringed parakeet) ನ್ನು ಬಳಸಿ…

Read More

ಲಿಂಗನಮಕ್ಕಿ ಜಲಾಶಯ : ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮುನ್ನೆಚ್ಚರಿಕೆ ಸೂಚನೆ

ಶಿವಮೊಗ್ಗ : ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗಮಕ್ಕಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇ ದಿನೇ ಏರುತ್ತಿದೆ. ಜಲಾಶಯದ ಗರಿಷ್ಟ ಮಟ್ಟ 1819.00 ಅಡಿಗಳಾಗಿದ್ದು 06-08-2022 ರ ಬೆಳಿಗ್ಗೆ 8 ಗಂಟೆಗೆ ಜಲಾಶಯದ ನೀರಿನ ಮಟ್ಟ 1801.35 ಅಡಿಗಳಾಗಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 30,000 ಕ್ಯೂಸೆಕ್ಸ್‍ಗಳಿಗಿಂತಲೂ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು…

Read More

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶ ಇಲ್ಲದೆ, ಮನರಂಜನೆ ಮತ್ತು ವಿನೋದಕ್ಕಾಗಿ ಇಸ್ಪೀಟು ಆಡುವುದು ನೈತಿಕ ಅಧಃಪತನ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಕರ್ನಾಟಕದ ‘ಸರ್ಕಾರಿ ಪಾಸಲನ್ ಕಾರ್ಖಾನೆ ನೌಕರರ ಗೃಹನಿರ್ಮಾಣ ಸಹಕಾರ ಸಂಘ’ದ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದ ಹನುಮಂತರಾಯಪ್ಪ ವೈ.ಸಿ. ಎನ್ನುವವರ ಆಯ್ಕೆಯನ್ನು ಕೋರ್ಟ್‌ ಮರುಸ್ಥಾಪಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು ಈ ತೀರ್ಮಾನ ಪ್ರಕಟಿಸಿದೆ….

Read More

ಸಾಗರ : ಪಾನ್ ಕಾರ್ಡ್ ಅಪ್‌ಡೇಟ್ ನೆಪದಲ್ಲಿ ವ್ಯಕ್ತಿಯ ಖಾತೆಯಲ್ಲಿದ್ದ 7.25 ಲಕ್ಷ ರೂ ವಂಚನೆ

ಸಾಗರ : ಬ್ಯಾಂಕ್‌ನಿಂದ ಪಾನ್ ಅಪ್‌ಡೇಟ್‌ಗೆ ಬಂದ ವಾಟ್ಸ್‌ಅಪ್ ಸಂದೇಶವೆಂದು ನಂಬಿ ಬ್ಯಾಂಕ್ ಗ್ರಾಹಕರೊಬ್ಬರು ತಮ್ಮ ಪಾನ್ ಹಾಗೂ ಆಧಾರ್ ಲಿಂಕ್ ಎಂದು ಭಾವಿಸಿ ಮಾಹಿತಿಗಳನ್ನು ತುಂಬಿದ ಹಿನ್ನೆಲೆಯಲ್ಲಿ ಅವರ ಬ್ಯಾಂಕ್ ಓವರ್ ಡ್ರಾಫ್ಟ್ ಖಾತೆಯಿಂದ 7.25 ಲಕ್ಷ ರೂ.ಗಳನ್ನು ಖದೀಮರು ವಂಚಿಸಿದ ಪ್ರಕರಣ ನಡೆದಿದೆ. ನಗರದ ಕೆನರಾ ಬ್ಯಾಂಕ್‌ನ ಗ್ರಾಹಕರಾಗಿರುವ ಉದ್ಯಮಿ ಮಹಮ್ಮದ್ ಶರೀಫ್‌ರ ಮೊಬೈಲ್‌ಗೆ ಜುಲೈ 11 ರಂದು ಮಧ್ಯಾಹ್ನದ ವೇಳೆ ಎರಡೆರಡು ಸಂಖ್ಯೆಯಿಂದ ಪಾನ್ ಕಾರ್ಡ್ ಐಡಿಯ ಅಪ್‌ಡೇಟ್ ಮಾಡಲು ವಾಟ್ಸ್‌ಅಪ್ ಸಂದೇಶ…

Read More

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ , ಕೊಲೆ ಯತ್ನ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ ರಿಪ್ಪನ್ ಪೇಟೆ : ಮನೆಗೆ…

Read More

ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ

ರಿಪ್ಪನ್ ಪೇಟೆಯಲ್ಲಿ ಕಾರ್ಮಿಕ  ದಿನಾಚರಣೆ. ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಕಾರ್ಮಿಕ ದಿನಾಚರಣೆ, ಅಥವಾ ಅಂತಾರಾಷ್ಟ್ರೀಯ ಕಾರ್ಮಿಕ ದಿನ, ಪ್ರತಿ ವರ್ಷ ಮೇ 1ರಂದು ವಿಶ್ವದಾದ್ಯಂತ ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವಾಗಿದೆ. ಇದು ಕಾರ್ಮಿಕ ಚಳವಳಿಯ ಇತಿಹಾಸ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಸ್ಮರಿಸುತ್ತದೆ ಎಂದು ರಿಪ್ಪನ್ ಪೇಟೆ  ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದಲ್ಲಿ…

Read More

ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣ : ಕಾರು ತುಂಗಾ ಕಾಲುವೆಯಲ್ಲಿ ಬಿದ್ದಿರುವ ಶಂಕೆ|honnali

ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಹೌದು, ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖತ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿದೆ ಎಂಬ ಕುರುಹು ಪತ್ತೆಯಾಗಿದೆ. ಈ ಹಿನ್ನೆಲೆ ಪೊಲೀಸರು ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ…

Read More

ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ :ಶ್ರೀ ರೇಣುಕಾನಂದ ಸ್ವಾಮೀಜಿ

ರಿಪ್ಪನ್ ಪೇಟೆ : ಮಾನವನ ಬದುಕಿನಲ್ಲಿ ಶಿಕ್ಷಣ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು  ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ ಎಂದು ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು.  ಹಾರಂಬಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು….

Read More

ಖಾಸಗಿ ಆಸ್ಪತ್ರೆಯ ವೈದ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ|sucide

ಶಿವಮೊಗ್ಗ ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಲೋಲಿತ್ (40) ನೇಣು ಬಿಗಿದ ಸ್ಥಿತಿಯಲ್ಲಿ ತಮ್ಮ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಗೋಪಾಳದಲ್ಲಿರುವ ಅವರ ನಿವಾಸದಲ್ಲಿ ಲೋಲಿತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅವರ ಸಾವಿಗೆ ಅನಾರೋಗ್ಯದ ಕಾರಣ ತಿಳಿದು ಬಂದಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ವೈದ್ಯರು ಬಳಲುತ್ತಿದ್ದರು ಎನ್ನಲಾಗುತಿದ್ದು ಪೊಲೀಸರ ತನಿಖೆಯ ನಂತರ ಕಾರಣ ತಿಳಿದುಬರಬೇಕಾಗಿದೆ. ತುಂಗನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More
Exit mobile version