ರಿಪ್ಪನ್ ಪೇಟೆ ಕಸ್ತೂರಿ ಕನ್ನಡ ಸಂಘದ ವತಿಯಿಂದ ಪುನೀತ್ ರಾಜಕುಮಾರ್ ಅವರಿಗೆ ನುಡಿನಮನ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ.

ರಿಪ್ಪನ್‌ಪೇಟೆ: ಪಟ್ಟಣದ ಕಸ್ತೂರಿ ಕನ್ನಡ ಸಂಘ, ಪುನೀತ್‌ರಾಜ್ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆಸಲಾಯಿತು. ಪ್ರಥಮ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್‌ರಾಜ್ ನುಡಿ ನಮನ ಕಾರ್ಯಕ್ರಮವು ಅಂಗವಾಗಿ  ಏರ್ಪಡಿಸಿದ್ದ  ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪುಟಾಣಿ ಮಕ್ಕಳ ವಿವಿಧ ವೇಷ ಭೂಷಣಗಳೊಂದಿಗೆ ಚಂಡೆ ನೃತ್ಯವು ಮೆರವಣಿಗೆಗೆ ಜನ ಆಕರ್ಷಣೆಗೊಂಡಿತ್ತು. ಬೆಳಿಗ್ಗೆ ತಾಯಿ ಭುವನೇಶ್ವರಿ ಭಾವಚಿತ್ರದ ರಾಜಬೀದಿ ಉತ್ಸವಕ್ಕೆ  ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ಕನ್ನಡ ಧ್ವಜಾರೋಹಣವನ್ನು ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್‌ರಾಜ್ ಅಭಿಮಾನಿ ಬಳಗದ…

Read More

ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ : ಬೇಳೂರು ಗೋಪಾಲಕೃಷ್ಣ

ತೀರ್ಥಹಳ್ಳಿ :  ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಜನ ಜಾಗೃತಿಯ ಪಾದಯಾತ್ರೆಯಲ್ಲಿ  ಭಾಗಿಯಾಗಿ ಮಾತನಾಡಿದ ಬೇಳೂರು ಗೋಪಾಲ ಕೃಷ್ಣ ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನೆಡೆಸಲು ಆದೇಶ ಬಂದಿರುವುದರಿಂದ ಇವತ್ತು ಪ್ರಥಮ ಬಾರಿಗೆ ಕಡಿದಾಳ್ ಮಂಜಪ್ಪ ಅವರ ಸಮಾಧಿಯ ಸ್ಥಳದಲ್ಲಿ ಪೂಜೆ ಮಾಡಿ ಆರ್ ಎಂ ಮಂಜುನಾಥ್…

Read More

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಶಾಲಾ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸಮರ್ಥ್ ಅಮರೇಶ್ (07) ಹಾಗೂ ಶ್ರೀಕಾಂತ್ ಮಾರೇಶ್ (07)…

Read More

ಶೀಘ್ರವೇ ವಾಹನ ಸಂಚಾರಕ್ಕೆ ಮುಕ್ತವಾಗಲಿರುವ ಹುಲಿಕಲ್ ಘಾಟಿ ರಸ್ತೆ

ಶೀಘ್ರವೇ ವಾಹನ ಸಂಚಾರಕ್ಕೆ ಮುಕ್ತವಾಗಲಿರುವ ಹುಲಿಕಲ್ ಘಾಟಿ ರಸ್ತೆ Hulikal Ghat Road, closed for nearly two months following a landslide and road widening works, is likely to reopen for light vehicles and buses within the next few days. ತೀರ್ಥಹಳ್ಳಿ: ಕಳೆದ ಎರಡು ತಿಂಗಳುಗಳಿಂದ ವಾಹನ ಸಂಚಾರಕ್ಕೆ ಬಂದ್ ಆಗಿದ್ದ ಹುಲಿಕಲ್ ಘಾಟಿ (ಬಾಳೆಬರೆ ಘಾಟಿ) ರಸ್ತೆ ಶೀಘ್ರದಲ್ಲೇ ಮತ್ತೆ ಸಾರ್ವಜನಿಕರ ಬಳಕೆಗೆ ಲಭ್ಯವಾಗುವ ಸಾಧ್ಯತೆ…

Read More

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು|accident

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ನ್ಯಾರ್ಶಿ ಸಮೀಪ ಬೈಕ್ ಕಂದಕಕ್ಕೆ ಉರುಳಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತರಾದ  ಘಟನೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಬಾಳೂರು ಗ್ರಾಮದ ಕ್ಯಾಂಪ್ ನಿವಾಸಿಗಳಾದ ಸುಬ್ರಹ್ಮಣ್ಯ (20) ಮತ್ತು ಹರೀಶ (20) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಂಚಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ…

Read More

ಮಲೆನಾಡು ಭಾಗದ ನೆಟ್ ವರ್ಕ್ ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ: ಶಾಸಕ ಹರತಾಳು ಹಾಲಪ್ಪ

ಸಾಗರ :: ಮಲೆನಾಡು ಭಾಗದಲ್ಲಿ ಉಂಟಾಗಿರುವ ನೆಟ್ ವರ್ಕ್ ಸಮಸ್ಯೆಯಿಂದ ಅನೇಕ ಜನರಿಗೆ ಆನ್ ಲೈನ್ ಮೂಲಕ ಮಾಡುವ ಕೆಲಸಗಳಿಗೆ ತೊಂದರೆ ಆಗುತ್ತಿದ್ದು ಮತ್ತು ರಾಜ್ಯದಲ್ಲಿ ತಹಸೀಲ್ದಾರ್ ಕನ್ವರ್ಟೆಡ್ ನಿವೇಶನಗಳ ಸಮಸ್ಯೆಗಳ ಕುರಿತು ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಇವರ ಗಮನಕ್ಕೆ ತಂದಿದ್ದು ಶೀಘ್ರದಲ್ಲೇ ಇದನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದಾರೆ ಇದರಿಂದ  ಅನೇಕ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಹರತಾಳು ಹಾಲಪ್ಪ  ತಿಳಿಸಿದರು ಅವರು ಇಂದು ಸಾಗರ ನಗರಸಭೆ ಹಮ್ಮಿಕೊಂಡಿದ್ದ 2021 ನೇ ಸಾಲಿನ 15ನೇಹಣಕಾಸು ಅನುದಾನದಲ್ಲಿ…

Read More

ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಕುಡಿದ ಅಮಲಿನಲ್ಲಿ ತೂರಾಟ : ವೀಡಿಯೋ ವೈರಲ್

 ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದು ಹೊರಳಾಡುವ ವಿಡಿಯೋ ವೈರಲ್ ಆಗಿದೆ. ಕಾಲೇಜು ಗೇಟ್ ಮುಂದೆಯೇ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳ ಮೊಬೈಲ್ ನಲ್ಲೇ ವಿಡಿಯೋ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತ ಕಾಲೇಜು ಮುಂಭಾಗದ ಫುಟ್ ಪಾತ್ ಮೇಲೆ ಬಿದ್ದು ಹೊರಳಾಡಿದ್ದಾರೆ.  ಅಮಲಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳನ್ನು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. 57 ಸೆಕೆಂಡ್ ನ ವಿಡಿಯೋವನ್ನು ಬಸ್ ಒಂದರಲ್ಲಿ ಕುಳಿತವರು ಚಿತ್ರೀಕರಣ…

Read More

ಪರಂಪರೆಯ ಜಾಡನ್ನು ವಿಶಿಷ್ಟವಾಗಿ ಶೋಧಿಸುವ ಕೃತಿ ‘ಬೇರು ಬಿಳಲು’ – ಡಾ. ಎ. ಬಿ. ರಾಮಚಂದ್ರಪ್ಪ.

ರಿಪ್ಪನ್ ಪೇಟೆ :ಪುರಾಣ ಇತಿಹಾಸ ಜಾನಪದದ ಬೇರುಗಳು ಕಾಲ ದೇಶಗಳ ಗತಿಯಲ್ಲಿ ಪಡೆದುಕೊಂಡ ರೂಪಾಂತರಗಳನ್ನು ಮತ್ತು ವರ್ತಮಾನದಲ್ಲಿ ಅವುಗಳ ಬಿಳಲುಗಳು ವಿಸ್ತಾರಗೊಂಡ  ವಿಶಿಷ್ಟತೆಯನ್ನು, ಸೂಕ್ಷ್ಮ ಸಂವಾದಕ್ಕೆ ಒಳಪಡಿಸಿರುವ ಕೃತಿ ‘ಬೇರು ಬಿಳಲು’ ಎಂದು ಚಿಂತಕರಾದ ಡಾ. ಎ. ಬಿ. ರಾಮಚಂದ್ರಪ್ಪ ಹರಿಹರ ಅವರು ಹೇಳಿದರು. ಸಾರ ಕೇಂದ್ರ ದೊಂಬೆಕೊಪ್ಪ, ವಂಶಿಪ್ರಕಾಶನ ಬೆಂಗಳೂರು, ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್,ಹೊಸನಗರ.ಸಹಮತ ವೇದಿಕೆ,ತುಮರಿ. ಕಲಾ ಸಿಂಚನ, ಸಾಗರ. ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಇವರುಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಲಾಗಿದ್ದ; ಡಾ….

Read More

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!|yoga

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!| ಶಿವಮೊಗ್ಗದ ಮಹಾನಗರ ಪಾಲಿಕೆ ‘ಶಿವಮೊಗ್ಗ ದಸರಾ’ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಯೋಗದ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಯು.ಟಿ ಖಾದರ್, ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ನನಗೆ ಮೊದಲಿನಿಂದಲೂ ಯೋಗದ ಪರಿಚಯವಿದೆ. ಯೋಗವನ್ನು ಎಲ್ಲರು ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದ್ದಾರೆ….

Read More

ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ – ಚಕ್ರದಡಿ ಸಿಲುಕಿಕೊಂಡ ಸ್ಕೂಟರ್ : ಸ್ಥಳದಲ್ಲಿಯೇ ಓರ್ವ ಸಾವು|accident

ಶಿವಮೊಗ್ಗ : ಮಲ್ಲಿಗೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ ಬಳಿ ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಖಾಸಗಿ ಸಂಸ್ಥೆಗೆ ಸೇರಿದ ಬಸ್‌ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾದ ರಭಸಕ್ಕೆ ಸ್ಕೂಟರ್‌ ಬಸ್‌ ಚಕ್ರದಡಿ ಸಿಲುಕಿಕೊಂಡಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತನನ್ನು ಜಾರ್ಖಂಡ್ ಮೂಲದ ಯುವಕ ಅನ್ಸಾರಿ ಎನ್ನಲಾಗುತ್ತಿದೆ.  ಸ್ಥಳಕ್ಕೆ ಸಂಚಾರಿ ಪಶ್ಚಿಮ ಪೊಲೀಸರು ಭೇಟಿ ನೀಡಿದ್ದಾರೆ. ಮೃತ ದೇಹವನ್ನು ಮರಣೋತ್ತರ…

Read More