Headlines

ಕೋಡೂರು – ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು|accident

ಕೋಡೂರು – ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಚಲಿಸುತ್ತಿದ್ದ ಖಾಸಗಿ ಬಸ್‌ನಿಂದ ಮಗುವಿನೊಂದಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತರಾದರು. ಮೃತ ವ್ಯಕ್ತಿ ಕುಮಾರ್ ಆರ್ (62) ಎಂದು ಗುರುತಿಸಲಾಗಿದೆ. ಮೂಲತಃ ಮಡಿಕೇರಿಯವನಾದ ಈತ ಕಳೆದೊಂದು ವರ್ಷದಿಂದ ಚಿಕ್ಕಜೇನಿ ತಮ್ಮ ಪುತ್ರಿಯ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಕಳೆದ ಮಂಗಳವಾರ ರಿಪ್ಪನ್ ಪೇಟೆ ವ್ಯಾಪ್ತಿಯ ಕೋಡೂರು ಗ್ರಾಮ ಪಂಚಾಯತಿಯ ಶಾಂತಪುರದಲ್ಲಿ ಹೊಸನಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ…

Read More

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿಬಿಎ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಸಿಂಧು | BBA RANK

ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿಬಿಎ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಸಿಂಧು ರಿಪ್ಪನ್‌ಪೇಟೆ : ಕುವೆಂಪು ವಿಶ್ವವಿದ್ಯಾನಿಲಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಾಲ್ಕನೇ ರ‍್ಯಾಂಕ್ ಪಡೆದಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದಿಂದ ಸೆಪ್ಟೆಂಬರ್/ಅಕ್ಟೋಬರ್ 2023 ರಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಬಿಎ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ಸಿಂಧು ಕೆ. ಇವರು ಶೇ. 93.71% ಅಂಕ ಗಳಿಸಿ…

Read More

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು

ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು Two unidentified bike-borne youths snatched a gold mangalsutra worth ₹2.75 lakh from an elderly woman during her morning walk in Shivamogga’s Surya Layout. A case has been registered at Vinobanagar Police Station. ಶಿವಮೊಗ್ಗ: ನಗರದ ಸೂರ್ಯ ಬಡಾವಣೆಯಲ್ಲಿ ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯೊಬ್ಬರ ಕೊರಳಿನಲ್ಲಿದ್ದ ಬಂಗಾರದ ಸರವನ್ನು ಕಿತ್ತುಕೊಂಡು ದುಷ್ಕರ್ಮಿಗಳು ಬೈಕ್‌ನಲ್ಲಿ ಪರಾರಿಯಾದ…

Read More

RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ

RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ ರಿಪ್ಪನ್ ಪೇಟೆ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಬ್ರಾಹ್ಮಣ ಸಮಾಜದ ಮಹಿಳೆಯರು ಪಾರಂಪರಿಕ ಔನ್ನತ್ಯದಿಂದ ಹಾಗೂ ಭಕ್ತಿ ವೈಭವದಿಂದ ಸ್ವರ್ಣಗೌರಿ ಪೂಜೆಯನ್ನು ನೆರವೇರಿಸಿದರು. ಕೋಡೂರಿನ ವಿದ್ವಾನ್ ಶ್ರೀ ವಿಜಯೇಂದ್ರ ಭಟ್ ಅವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರು ಸಾಂಪ್ರದಾಯಿಕ ವಸ್ತ್ರಾಭರಣಗಳಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು. ಗೌರಿಯ ಪ್ರತಿಮೆಗೆ ಅಲಂಕಾರ ಮಾಡಿ ಹೂವಿನ ಶೃಂಗಾರದಿಂದ ಸಿಂಗರಿಸಲಾಯಿತು. ಮಂಗಳಾರತಿ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಂದಿರದ ವಾತಾವರಣ…

Read More

ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ನೀಡಿ ಯುವ ಸಮಾಜಕ್ಕೆ ಪ್ರೇರಣೆಯಾದ ಕಾಲೇಜಿನ ಯುವತಿ :

ರಿಪ್ಪನ್‌ಪೇಟೆ : ದಾನ ಮಾಡುವವರಿಗೆ ಇಂತಹದೇ ಎಂಬ ನಿಯಮವೇನು ಇಲ್ಲ ಯಾವುದಾದರೇನು ಕೊಡುವ ಮನಸ್ಸು ಇದ್ದರೆ ಏನು ಬೇಕಾದರೂ ಕೊಡಬಹುದು ಎಂಬುದಕ್ಕೆ ಇಲ್ಲಿನ ಶಬರೀಶ್ ನಗರದ ನಿವಾಸಿ ಕುಮಾರಿ ಚಂದನ ಜಿ.ನಾಯಕ್ ಮಾದರಿಯಾಗಿದ್ದಾಳೆ. ಕಣ್ಣು-ರಕ್ತ – ವಸ್ತ-ಅನ್ನದಾನ-ವಿದ್ಯಾದಾನ ಗೋ ದಾನ, ಧನ ದಾನ ಹೀಗೆ ಹತ್ತು ಹಲವು ವಿಧದಲ್ಲಿ ದಾನ ಮಾಡುವುದನ್ನು ನಾವು  ಕೇಳಿರುತ್ತೇವೆ ಅದರೆ ಇಲ್ಲಿನ ಯುವತಿಯೊಬ್ಬಳು ತನ್ನ ಕೇಶವನ್ನು ಕ್ಯಾನ್ಸರ್ ರೋಗಿಗಳಿಗೆ ನೀಡಿ ಧೈರ್ಯ ತುಂಬುವ ಕೆಲಸ ಮಾಡಿದ್ದಾಳೆ. ಕ್ಯಾನ್ಸರ್ ರೋಗಿಗಳಿಗೆ ಮಾರಕ ರೋಗದ…

Read More

ಕುವೆಂಪು ವಿಶ್ವವಿದ್ಯಾಲಯ ಸೇರಿದಂತೆ ಇಡೀ ಶಂಕರಘಟ್ಟ ಗ್ರಾಮ ಸೀಲ್ ಡೌನ್ :

ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಕರಘಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿರುವ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಸೋಮವಾರ ಇಡೀ ಗ್ರಾಮವನ್ನು ‘ಕಂಟೈನ್‌ಮೆಂಟ್ ಜೋನ್’ ಎಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ. ಶಂಕರಘಟ್ಟ ಗ್ರಾಮಕ್ಕೆ ಒಳಪಡಿಸುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಭಾನುವಾರ ಒಟ್ಟು ೨೪ ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಬಿ.ಪಿ ವೀರಭದ್ರಪ್ಪ ೫ ದಿನಗಳ ಕಾಲ ರಜೆ ಘೋಷಿಸಿದ್ದರು. ಈ ನಡುವೆ ಇದೀಗ ತಹಸೀಲ್ದಾರ್‌ರವರು ಸರ್ಕಾರದ ಮಾರ್ಗಸೂಚಿಯಂತೆ…

Read More

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ HOSANAGARA |  ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್ಸಿ ಎಸ್ಟಿ ಒಬಿಸಿ ಹಿಂದುಳಿದ ವರ್ಗಗಳ ಸಮಿತಿ ಎನ್ ಎಸ್ ಪಿ ಹಾಗೂ ಎಸ್ ಎಸ್ ಬಿ ವಿದ್ಯಾರ್ಥಿ ವೇತನ ಸಮಿತಿ ಮಹಿಳಾ ಸಬಲೀಕರಣ ಘಟಕ ಯೂತ್ ರೆಡ್ ಕ್ರಾಸ್ ಎನ್ಎಸ್ಎಸ್ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪ್ರಥಮ ವರ್ಷದ…

Read More

ಗವಿಸಿದ್ಧೇಶ್ವರ ಕೃಪೆಗಾಗಿ ಹಿಂದೂ-ಮುಸ್ಲಿಂ ಸಮಾನ ಉಪವಾಸ ವ್ರತಾಚರಣೆ | ತಾಂಬಾದಲ್ಲಿ ಜಾತ್ರೆಯ ಸೌಹಾರ್ದ ಸ್ಪಂದನ

ತಾಂಬಾ ಗ್ರಾಮದ ಗವಿಸಿದ್ಧೇಶ್ವರ ದೇವರ ಕೃಪೆಗೆ ಪಾತ್ರರಾಗಲು ಹಿಂದೂ ಮತ್ತು ಮುಸ್ಲಿಂ ಸಮುದಾಯದ ಭಕ್ತರು ಜಾತಿ-ಧರ್ಮ ಬದಿಗೊತ್ತಿ ಒಂದು ತಿಂಗಳು ಉಪವಾಸ ವ್ರತಾಚರಣೆಯನ್ನು ಮುಕ್ತಾಯಗೊಳಿಸಿದರು. ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದಲ್ಲಿ ಪ್ರತಿ ವರ್ಷ ದೀಪಾವಳಿ ಅಮಾವಾಸ್ಯೆಯಂದು ತಾಂಬಾ ಗ್ರಾಮದ ಗವಿಸಿದ್ಧೇಶ್ವರ ದೇವರ ಮತ್ತು ಮಹಾಲಕ್ಷ್ಮೀಯ ಜಾತ್ರಾ ಮಹೋತ್ಸವವೂ ನಡೆಯಲಿದ್ದು, ಎರಡೂ ದೇವರ ಜಾತ್ರೆ ಒಟ್ಟಿಗೆ ನಡೆಯುವುದು ವಿಶೇಷ. ಗವಿಸಿದ್ಧೇಶ್ವರ ಮತ್ತು ಮಹಾಲಕ್ಷ್ಮೀಯ ಮೇಲೆ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಭಕ್ತರ ಅಪಾರ ನಂಬಿಕೆ, ಸುತ್ತಮುತ್ತಲಿನ ಗ್ರಾಮಗಳ ಜನರು…

Read More