Headlines

ಹಲವು ದಶಕದ ಸಮಸ್ಯೆ ಕೇವಲ ಭರವಸೆಯಲ್ಲೆ ಕಳೆಯಿತು:ಸೇತುವೆ ಇಲ್ಲದೇ ಹಳಿಯೂರು ಗ್ರಾಮಸ್ಥರ ನರಕಯಾತನೆ

ರಿಪ್ಪನ್ ಪೇಟೆ: ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷದಿಂದ ಗವಟೂರು ಗ್ರಾಮದ ಹಳಿಯೂರು (ಮತ್ತಿಮನೆ, ಸಂಪಳ್ಳಿ ಸಂಪರ್ಕ)ಭಾಗದ ಜನರು ಕಳೆದ 60 ವರ್ಷಗಳಿಂದ ಸೇತುವೆ ಇಲ್ಲದೆ ಮಳೆಗಾಲದ ಸಂದರ್ಭದಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ.  ದಿನ ನಿತ್ಯದ ವಸ್ತುಗಳನ್ನು ಖರೀದಿಸುವರು, ಶಾಲೆಗೆ ಹೋಗುವ ಮಕ್ಕಳು, ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಹೋಗೋಕೆ ಆಗದೇ ಪರದಾಡುತ್ತಿರುವ ಊರಿನ ಜನರು, ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ ಇತ್ಯಾದಿ ಮೂಲಭೂತ ಸೌಕರ್ಯಗಳ ಸಮಯಕ್ಕೆ ಸರಿಯಾಗಿ ಪಡೆಯಲು ಕೃಷಿಕರು ಸೇತುವೆ ಇಲ್ಲದೆ ಸಂಕಟಪಡುತ್ತಿದ್ದಾರೆ. ಗ್ರಾಮಸ್ಥರು ಸೇತುವೆ ರಸ್ತೆ ಇಲ್ಲದೆ ಬೇಸತ್ತು…

Read More

ರಿಪ್ಪನ್ ಪೇಟೆ : ನಿಂತಿದ್ದ ಟಿಪ್ಪರ್ ಗೆ ಆಟೋ ಡಿಕ್ಕಿ ,ಚಾಲಕನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಹಳೂರಿನಲ್ಲಿ  ನಿಲ್ಲಿಸಿದ್ದ ಟಿಪ್ಪರ್ ಗೆ ಹಿಂಬದಿಯಿಂದ ಬಂದ  ಪ್ಯಾಸೇಂಜರ್ ಆಟೋ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ರಿಪ್ಪನ್ ಪೇಟೆ ವಾಸಿ ಕಿರಣ್  ತೀವ್ರವಾಗಿ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಹೊಸನಗರ-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿ ಗವಟೂರು ಹೊಳೆ ಸಮೀಪ ಮಧ್ಯ ರಸ್ತೆಯಲ್ಲಿ ಯಾವುದೇ ಇಂಡಿಕೇಟರ್ ಹಾಕದೇ ನಿಲ್ಲಿಸಿದ್ದ ಟಿಪ್ಪರ್ ಗೆ ರಿಪ್ಪನ್ ಪೇಟೆ ಕಡೆಯಿಂದ ಜೇನಿ ಕಡೆಗೆ ಹೋಗುತ್ತಿದ್ದ ಪ್ಯಾಸೇಂಜರ್ ಆಟೋ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ

ಎದೆನೋವಿನಿಂದ ಮೃತಪಟ್ಟ ಮಾಲೀಕನಿಗಾಗಿ ಆಸ್ಪತ್ರೆಯಲ್ಲೆ ಠಿಕಾಣಿ ಹೂಡಿದ ನಾಯಿ ಶಿವಮೊಗ್ಗ : ಮೃತ ಯಜಮಾನನನ್ನು ಹುಡುಕಿಕೊಂಡು ಆಸ್ಪತ್ರೆ ಆವರಣದಲ್ಲಿ ಠಿಕಾಣಿ ಹೂಡಿದ ನಾಯಿಯೊಂದನ್ನು ಹಿಡಿಯಲಾಗಿದೆ. ಕನ್ನೆಕೊಪ್ಪದ ಪಾಲಾಕ್ಷಪ್ಪ ಹದಿನೈದು ದಿನಗಳ ಹಿಂದೆ ಎದೆನೋವಿನಿಂದ ಬಳಲಿ ಹೊಳೆಹೊನ್ನೂರಿನ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಘಾತವನ್ನು ದೃಡಪಡಿಸಿದ ವೈದ್ಯಾಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿದ್ದಾರೆ. ಚಿಕಿತ್ಸೆ ಪಲಿಸದೆ ಮೆಗ್ಗಾನ್‌ನಲ್ಲಿ ಪಾಲಾಕ್ಷಪ್ಪ ಮೃತಪಟ್ಟಿದ್ದಾರೆ. ಆದರೆ ಎದೆನೋವಿನಿಂದ ಬಳಲುತ್ತಿದ ವ್ಯಕ್ತಿಯೊಂದಿಗೆ ಬಂದಿದ ನಾಯಿ ತನ್ನ ಮಾಲೀಕ ಪಾಲಾಕ್ಷಪ್ಪ ಆಸ್ಪತ್ರೆಯಲ್ಲೆ ಉಳಿದಿದ್ದಾರೆಂದು ತಿಳಿದು…

Read More

ಸೈಕಲ್ ಗೆ ಕಾರು ಡಿಕ್ಕಿ – ಸೈಕಲ್ ಸವಾರ ಸ್ಥಳದಲ್ಲಿಯೇ ಸಾವು|accident

ಸೈಕಲ್ ಗೆ ಕಾರು ಡಿಕ್ಕಿ – ಸೈಕಲ್ ಸವಾರ ಸ್ಥಳದಲ್ಲಿಯೇ ಸಾವು ಸಾಗರ : ಸೈಕಲ್ ಸವಾರನಿಗೆ ಓಮಿನಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕೆಳದಿ ಗ್ರಾಮದಲ್ಲಿ ಜು.31ರ ಸೋಮವಾರ ಸಂಜೆ ನಡೆದಿದೆ. ಕೆಳದಿ ಗ್ರಾಮದ ಶ್ರೀಧರ್ (55) ಮೃತಪಟ್ಟ ವ್ಯಕ್ತಿ. ಶ್ರೀಧರ್ ಸೈಕಲ್‌ನಲ್ಲಿ ಸಮೀಪದಲ್ಲಿರುವ ತಮ್ಮ ಜಮೀನಿಗೆ ನೀರು ಕಟ್ಟಿ ವಾಪಾಸ್ ಬರುತ್ತಿದ್ದ ವೇಳೆ ಓಮಿನಿ ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಶ್ರೀಧರ್ ಅವರ ಪುತ್ರ…

Read More

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ ಸೊರಬ: : ರೈಸ್‌ಮಿಲ್  ಆವರಣದಲ್ಲಿ ನಿಲ್ಲಿಸಿದ್ದ ೩ ಲಾರಿಗಳ ಡೀಸೆಲ್ ಟ್ಯಾಂಕ್‌ನಲ್ಲಿದ್ದ ಅಂದಾಜು ೪೫ ಸಾವಿರ ರೂ. ಮೌಲ್ಯದ ಸುಮಾರು ೪೫೦ ಲೀಟರ್ ಡಿಸೇಲ್‌ನ್ನು ಕಳ್ಳತನ ಮಾಡಿಕೊಂಡು  ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಯುವಕರಿಬ್ಬರನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಂದರೆ ಶಿವಮೊಗ್ಗದ  ಟಿಪ್ಪುನಗರ ಬಲಭಾಗ ೫ ನೇ ಕ್ರಾಸ್ ವಾಸಿ ಸೋನು (೨೬) ಮತ್ತು  ಭರ್ಮಪ್ಪನಗರದ ಸೈಯದ್ ಹುಸೇನ್ ಅಲಿಯಾಸ್  ಗಫಾರ್ (೨೫). ಇವರಿಂದ ಅಂದಾಜು ಮೌಲ್ಯ…

Read More

ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್‌!

ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್‌ ಶಿವಮೊಗ್ಗದಲ್ಲಿ ಪಾತ್ರೆ ವ್ಯಾಪಾರಿ ಹರೀಶ್​​ ಮೇಲೆ ಜಾತಿ ಕೇಳಿ ಹಲ್ಲೆ(assault) ನಡೆಸಿದ ಆರೋಪ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಹರೀಶ್ ಮೇಲಿನ ಪ್ರಕರಣವು ಕೋಮು ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಘಟನೆ ಸಂಬಂಧ ಅರ್ಮಾನ (21), ನಿರಂಜನ್ (20) ಮತ್ತು ಓರ್ವ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಲಾಗಿದೆ. ಆ ಬೆನ್ನಲ್ಲೇ ಹಲ್ಲೆ ನಡೆಸಿರೋದು ಅನ್ಯಕೋಮಿನ ಯುವಕರು ಮಾತ್ರವಲ್ಲ, ಗ್ಯಾಂಗ್​​ನಲ್ಲಿ ಹಿಂದೂಗಳು ಇದ್ದರು ಎಂಬ ವಿಷಯ ಬೆಳಕಿಗೆ…

Read More

ರಾಜ್ಯಾದ್ಯಂತ ಭರ್ಜರಿ ಪ್ರದರ್ಶನಗೊಳ್ಳುತ್ತಿರುವ ಮಲೆನಾಡಿನ ಯುವ ನಿರ್ದೇಶಕ ಉಮೇಶ್ ನಿರ್ದೇಶನದ ‘ಟಗರು ಪಲ್ಯ’ ಚಿತ್ರ|sandalwood

ಮಲೆನಾಡಿನ ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶಿಸಿರುವ ಟಗರು ಪಲ್ಯ ಚಲನಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತಿದ್ದೆ. ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದ ಉಮೇಶ್ ಕೆ ಕೃಪಾ ರವರ ತಂದೆ ರೈಲ್ವೆ ನೌಕರರಾದ ಕೃಷ್ಣಪ್ಪ ಹಾಗೂ ತಾಯಿ‌ ಕಾಳಮ್ಮ 45 ವರ್ಷಗಳ ಹಿಂದೆ ರೈಲ್ವೆ ಇಲಾಖೆಯಿಂದ ಕೆಲಸಕ್ಕೆ ಬಂದ ಅವರು ಕುಂಸಿ ಗ್ರಾಮದಲ್ಲಿ ನೆಲೆಸಿದ್ದಾರೆ. ಕೃಷ್ಣಪ್ಪ ಹಾಗೂ ಕಾಳಮ್ಮ ದಂಪತಿಗಳಿಗೆ ಯುವ ನಿರ್ದೇಶಕ ಉಮೇಶ್ ,ರೈಲ್ವೆ ಇಲಾಖೆಯ ಉದ್ಯೋಗಿ ರಂಗಸ್ವಾಮಿ ,ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಪ್ರಕಾಶ್…

Read More

ಹೊಸನಗರ : SSLC ಪರೀಕ್ಷೆ ಬರೆದು ತಂದೆಯ ಅಂತ್ಯ ಸಂಸ್ಕಾರ ವೀಡಿಯೋ ಕಾಲ್‌ ಮೂಲಕ ವೀಕ್ಷಿಸಿದ ವಿದ್ಯಾರ್ಥಿನಿ- ಹೃದಯವಿದ್ರಾವಕ ಘಟನೆ

ವಿದ್ಯಾರ್ಥಿನಿಯೊಬ್ಬಳು SSLC ಪರೀಕ್ಷೆ ಬರೆದು ಹೋರಬಂದು, ತಂದೆ ಅಂತ್ಯಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗೇರುಪುರದ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ತಂದೆಯನ್ನು ಕಳೆದುಕೊಂಡ ದುರ್ದೈವಿಯಾಗಿದ್ದಾರೆ. ಕೊಪ್ಪಳ ಮೂಲದ ವಿದ್ಯಾರ್ಥಿನಿ ಅರ್ಶಿಯಾ ಳ ತಂದೆ ಅಬಿದ್ ಪಾಷಾ. ಕಳೆದ ರಾತ್ರಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ.ವಿಷಯ ತಿಳಿದ ಶಿಕ್ಷಕರು ರಾತ್ರಿಯೇ ವಿದ್ಯಾರ್ಥಿನಿಯನ್ನು ಕೊಪ್ಪಳಕ್ಕೆ ಕರೆದುಕೊಂಡು ಹೋಗಿ ಮೃತದೇಹದ ದರ್ಶನ ಮಾಡಿಸಿ ಇಂದು ಬೆಳಿಗ್ಗೆ ಪರೀಕ್ಷೆಯ…

Read More

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊ*ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ಡಿಲ್ಲ .ಕ್ಷೇತ್ರದ ಸರ್ವಾಂಗೀಣಾಭಿವೃದ್ದಿಗೆ  ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ  ಜನರ ಮೂಲಭೂತ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು  ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ…

Read More

ರಿಪ್ಪನ್ ಪೇಟೆ : ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಹೆಚ್ ಪಟೇಲ್ ರ 91 ನೇ ಜನ್ಮ ದಿನಾಚರಣೆ ಪಕ್ಷಾತೀತವಾಗಿ ಆಚರಣೆ

ರಿಪ್ಪನ್ ಪೇಟೆ : ಸಮಾಜವಾದಿ ಚಿಂತನೆಯಲ್ಲಿ ಸಮಾಜದ ಸರ್ವ ಜನಾಂಗಕ್ಕೂ ಸಹಬಾಳ್ವೆ, ಸಾಮರಸ್ಯವನ್ನು ಸಾರಿ ಕರ್ನಾಟಕವನ್ನು ಉತ್ತುಂಗಕ್ಕೆ ಏರಿಸಿದ ಮಾಜಿ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ರವರ ಕೊಡುಗೆ ಕರ್ನಾಟಕ ರಾಜ್ಯಕ್ಕೆ ಅನನ್ಯ ಹಾಗು ಅಪಾರ ಎಂದು ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು.          ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ರವರ 91 ನೇ…

Read More