Headlines

ಹೊಸನಗರದ ಮಾವಿನಕೊಪ್ಪ ಸರ್ಕಲ್ ನಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ – ಇಬ್ಬರು ಗಂಭೀರ|accident

ಸಿಗಂದೂರಿನಿಂದ ಭೀಮಸಮುದ್ರಕ್ಕೆ ತೆರಳುತ್ತಿದ್ದ ಕಾರು ಡಿವೈಡರ್ ಡಿಕ್ಕಿ ಹೊಡೆದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ.  ಪಟ್ಟಣದ ಮಾವಿನಕೊಪ್ಪ ಸರ್ಕಲ್ ನಲ್ಲಿ ಖಾಸಗಿ ಪ್ರವಾಸಿ ಬಸ್‌ನಿಂದ ಇಳಿದ ವ್ಯಕ್ತಿಯೊಬ್ಬ ಅಡ್ಡ ಬಂದ ಕಾರಣ, ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕನ ಸಹಿತ ಅಡ್ಡ ಬಂದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ತಾಲೂಕಿನ ಕಸಬಾ ಹೋಬಳಿ ಮಳವಳ್ಳಿ ವಾಸಿ ಶೇಖರ(45) ಕಾರಿಗೆ ಅಡ್ಡ ಬಂದ ವ್ಯಕ್ತಿ….

Read More

ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

A lecturer’s burnt body was found under suspicious circumstances in a farm near Holehonnur in Shivamogga district. Police have launched an investigation to determine whether it is a case of murder or suicide. ಶಿವಮೊಗ್ಗ : ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುರೇಶ್ (58) ಎಂದು ಗುರುತಿಸಲಾಗಿದೆ….

Read More

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ, ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ ರಿಪ್ಪನ್‌ಪೇಟೆ;-ಏಪ್ರಿಲ್ 5 ಮತ್ತು 6 ರಂದು ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ತಾಲ್ಲೂಕಿನ ನಗರದಿಂದ ಸುಮಾರು 45 ಕಿ.ಮೀ. ದೂರದ ರಿಪ್ಪನ್‌ಪೇಟೆಯವರೆಗೆ ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಆಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲವನ್ನು ನೀಡುವುದರೊಂದಿಗೆ ಹೋರಾಟಕ್ಕೆ ಶಕ್ತಿಯಾಗಬೇಕು ಎಂದು ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ…

Read More

ತಡರಾತ್ರಿ ಬಾರ್ ನಲ್ಲಿ ಎಣ್ಣೆ ಕೊಡಲಿಲ್ಲವೆಂದು ಸಿಬ್ಬಂದಿಗಳ ಮೇಲೆ ಹಲ್ಲೆ – ದೂರು ದಾಖಲು|assault

ಬಾರ್ ಮುಚ್ಚುವ ಸಂದರ್ಭದಲ್ಲಿ ಬಂದು ಎಣ್ಣೆ ಕೊಟ್ಟಿಲ್ಲವೆಂದು ಬಾರ್​ ಸಿಬ್ಬಂದಿಗಳ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ ಘಟನೆ ನಿನ್ನೆ ಬಿಹೆಚ್ ರೋಡ್​ನಲ್ಲಿ ನಡೆದಿದೆ.  ಬಿಹೆಚ್​ ರೋಡ್​ನಲ್ಲಿರುವ ಬ್ಲೂ ಮೂನ್ ಬಾರ್​ ನಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಬಾರ್ ಸಿಬ್ಬಂದಿಗೆ ಗಾಯವಾಗಿದೆ. ಪ್ರಕರಣ ದೊಡ್ಡಪೇಟೆ ಠಾಣೆಯ ಮುಂದೆ ದಾಖಲಾಗಿದೆ. ಬಾರ್​ ಕ್ಲೋಸ್​ ಪ್ರತಿನಿತ್ಯ 11.30 ಕ್ಕೆ ಆಗುತ್ತದೆ. ಆದರೆ ಬಾರ್​ ಆ್ಯಂಡ್ ರೆಸ್ಟೋರೆಂಟ್​ನವರು ತಲೆ ಬಿಸಿ ಬೇಡ ಎಂದು 11.10 ಕ್ಕೆಲ್ಲಾ ಮುಂದಿನ ಡೋರ್ ಕ್ಲೋಸ್…

Read More

ಹೊಸನಗರ ಮತ್ತು ಸಾಗರದಲ್ಲಿ ಕೃಷಿಕರ ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್” ಸಂಸ್ಥೆಯ ನೂತನ ಶಾಖೆ ಪ್ರಾರಂಭ|easy life

ಮಲೆನಾಡಿನ ಕೃಷಿಕರ ಮೊಗದಲ್ಲಿ ಮಂದಹಾಸ ಬೀರುವಂತಹ ಸೇವೆ ನೀಡಿಕೊಂಡು ಕೃಷಿಕ ಮಿತ್ರರ ನಂಬಿಕೆ, ಪ್ರೀತಿ, ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್ “ ಸಂಸ್ಥೆಯ ನೂತನ ಶಾಖೆಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಪ್ರಾರಂಭಿಸಲಾಗಿದೆ. ಹೊಸನಗರ ಪಟ್ಟಣದ ಕೊಡಚಾದ್ರಿ ಕಾಲೇಜು ಎದುರು ನೂತನ ಶಾಖೆ ದಿನಾಂಕ 22-05-23 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಹೊಸನಗರ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಕರಿ ಬಸವಯ್ಯ ಉಪಸ್ಥಿತರಿದ್ದರು.  ಅದೇ ದಿನ ಸಂಜೆ 4 ಗಂಟೆಗೆ ಸಾಗರದಲ್ಲಿ ಮತ್ತ್ತೊಂದು ನೂತನ ಶಾಖೆ ಶುಭಾರಂಭ ಗೊಂಡಿದ್ದು,…

Read More

ತೀರ್ಥಹಳ್ಳಿಯಲ್ಲಿ ವ್ಯಕ್ತಿಗೆ ತಗುಲಿದ ಬಂದೂಕಿನ ಗುಂಡು – ಸ್ಥಿತಿ ಗಂಭೀರ|firing

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೆ ಕೋವಿಯ ಸದ್ದು ಕೇಳಿ ಬಂದಿದೆ. ಈ ಹಿಂದೆ ಶಿಕಾರಿಗೆ ಹೋಗಿದ್ದ ಸಂದರ್ಭದಲ್ಲಿ ಕಾಂತರಾಜ್ ಎಂಬಾತ ಸಾವನ್ನಪ್ಪಿದ್ದರು. ಆನಂತರ ಪ್ರಕರಣ ಬೇರೆ ಬೇರೆ ತಿರುವು  ಪಡೆದುಕೊಂಡಿತ್ತು. ಇದೀಗ ಅಂದಿನ ಘಟನೆಯಲ್ಲಿ ಕೇಳಿಬಂದಿದ್ದ ಪರಿಚಿತ ಹೆಸರುಗಳೇ ನಿನ್ನೆ ರಾತ್ರಿ ತೀರ್ಥಹಳ್ಳಿಯಲ್ಲಿ ಕೇಳಿ ಬಂದ ಗುಂಡಿನ ಸದ್ದಿನ ಜೊತೆಗೂ ಕೇಳಿಬರುತ್ತಿದೆ.  ತೀರ್ಥಹಳ್ಳಿ ತಾಲ್ಲೂಕಿನ ಆರಗದ ಸಮೀಪ ಗಿರಿಧರ್​ ಎಂಬವರ ತೋಟವಿದೆ. ಆ ತೋಟದ ಸಮೀಪ ನಿನ್ನೆ ಕೆಲವರು ಶಿಕಾರಿಗೆ ಹೋಗಿದ್ದಾರೆ. ತೋಟದಲ್ಲಿ ಏನೋ ಸದ್ದಾಗುತ್ತಿರುವದನ್ನ ಗಮನಿಸಿದ…

Read More

Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಪಟ್ಟಣದಲ್ಲೊಂದು ಮನಕಲಕುವ ಘಟನೆ

Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್  ರಿಪ್ಪನ್‌ಪೇಟೆ;-ಇಲ್ಲಿನ ಶಿವಮೊಗ್ಗ ರಸ್ತೆಯ ಖಾಸಗಿ ಶ್ರೀನಂದಿ ಆಸ್ಪತ್ರೆಯ ಎದುರಿನಲ್ಲಿ ಹೆತ್ತಮಕ್ಕಳಿಗೆ ಬೀಕ್ಷಾಟನೆ ಮಾಡುವಂತೆ ಮಕ್ಕಳ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ತಾಯಿಯೇ ಮಕ್ಕಳನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ತಾಯಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಪಟ್ಟಣದ ನಂದಿ ಆಸ್ಪತ್ರೆಯ ಮುಂಭಾಗದಲ್ಲಿ ತಾಯಿಯೇ ಮಕಕ್ಳನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಸಾಮಾಜಿಕ…

Read More

NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ

NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ ಶಿವಮೊಗ್ಗ : ಕಳೆದ 6 ತಿಂಗಳಲ್ಲಿ ನಡೆದ ಗಾಂಜಾ ದಾಳಿಯಲ್ಲಿ ಪತ್ತೆಯಾದ ಒಟ್ಟು 34 ಕೆ.ಜಿ 825 ಗ್ರಾಂ ಒಣ ಗಾಂಜಾವನ್ನ ಇಂದು ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.  ಜಿಲ್ಲೆಯಾದ್ಯಂತ 42 ಎನ್ ಡಿ ಪಿ ಎಸ್ ಪ್ರಕರಣಗಳು ದಾಖಲಾಗಿದ್ದು ಈ ವೇಳೆ ಸಂಗ್ರಹಿಸಲಾದ ಗಾಂಜಾವನ್ನ ಬೆಂಕಿಗೆ ಹಾಕಿ…

Read More

ಗಾಂಜಾ ಪ್ರಿಯರಿಗೆ ಶುರುವಾಯ್ತಾ ಗ್ರಹಚಾರ : ಕ್ಷಣದಲ್ಲೆ ಪತ್ತೆ ಹಚ್ಚಲು ಶಿವಮೊಗ್ಗಕ್ಕೆ ಬಂದಾಯ್ತು ವಿಶೇಷ ಕಿಟ್

ಶಿವಮೊಗ್ಗ : ಗಾಂಜಾ ಗಿರಾಕಿಗಳಿಗೆ ಬಿಗ್ ಶಾಕ್ ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ. ಗಾಂಜಾ ಅಥವಾ ನಾರ್ಕೋಟಿಕ್ ವಸ್ತು ಸೇವಿಸಿದವರ ಮೂತ್ರ ಪರೀಕ್ಷೆ ನಡೆಸಿ ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ವಿಶೇಷ ಟೆಸ್ಟಿಂಗ್ ಕಿಟ್ ನ್ನ ಅಳವಡಿಸಿಕೊಳ್ಳುತ್ತಿದೆ. ಈ ಮೊದಲು ಗಾಂಜಾ ಸೇವಿಸಿದವರ ರಕ್ತಪರೀಕ್ಷೆ, ಕೂದಲು ಪರೀಕ್ಷೆಗೆ ಒಳಪಡಿಸಿ ದಿನಗಟ್ಟಲೆ ಕಾಯುವ ಸ್ಥಿತಿ ಇತ್ತು. ಆದರೆ ಈಗ  ಸಮಯವನ್ನ ಉಳಿಸುವ ಸಲುವಾಗಿ ಈ ವಿಶೇಷ ಟೆಸ್ಟಿಂಗ್ ಕಿಟ್ ನ್ನು ಬಳಸಲು ಪೊಲೀಸ್ ಇಲಾಖೆ…

Read More

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ ದೇವಸ್ಥಾನದ ಅಭಿವೃದ್ದಿಗೆ ಮಾತೃಶ್ರೀ ಹೆಸರಿನಲ್ಲಿ ವೈಯಕ್ತಿಕ 10 ಲಕ್ಷ ದೇಣಿಗೆ ನೀಡಿದ ಬಿವೈಆರ್ ರಿಪ್ಪನ್ ಪೇಟೆ : ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ದರ್ಶನಕ್ಕೆ ಭಕ್ತರು ಮೆಟ್ಟಿಲ ಮೇಲೆ ನಡೆದು ಬರುವಾಗ ಸಂಸದರ ಹೆಸರು ನೆನಪು ಮಾಡಿಕೊಳ್ಳುತ್ತಾ ನಮಗೆ…

Read More