ತೀರ್ಥಹಳ್ಳಿ:ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಅಬ್ದುಲ್ ಬಷೀರ್ ಸಾಹೇಬ್ ಇನ್ನಿಲ್ಲ

ತೀರ್ಥಹಳ್ಳಿ :  ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಅಬ್ದುಲ್ ಬಷೀರ್ ಇವರು ಇಂದು  ಧೀರ್ಘಕಾಲದ ಅನಾರೋಗ್ಯದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು.ಅಬ್ದುಲ್ ಕರೀಂ ಸಾಹೇಬ್ ಹಾಗು  ಶ್ರೀಮತಿ ಹಾಜರಾಂಬಿ ದಂಪತಿಗಳ ಪುತ್ರರಾಗಿ 1940 ರಲ್ಲಿ ಜನಿಸಿದ ಅಬ್ದುಲ್ ಬಶೀರ್ ರವರು ತಮ್ಮ ಇಪ್ಪತಾರನೆಯ ವಯಸ್ಸಿನಲ್ಲಿ ( 1956) ಡಿ ದರ್ಜೆಯ ನೌಕರರಾಗಿ ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಸೇವೆಗೆ ಸೇರಿದ ಇವರು ನಂತರದ ದಿನಗಳಲ್ಲಿ ತೀರ್ಥಹಳ್ಳಿಯ ವೈದ್ಯಕೀಯ ಕ್ಷೇತ್ರದ ಇತಿಹಾಸದಲ್ಲಿ ಅನುಪಮ ಸೇವೆ ಸಲ್ಲಿಸಿಸಿರುತ್ತಾರೆ. ತಮ್ಮ ಸೇವಾ ಅವದಿಯ…

Read More

ಭದ್ರಾವತಿ : ಈಜಲು ಅಣೆಕಟ್ಟೆಗೆ ಹೋದ ಇಬ್ಬರು ಕಾಲೆಜು ವಿದ್ಯಾರ್ಥಿಗಳು ಸಾವು

ಭದ್ರಾವತಿ ಸಮೀಪದ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು ಕಂಡ ಹೃದಯ ವಿದ್ರಾವಕ ಘಟನೆ ಇಂದು ಮಧ್ನಾಹ್ನ ಗೊಂದಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಗಾಡಿಕೊಪ್ಪ ಹಾಗೂ ಕೊಮ್ಮನಾಳ್‌ ಗ್ರಾಮದ ಕಿರಣ್‌ ಹಾಗೂ ಶಶಾಂಕ್‌ (19 ವರ್ಷ) ಎಂಬುವರೇ ಸಾವು ಕಂಡ ನತದೃಷ್ಟ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಶಿವಮೊಗ್ಗದ ಎಡುಕೇರ್‌ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಈ ನತದೃಷ್ಟರು ಸ್ನೇಹಿತರೊಂದಿಗೆ ಗೊಂದಿ ಗ್ರಾಮದಲ್ಲಿರುವ ನೈಸರ್ಗಿಕ ಸೊಬಗನ್ನು ನೋಡಲು ಬಂದಿದ್ದಾರೆ, ಒಟ್ಟು ಐವರು ಕಾಲೇಜು ವಿದ್ಯಾರ್ಥಿಗಳಲ್ಲಿ…

Read More

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್   ರಿಪ್ಪನ್ ಪೇಟೆ : ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಹೆಬ್ಬಾಳ್ ಹೇಳಿದರು ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗರ್ತಿಕೆರೆ ಪದವಿಪೂರ್ವ ಕಾಲೇಜಿನಲ್ಲಿ ಮಾದಕ…

Read More

ಆನೆ ದಾಳಿಗೆ ಬೆಳೆ ಹಾನಿ : ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ

ಆನೆಯಿಂದ, ಬೆಳೆ ಹಾನಿ: ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ ಶಿವಮೊಗ್ಗ : ರೈತರ ಬೆಳೆ ನಾಶ ಮಾಡುತ್ತಿರುವ ಆನೆಗಳನ್ನು ಕೂಡಲೇ ಸ್ಥಳಾಂತರಿಸಬೇಕು. ಬೆಳೆ ನಷ್ಟವಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮಲೆನಾಡು ಪ್ರದೇಶದ ರೈತರು ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಪ್ರತಿನಿತ್ಯ ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿದೆ….

Read More

ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ

Ripponpete police traced the vehicle involved in a hit and run accident near Suduru Gate within 24 hours, in which a 62-year-old man lost his life. ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ ರಿಪ್ಪನ್‌ಪೇಟೆ: ಸೂಡೂರು ಗೇಟ್ ಸಮೀಪ ನಡೆದ ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾದ ವಾಹನವನ್ನು ಕೇವಲ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 14/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ತೀರ್ಥಹಳ್ಳಿ ತಲ್ವಾರ್ ದಾಳಿ ಪ್ರಕರಣ : ಚೋರ್ ಸಮೀರ್ ಸೇರಿ 6 ಮಂದಿ ಅರೆಸ್ಟ್|arrested

ತೀರ್ಥಹಳ್ಳಿ : ಕುಡಿದ ನಶೆಯಲ್ಲಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿ ನಂತರ ತಲ್ವಾರ್ ಹಿಡಿದು ಹಲ್ಲೆ ನೆಡೆಸಿದ್ದ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ ಸಫನ್, ಚೋರ್ ಸಮೀರ್ ಮತ್ತು ಇತರೆ ನಾಲ್ವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಈಗಾಗಲೇ ಆರೋಪಿಗಳನ್ನ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಗಲಾಟೆಗೆ ಕಾರಣವೇನು? ಜೀವಿತ್ , ಅಪ್ರೋಜ್, ಸಾದಿಕ್ ಮತ್ತು ರಾಘವೇಂದ್ರ ಎಂಬ ಯುವಕರು ತಮ್ಮ ಸ್ನೇಹಿತನೊಬ್ಬ ಮೈಲುತುತ್ತ ಸೇವಿಸಿ ಅಸ್ವಸ್ಥನಾಗಿದ್ದಕ್ಕೆ ಆತನನ್ನ ಅಸ್ಪತ್ರೆಗೆ ದಾಖಲಿಸಿ…

Read More

ಆನಂದಪುರ ಸುತ್ತಮುತ್ತ ಪ್ರತ್ಯೇಕ ಮೂರು ರಸ್ತೆ ಅಪಘಾತ ಪ್ರಕರಣ – ಓರ್ವ ಸಾವು|accident

ಘಟನೆ 1: ಆನಂದಪುರ ಸಮೀಪ ಕೆ ಎಸ್ಆರ್ ಟಿ ಸಿ ಬಸ್ ಹಾಗೂ ಟೂರಿಸ್ಟ್ ಬಸ್ ನಡುವೆ ಮುಖಾಮುಖಿ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ  ಬೆಳ್ಳಂ ಬೆಳಗ್ಗೆ ಕೆ ಎಸ್ ಆರ್ ಟಿ ಸಿ ಹಾಗೂ ಟೂರಿಸ್ಟ್ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೆಂಗಳೂರಿನಿಂದ ಪ್ರವಾಸಕ್ಕೆಂದು ಜೋಗ ವೀಕ್ಷಣೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ…

Read More

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…

Read More

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ 98% ಫಲಿತಾಂಶ – ವಿದ್ಯಾರ್ಥಿಗಳ ಅದ್ಭುತ ಸಾಧನೆ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ 98% ಫಲಿತಾಂಶ – ವಿದ್ಯಾರ್ಥಿಗಳ ಅದ್ಭುತ ಸಾಧನೆ Ripponpet Government High School records an impressive 98% pass rate in SSLC exams, with 157 out of 161 students passing and several securing distinction. ರಿಪ್ಪನ್‌ಪೇಟೆ: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್‌.ಎಸ್‌.ಎಲ್‌.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢಶಾಲೆ ಗಮನಾರ್ಹ ಸಾಧನೆ ಮಾಡಿದ್ದು, ಒಟ್ಟು ಶೇ. 98% ಫಲಿತಾಂಶ ದಾಖಲಿಸಿದೆ. ಈ ಫಲಿತಾಂಶವು ಶಾಲೆಯ…

Read More