Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನವೇ ಆರೋಪಿಯನ್ನು ಬಂಧಿಸಿದ ಪೊಲೀಸ್
Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನ ಆರೋಪಿಯನ್ನು ಬಂಧಿಸಿದ ಪೊಲೀಸ್ ತೀರ್ಥಹಳ್ಳಿ : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಪ್ರತಿಮಾ ಅವರ ಹಳೆ ಕಾರು ಚಾಲಕನಾಗಿದ್ದ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವುದಾಗಿ ಅನುಮಾನ ಮೂಡಿದೆ. ಅಕ್ರಮ ಕಲ್ಲು ಗಣಿಗಾರಿಕೆ…