ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು – KSRTC ಬಸ್ ನಲ್ಲಿ ಯುವಕನ ಪುಂಡಾಟಿಕೆ
ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು ಸಾಗರ : ಇಲ್ಲಿನ ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬಾಲಕನೊಬ್ಬ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ಬೀದಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿ ಗಂಭೀರ ಗಾಯಗೊಳಿಸಿದೆ. ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು ಭಯಬೀತನಾಗಿ …


