Headlines

ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ

Karnataka Cabinet has decided to provide A-Khata to all B-Khata properties across the state, benefiting nearly 10 lakh property owners. ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ಹೆಸರಿಡಲು ಸಚಿವ ಸಂಪುಟ ನಿರ್ಧಾರ – ಮುಖ್ಯಮಂತ್ರಿ ಬೊಮ್ಮಾಯಿ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ನಗರದ ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಅಭಿವೃದ್ಧಿ ಒಂದು ನಿರಂತರ ಪ್ರಕ್ರಿಯೆ. 2006 ರ…

Read More

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ | An innovative effort for voting awareness

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದೆ. ಇದರ ನಡುವೆ ಅಧಿಕಾರಿಗಳು ಮತಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. ಮತದಾನ ಜಾಗೃತಿಗಾಗಿ ವಿನೂತನವಾಗಿ ಮೆಹಂದಿಯಲ್ಲಿ ಮತದಾನ ಅಭಿಯಾನವನ್ನು ಕೈಗೊಳ್ಳಲಾಗಿದೆ.  ಲೋಕಸಭಾ ಚುನಾವಣೆ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿಪ್ಪು ನಗರದಲ್ಲಿ ಈ ದಿನ ಅಲ್ಪಸಂಖ್ಯಾತ ಮಹಿಳೆಯರಿಗೆ ಮತದಾನ ಜಾಗೃತಿಯನ್ನು ಮೆಹಂದಿಯಲ್ಲಿ ಮತದಾನ ಘೋಷಣೆಯನ್ನು ಬರೆಸುವುದರ ಮೂಲಕ ಮಾಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯಿತು.  ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಪಾಲಿಕೆಯ…

Read More

ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ | Iruvakki

ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ  ಕೋಡೂರು : ಅತಿಯಾದ ಮಳೆ , ಮಳೆ ಕೊರತೆ, ಅಕಾಲಿಕ ಮಳೆ, ಪ್ರವಾಹ ಮತ್ತು ಬರಗಾಲ  ಮುಂತಾದ ಹವಾಮಾನ ಬದಲಾವಣೆಗಳು ಇತ್ತೀಚಿನ ದಿನಮಾನಗಳಲ್ಲಿ ಸರ್ವೇಸಾಮಾನ್ಯವಾಗಿದ್ದು ,  ಕೃಷಿ ಕ್ಷೇತ್ರದ ಮೇಲೆ ವಿಪರೀತ ಪರಿಣಾಮ ಬೀರಿದೆ. ಈ ಬದಲಾವಣೆಯಿಂದಾಗಿ ಭೂಮಿಯು ತನ್ನ ಸಮತೋಲನವನ್ನು ಕಳೆದುಕೊಂಡು, ಕೃಷಿ ಉತ್ಪಾದನೆಯು ಕುಂಠಿತಗೊಂಡಿದೆ ಎಂದು ಗುಂಪು ಚರ್ಚೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತಿ. ಕೆಳದಿ ಶಿವಪ್ಪ ನಾಯಕ ಕೃಷಿ…

Read More

SHIVAMOGGA | ಬ್ಲೂಮೂನ್ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ ರಸ್ತೆಯಲ್ಲಿರುವ ಬ್ಲೂಮೂನ್‌ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗದ ಸಾಗರ ರೋಡ್‌ನಲ್ಲಿ ಇಂದು ಸಂಜೆ ಇಬ್ಬರ ಮೇಲೆ ಮಾರಣಾಂತಿಕ ದಾಳಿ  ನಡೆದಿದೆ . ಇಲ್ಲಿನ ಬ್ಲೂಮೂನ್‌ ವೈನ್ಸ್‌ ಎದುರುಗಡೆ ಘಟನೆ ನಡೆದಿದ್ದು, ಇಬ್ಬರ ಮೇಲೆ ರಾಡ್‌ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಬ್ಬರ ಸ್ಥಿತಿಯು ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಹಲ್ಲೆ…

Read More

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More

ಕಂಠಪೂರ್ತಿ ಕುಡಿದು, ತಿಂದು ನಂತರ ಬಿಲ್ ಕೇಳಿದ್ದಕ್ಕೆ ಬಿಸಿ ಎಣ್ಣೆ ಎರಚಿದ ದುಷ್ಕರ್ಮಿಗಳು

ಹೋಟೆಲ್ ನಲ್ಲಿ ಕಂಠಪೂರ್ತಿ ಕುಡಿದು ಊಟ ಮಾಡಿ ಬಿಲ್ ಕೇಳಿದ್ದಕ್ಕೆ ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ಮದ್ಯದ ಅಂಗಡಿಯಲ್ಲಿ ಮದ್ಯಪಾನ ಮಾಡಿದ ದುಷ್ಕರ್ಮಿಗಳು ಅಲ್ಲೇ ಇದ್ದ ಹೋಟೆಲ್ ಗೆ ಹೋಗಿದ್ದಾರೆ.ಕಂಠಪೂರ್ತಿ ಮದ್ಯ, ಮಾಂಸದೂಟ ಸೇವಿಸಿ ಬಿಲ್ ಕೇಳಿದಾಗ ಗಲಾಟೆ ಮಾಡಿದ್ದಾರೆ. ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಮಾಲೀಕನೊಂದಿಗೆ ಜಗಳವಾಡಿದ್ದಾರೆ. ಮಾಲೀಕನ ಪರವಾಗಿ ಬಂದ ಅಡುಗೆ ಭಟ್ಟರಾದ ಮನೋಜ್ ಕುಮಾರ್…

Read More

Thirthahalli | ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ – ಮಣಿಪಾಲ್ ಗೆ ರವಾನೆ

ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ! ತೀರ್ಥಹಳ್ಳಿ : ರಾಜ ಕಾಲುವೆಯ ನೀರು ತಮ್ಮ ಜಮೀನಿನ ಮೂಲಕ ಹೋಗುವ ವಿಚಾರದಲ್ಲಿ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ತಾಲೂಕಿನ ಅರಳಸುರುಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಲಿಸರ ಎಂಬ ಗ್ರಾಮದಲ್ಲಿ ದಿನೇಶ್ (45 ವರ್ಷ ) ಹಾಗೂ ಸತೀಶ್ (49 ವರ್ಷ )  ಎಂಬುವರು ಕಳೆನಾಶಕ ಸೇವಿಸಿ…

Read More

ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ

ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ತೀರ್ಥಹಳ್ಳಿ : ಹೆಲ್ಮೆಟ್ ಧರಿಸದೆ, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದ ಅಪ್ರಾಪ್ತ ಯುವಕನ ಪ್ರಕರಣದಲ್ಲಿ ನ್ಯಾಯಾಲಯ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ವಿಧಿಸಿದೆ. 17 ವರ್ಷದ ಯುವಕ ಹೆಲ್ಮೆಟ್ ಧರಿಸದೆ, ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ. ತೀರ್ಥಹಳ್ಳಿ ಪೊಲೀಸರು ಸೋಮವಾರ ತಪಾಸಣೆ ಮಾಡುವಾಗ ಯುವಕ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಸಂಚಾರ ನಿಯಮ ಉಲ್ಲಂಘನೆ, ಅಪ್ರಾಪ್ತ ಯುವಕನಿಗೆ ಬೈಕ್ ನೀಡಿದ…

Read More

ಐತಿಹಾಸಿಕ ಚಂದ್ರಗುತ್ತಿ ದೇವಸ್ಥಾನದಲ್ಲಿನ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮೂವರ ಬಂಧನ|CHANDRAGUTTI

SORABA : ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಯತ್ನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆ.3ರಂದು ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿತ್ತು. ಹುಂಡಿ ಒಡೆಯುವ ಪ್ರಯತ್ನವಾಗಿತ್ತು. ದೇವರ ಬೆಳ್ಳಿಯ ಮುಖವಾಡವನ್ನು ಕಳಚಲಾಗಿತ್ತು. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ…

Read More
Exit mobile version