HOSANAGARA | ಟ್ರ್ಯಾಕ್ಟರ್ – ಕಾರು ನಡುವೆ ಡಿಕ್ಕಿ – ಮೂವರಿಗೆ ಗಾಯ , ಮೆಗ್ಗಾನ್ ಗೆ ದಾಖಲು

HOSANAGARA | ಟ್ರ್ಯಾಕ್ಟರ್ – ಕಾರು ನಡುವೆ ಡಿಕ್ಕಿ – ಮೂವರಿಗೆ ಗಾಯ , ಮೆಗ್ಗಾನ್ ಗೆ ದಾಖಲು Three people were injured in a head-on collision between a tractor and a car near Marakutika Cross on Kollur National Highway in Hosanagara. The injured have been admitted to Shivamogga Meggan Hospital. ಹೊಸನಗರ, ಜೂನ್ 12: ತಾಲೂಕಿನ ಮೂಲಕ ಹಾದುಹೋಗಿರುವ ಕೊಲ್ಲೂರು ರಾಷ್ಟ್ರೀಯ ಹೆದ್ದಾರಿಯ…

Read More

ಒಂದು ಬೈಕ್ ಕಳ್ಳತನದ ತನಿಖೆ ಕೈಗೊಂಡ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್.!!!!!! : 16 ಬೈಕ್ ಸೇರಿ 1 ಕಾರು ವಶ

ಒಂದು ಬೈಕ್ ಬೆನ್ನತ್ತಿದ್ದ ಪೊಲೀಸರಿಗೆ ದೊರೆತಿದ್ದು ಬರೋಬ್ಬರಿ 16 ಬೈಕ್,ಒಂದು ಕಾರು ಜೊತೆಗೆ ಶ್ರೀಗಂಧವೂ ಪತ್ತೆಯಾಗಿದೆ. ಬೈಕ್ ವೊಂದರ ಕಳ್ಳತನ ಪ್ರಕರಣದ ಬೆನ್ನತ್ತಿದ ಶಿರಾಳಕೊಪ್ಪ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್. ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿದ್ದ ಕೆ.ಎ-17 ಇ.ಎ-4008 ನೋಂದಣಿ ಸಂಖ್ಯೆಯ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವು ಆಗಿರುವ ಬಗ್ಗೆ ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಪ್ರಾರಂಭಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಈ ಸಂಬಂಧ ಪಿಎಸ್ಐ…

Read More

ಜಿಂಕೆ ಮಾಂಸದೂಟ : ಅರಣ್ಯಾಧಿಕಾರಿಗಳ ದಾಳಿ ,ಇಬ್ಬರ ಬಂಧನ

 ಜಿಂಕೆ ಮಾಂಸದೂಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ತಾಲೂಕಿನ ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.  ಭದ್ರಾವತಿ ತಾಲೂಕು ಹುಣಸೇಕಟ್ಟೆ ಗ್ರಾಮದ ವೆಂಕಟೇಶ್ ಎಂಬುವರ ಮನೆಯಲ್ಲಿ ಜಿಂಕೆಯ ಮಾಂಸವನ್ನು ಬೇಯಿಸಿ, ಊಟ ತಯಾರು ಮಾಡುವಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಇವರ ಮನೆಯಲ್ಲಿ ಸುಮಾರು ಎರಡು ಕೆಜಿಯಷ್ಟು ಜಿಂಕೆ ಮಾಂಸ ದೊರಕಿದೆ‌. ಜೊತೆಗೆ ಮನೆ ಪರಿಶೀಲಿಸಿದಾಗ ಮಾಂಸವನ್ನು ಕತ್ತರಿಸುವ ಮರದ ತುಂಡು ಹಾಗೂ ಮಚ್ಚು ಪತ್ತೆಯಾಗಿದೆ. ವೆಂಕಟೇಶ್ ಜೊತೆ ಅವರ ಮಗ ಮಂಜುನಾಥ್​​ನನ್ನು ಸಹ ಬಂಧಿಸಲಾಗಿದೆ.  ಆರೋಪಿಗಳ…

Read More

ಮೇಲಿನಸಂಪಳ್ಳಿ ಬಡ ಮಹಿಳೆಯ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ನೊಂದವರ ಪರ ಧ್ವನಿ ಎತ್ತಿ ಅವರಿಗೆ ಸಹಕಾರ ನೀಡಿದ ಕಾರ್ಯಗಳೇ ನನ್ನ ಜೀವನದಲ್ಲಿ ಅತಿ ಹೆಚ್ಚು ತೃಪ್ತಿ ನೀಡುವ ಕ್ಷಣಗಳಾಗಿದ್ದು ಆ ನಿಟ್ಟಿನಲ್ಲಿ ಬಡ,ನಿರ್ಗತಿಕರ ಧ್ವನಿಯಾಗಿ ಕಾರ್ಯ ನಿರ್ವಹಿಸುತಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಬಡ ಮಹಿಳೆಗೆ ಮಾರುತಿಪುರ ಗ್ರಾಪಂ ಆಶ್ರಯದಲ್ಲಿ ಆಸರೆ ಸಮಿತಿ ನಿರ್ಮಿಸಿಕೊಡುತ್ತಿರುವ ಮನೆಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ ಕಳೆದ ಆರು ವರ್ಷಗಳಿಂದ ಮಹಿಳೆ ತನ್ನ ವಿಕಲಚೇತನ ಮಗಳೊಂದಿಗೆ ನರಕಯಾತನೆ ಅನುಭವಿಸುವಿರುವುದನ್ನು ಸಂಬಂಧಪಟ್ಟವರು ಗಮನಿಸದೇ…

Read More

HOSANAGARA | ಎಸ್‌ಎಫ್‌ಸಿ ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ವಿತರಣೆ – ಅರ್ಜಿಗಳಿಗೆ ಆಹ್ವಾನ

The aim of this scheme is to encourage women from economically backward classes to become self-reliant. Interested beneficiaries can obtain the prescribed application form from the Hosanagar Town Panchayat office and submit the filled application along with the necessary documents. HOSANAGARA | ಎಸ್‌ಎಫ್‌ಸಿ ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ವಿತರಣೆ – ಅರ್ಜಿಗಳಿಗೆ ಆಹ್ವಾನ HOSANAGARA | Free sewing…

Read More

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸದಸ್ಯರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತೀರ್ಥಹಳ್ಳಿಯ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರ ನಿರಂಜನ್ ರಥಬೀದಿಯಲ್ಲಿ ವರದಿಗಾಗಿ ತೆರಳಿದ…

Read More

ಶ್ರೀಗಂಧ ಚೋರರ ಬಂಧನ

Shivamogga | ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಉಂಬ್ಳೆ ಬೈಲು ರಸ್ತೆಯಲ್ಲಿರುವ ದರ್ಗಾದ ಹತ್ತಿರ  ಆಲ್ಟೋ ಕಾರಿನಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತುಂಗ ನಗರ ಪೊಲೀಸರ ದಾಳಿ ನಡೆದಿದೆ. ದಾಳಿಯಲ್ಲಿ ಮೂವರನ್ನ‌ ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ್ದ ವಾಹನ ಮತ್ತು 14.5 ಕೆ.ಜಿ ಗಂಧವನ್ನ ವಶಕ್ಕೆ ಪಡೆಯಲಾಗಿದೆ.  ತುಂಗ ನಗರ ಠಾಣೆಯ ಪಿಐ ಮಂಜುನಾಥ್  ರವರ ಮೇಲ್ವಿಚಾರಣೆಯಲ್ಲಿ ನಡೆದ ದಾಳಿಯಲ್ಲಿ ಠಾಣೆಯ ಪಿಎಸ್ಐ ಶಿವಪ್ರಸಾದ್, ಸಿದ್ದಪ್ಪ  ಹಾಗೂ ಸಿಬ್ಬಂಧಿಗಳಾದ …

Read More

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More

ಚಿಕನ್ ಅಂಗಡಿ ಮಾಲೀಕನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ.ಪಂಚಾಯಿತಿ ಬಿಜೆಪಿ ಸದಸ್ಯ|Bribe

ಚಿಕನ್ ಅಂಗಡಿ ಮಾಲೀಕನಿಂದ 50 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಪಂ ಬಿಜೆಪಿ ಸದಸ್ಯ ಕೆ.ಸಿ.ಹರೀಶ್ ಗೌಡ   ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ.    ಕಾರ್ಗಲ್ ಪಟ್ಟಣದ 8ನೇ ವಾರ್ಡ್ ಬಿಜೆಪಿ ಸದಸ್ಯನಾಗಿರುವ ಹರೀಶ್ ಗೌಡನನ್ನು ಬಂಧಿಸಲಾಗಿದೆ. ಕೋಳಿ ವ್ಯಾಪಾರದ ಅಂಗಡಿಗೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಬಹುತೇಕ ಜೆಡಿಎಸ್ ಬೆಂಬಲಿತ ಸದಸ್ಯರು ಕಾಂಗ್ರೆಸ್ ಬಗ್ಗೆ ಒಲವು : ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ – ಎಂ ಶ್ರೀಕಾಂತ್

ಶಿವಮೊಗ್ಗ: ಜೆಡಿಎಸ್ ಕಚೇರಿಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು. ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು ತಾಲೂಕಿನ ಸದಸ್ಯರ ಜೊತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸದಸ್ಯರ ತೀರ್ಮಾನವನ್ನು ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ ತೆಗೆದುಕೊಳ್ಳುವುದಾಗಿ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ತಿಳಿಸಿದ್ದಾರೆ. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಎಂ. ಶ್ರೀಕಾಂತ್…

Read More