Headlines

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೋಟದ ಪಂಪ್ ಸೆಟ್ ವಿದ್ಯುತ್ ವಯರ್ ನ್ನು ಬೇಲಿಗೆ ಸುತ್ತಿ ಇಟ್ಟಿದ್ದ ಪರಿಣಾಮ ವಿದ್ಯುತ್ ಬೇಲಿಗೆ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು…

Read More

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..!

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..! ತೀರ್ಥಹಳ್ಳಿ :  ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದು ರೀಲ್ಸ್ ಮಾಡಿದ ಘಟನೆ ಬಗ್ಗೆ ಹಲವು ಮಾದ್ಯಮಗಳಲ್ಲಿ ವರದಿಯಾಗಿತ್ತು. ವರದಿ ಬೆನ್ನಲ್ಲೇ ರೀಲ್ಸ್ ಮಾಡಿದ ಯುವಕನನ್ನು ತೀರ್ಥಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುಷ್ಮಾ ರವರು ಕರೆದು ವಿಚಾರಿಸಿ ಎಚ್ಚರಿಕೆ ನೀಡಿದ್ದಾರೆ. ರೀಲ್ಸ್ ಮಾಡಿದ ಯುವಕನ ಮೇಲೆ ಸಣ್ಣದೊಂದು ಕೇಸ್…

Read More

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು A major fire accident occurred involving a Sri Durgamba bus at Balebare Ghat on the Shivamogga-Udupi border. The bus was completely gutted, but all passengers and crew escaped safely without injuries. ಶಿವಮೊಗ್ಗ, ಜೂನ್ 6: ಶಿವಮೊಗ್ಗ-ಉಡುಪಿ ಗಡಿ ಭಾಗದ ಪ್ರಸಿದ್ಧ ಬಾಳೆಬರೇ ಘಾಟಿಯಲ್ಲಿ ಇಂದು ಬೆಳಿಗ್ಗೆ ಭಾರೀ ಆತಂಕದ…

Read More

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ;-ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಟ್‌ನಲ್ಲಿ 4.09 ಲಕ್ಷ ಒಂಬತ್ತು ಸಾವಿರ ಕೋಟಿ ಬಜೆಟ್ ಮಂಡಿಸಿದ್ದು  ಇದರಿಂದ ಆಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ  ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾರ್ಟ್ ಅಂಡ್ ಹೈಟೆಕ್ ಸರ್ಕಲ್ ಆಗಿ ಪರಿವರ್ತನೆ  ಮಾಡುವುದಾಗಿ ಹೇಳಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ…

Read More

KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಮೃತಪಟ್ಟಿದ್ದಾರೆ. ದಾವಣಗೆರೆ ನಗರದ ನಿವಾಸಿ ಪರಮೇಶ್ವರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ…

Read More

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More

ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪ – ಪ್ರಕರಣ ದಾಖಲು

ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪ – ಪ್ರಕರಣ ದಾಖಲು A case has been registered in Thirthahalli after unknown persons allegedly poisoned a drinking water well in Giniya village near Kuppalli, reportedly due to a land dispute. ತೀರ್ಥಹಳ್ಳಿ: ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪದ ಘಟನೆ ಬೆಳಕಿಗೆ ಬಂದಿದೆ. ಗಿಣಿಯ ಗ್ರಾಮದ ನಿವಾಸಿ ರಾಘವೇಂದ್ರ…

Read More

ರಿಪ್ಪನ್ ಪೇಟೆ : ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಇಂದು ಬೆಳಿಗ್ಗೆ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು. ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಸುಮಾರು ಎರಡೂ ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು. ದೇವಸ್ಥಾನದ…

Read More

ಶಿವಮೊಗ್ಗ ಗುಂಪು ಘರ್ಷಣೆ : ಓರ್ವನಿಗೆ ಚಾಕು ಇರಿತ – ಭದ್ರಾವತಿ ನಗರದಲ್ಲೂ 144 ಸೆಕ್ಷನ್ ಜಾರಿ

ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ ವಿಷಮ ಪರಿಸ್ಥಿತಿ ಭುಗಿಲೆದ್ದಿದೆ. ಓರ್ವನಿಗೆ ಚೂರಿ ಇರಿಯಲಾಗಿದೆ ಎನ್ನಲಾಗುತ್ತಿದೆ. ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ ನಗರದಲ್ಲಿ ಮತ್ತೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಅನೇಕ ಗೊಂದಲಗಳಿವೆ. ಇದರಿಂದ ಸ್ವಾತಂತ್ರ್ಯದ ಸಂಭ್ರಮಾಚರಣೆ ಎಲ್ಲವೂ ನೆಗೆದುಬಿದ್ದು ಹೋಗಿದೆ.ಅದರಂತೆ ಭದ್ರಾವತಿ ನಗರದಲ್ಲೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಕಾರ್ಮೊಡ ಕವಿದಿದೆ

Read More

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ  ರಿಪ್ಪನ್‌ಪೇಟೆ;-11 ಕೆವಿ.ಹೆವಿಲೈನ್‌ನ ಮಾನದಂಡದ ಅರಿವಿಲ್ಲದ ಬೇಜವಬ್ದಾರಿ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ ತಮ್ಮ ಕೆಲಸವಾದರೇ ಸಾಕು ಯಾರು ಏನಾದರೂ ಆಗಲಿ ನಮಗೆ ಬರಬೇಕಾದ ಗುತ್ತಿಗೆ ಬಾಬ್ತು ಕೈಗೆ ಸಿಕ್ಕರೇ ಸಾಕು ಎನ್ನುವ ನಿಲುವಿನಲ್ಲಿ ಮೆಸ್ಕಾಂ ನಿಯಮವನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ಲೈನ್ ಎಳೆದು ಪಟ್ಟಣದ ಜನರ ಜೀವಕ್ಕೆ ಕುತ್ತು ತಂದಿದ್ದಾರೆ. ರಿಪ್ಪನ್‌ಪೇಟೆಯ ವಿನಾಯಕ…

Read More