Headlines

ಸಾಗರ : ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಇಬ್ಬರು ಯುವಕರ ಆತ್ಮಹತ್ಯೆ :

ಸಾಗರ: ಇಲ್ಲಿನ ಜೋಗ ಬಸ್ ನಿಲ್ದಾಣದ ಸಮೀಪದ ಖಾಸಗಿ ಲಾಡ್ಜ್‌ವೊಂದರಲ್ಲಿ ಇಬ್ಬರು ಯುವಕರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23) ಮತ್ತು ಹನುಮಂತ (28) ಜೀವತೆತ್ತ ಯುವಕರು. ಸಂತೋಷ್ ಮತ್ತು ಹನುಮಂತ ಅವರು ಸೆ. 24ರ ತಡರಾತ್ರಿ ಲಾಡ್ಜ್‌ಗೆ ಬಂದು ಡಬ್ಬಲ್ ಬೆಡ್‌ರೂಂ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನ ಇಬ್ಬರೂ ಹೊರಗೆ ಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು ಎನ್ನಲಾಗಿದೆ. ಶನಿವಾರ…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು | DCC bank director election

ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡ, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಡಿಸಿಸಿ ಬ್ಯಾಂಕ್ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಮಕಾಡೆ ಮಲಗಿದ್ದಾರೆ. ಡಿಸಿಸಿ…

Read More

ಖಾಸಗಿ ಆಸ್ಪತೆ ಉದ್ಯೋಗಿ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಜಬಿ ಕಾಲಿಗೆ ಗುಂಡೇಟು|Shivamogga

ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ.  ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ.  ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು. ವಿಜಯ್ ಕೊಲೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರಗಳನ್ನು…

Read More

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ ಬೆಂಗಳೂರು:ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ ಹೆಸರಿನ ಭದ್ರತಾ ಪಡೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

Read More

ತೀರ್ಥಹಳ್ಳಿಯ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತ – ಇಂದೇ ಘೋಷಣೆಯ ಸಾಧ್ಯತೆ|kimmane

ತೀರ್ಥಹಳ್ಳಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್​ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದ್ದು ಎರಡನೇ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ರಿಲೀಸ್ ಮಾಡಲಿದ್ದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳ ಮಾಹಿತಿಯಿಂದ ತಿಳಿದುಬಂದಿದೆ. ಎರಡನೆ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯನ್ನು ಮಾತ್ರ ಘೋಷಿಸುತಿದ್ದು ಇನ್ನುಳಿದಂತಹ ಶಿವಮೊಗ್ಗ ನಗರ,ಶಿವಮೊಗ್ಗ ಗ್ರಾಮಾಂತರ ಮತ್ತು ಶಿಕಾರಿಪುರ ಕ್ಷೇತ್ರ ಅಭ್ಯರ್ಥಿಗಳನ್ನು ಇನೂ…

Read More

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ Araga Jnanendra said education should build character and civic responsibility while inaugurating the merit award ceremony at Government PU College, Amrutha, where 60 top-performing students were felicitated. ರಿಪ್ಪನ್ ಪೇಟೆ : ದೇಶದ ಗೌರವವು ಆ ದೇಶದ ಪ್ರಜೆಗಳ ಪೌರ ಪ್ರಜ್ಞೆಯ ಮೇಲೆ ನಿಂತಿದೆ. ಶಿಕ್ಷಣ ಎಂದರೆ ಕೇವಲ ಅಕ್ಷರಭ್ಯಾಸವಲ್ಲ; ಅದು…

Read More

ನಾರಾಯಣ ಗುರು ವಿಚಾರ ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪುನೀತ್ ಬೆಳ್ಳೂರು ನೇಮಕ :

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಪತ್ರಕರ್ತ ಪುನೀತ್ ಬೆಳ್ಳೂರು ಅವರನ್ನ ಆಯ್ಕೆ ಮಾಡಿ   ರಾಜ್ಯ ಅಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಅದೇಶ ಹೊರಡಿಸಿದ್ದಾರೆ. ನೂತನ ಹುದ್ದೆ ಅಲಂಕರಿಸಿದ ಪುನೀತ್ ಬೆಳ್ಳೂರು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿ ಸಂಘಟನೆಯು ನನಗೆ ಅತ್ಯಂತ ಜವಾಬ್ದಾರಿ ಹುದ್ದೆಯನ್ನ ನೀಡಿದೆ,ಹಾಗೂ ನನ್ನನ್ನು ಗುರುತಿಸಿದ ಶಿವಮೊಗ್ಗ ಜಿಲ್ಲಾ ಸಮಿತಿಗೆ ನಾನು ಧನ್ಯವಾದ ತಿಳಿಸುತ್ತೇನೆ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಈಗಾಗಲೇ ಹಲವು ಸಮಾಜ ಮುಖಿ ಕೆಲಸ ಮಾಡುತ್ತ…

Read More

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

Duis euismod sollicitudin est eu tristique nibh

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಡಿ ಕೆ ಶಿವಕುಮಾರ್ ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್​ಗೆ ವಿಧಾನಸೌಧದಿಂದ ಕರೆ ಮಾಡಿದ ಹೇಳಿದ್ದೇನು ಗೊತ್ತಾ ?? ಈ ಸುದ್ದಿ ನೋಡಿ

ಸಚಿವ ಈಶ್ವರಪ್ಪರವರನ್ನು ಬೈಕ್ ರೃಾಲಿ ಮೂಲಕ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಏಕಿಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫೋನ್ ಮಾಡಿ ಕೇಳಿದ್ದಾರೆ. ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತಾಗಿ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 15 ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದಲ್ಲಿ ಸೆಕ್ಷನ್ 144 ಅನ್ವಯ ಜಾರಿಯಲ್ಲಿದ್ದ ನಿಷೇಧಾಜ್ಞೆ ಉಲ್ಲಂಘನೆ…

Read More
Exit mobile version