Headlines

ಸಿಡಿಲು ಬಡಿದು ಮಹಿಳೆ ಸಾವು|lightning

ಜಿಲ್ಲೆಯಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರೀ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಶಿವಮೊಗ್ಗ ನಗರದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ವಾಸಿಸುತ್ತಿದ್ದಂತ ಲಕ್ಷ್ಮೀಬಾಯಿ(28) ಎಂಬುವರು ಇಂದು ಕುರಿಗಳಿಗೆ ಮೇವು ತರಲು ಹೋಗಿದ್ದರು. ಈ ವೇಳೆ ಸಿಡಿಲು ಬಡಿದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಮರಗಳು ಬಿದ್ದು ರಸ್ತೆ ಸಂಚಾರ ಕೂಡ ಬಂದ್ ಆಗಿರುವಂತ ಘಟನೆ ನಡೆದಿದೆ. ಈ ವಿಷಯ ತಿಳಿದಂತ ವಿನೋಬ ನಗರ…

Read More

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ A tragic incident in Anandapura: A 26-year-old, 6-month pregnant woman died of a snakebite while resting in a ginger field in Sulagodu village. Read the full details. ​ಆನಂದಪುರ: ಹೊಲದಲ್ಲಿ ಕೆಲಸ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿ ಆರು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿರುವ…

Read More

ರಿಪ್ಪನ್ ಪೇಟೆಯ ಯುವಕ ಚನ್ನಪಟ್ಟಣದಲ್ಲಿ ರೈಲಿಗೆ ತಲೆ ಕೊಟ್ಟು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಬೆಂಗಳೂರಿನಲ್ಲಿ ಚಲಿಸುತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ರಾಮನಾಥ್ (28) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಶಬರೀಶ ನಗರದ ಸಾಯಿನಾಥ್ ಭಂಡಾರಿಯವರ ಪುತ್ರನಾದ ರಾಮನಾಥ್ ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿಕೊಂಡಿದ್ದನು. ಚನ್ನಪಟ್ಟಣದಿಂದ ಮದ್ದೂರಿಗೆ ತೆರಳುವ ಮಾರ್ಗದ ನಿಡಗುಂಟೆ ರೈಲ್ವೆ ನಿಲ್ದಾಣದ ಗೇಟ್ ಬಳಿ ದ್ವಿಚಕ್ರ ವಾಹನವನ್ನು(KA 15 ED 9437) ನಿಲ್ಲಿಸಿ ಮೊಬೈಲ್ ನ್ನು ಸ್ವಿಚ್ ಆಫ಼್ ಮಾಡಿ…

Read More

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದು. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ…

Read More

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಹೆದ್ದಾರಿಪುರದ ಯುವಕ ಸುಷ್ಮಾಂತ್ | ಕೃತಕ ಕಾಲಿನಲ್ಲಿ ಹೆಜ್ಜೆ ಹಾಕಿ ಎಲ್ಲಾರ ಗಮನಸೆಳೆದ ಯುವಕ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಬ್ಬಡಿ ಆಟಗಾರನಾಗಿದ್ದ ಸುಶ್ಮಂತ್ ಅವರು ಇಂದು ರಾಹುಲ್ ಗಾಂಧಿಯೊಂದಿಗೆ ಭಾರತ ಐಕ್ಯತಾ ಯಾತ್ರೆಯಲ್ಲಿ ತನ್ನ ಕೃತಕ ಕಾಲಿನ ಸಹಾಯದಿಂದ ಹೆಜ್ಜೆ ಹಾಕಿದರು. ಹೆದ್ದಾರಿಪುರ ಗ್ರಾಮದ ಪ್ರತಿಭಾವಂತ ಯುವ ಕಬ್ಬಡಿ ಆಟಗಾರ ಸುಶ್ಮಾಂತ್ ತನ್ನ ಒಂದು ಕಾಲನ್ನು ಕಳೆದುಕೊಂಡು ಕಿಚ್ಚ ಸುದೀಪ್ ಟ್ರಸ್ಟ್, TV9 ಮಾರುವೇಷ ತಂಡ ಹಾಗೂ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಇವರ ನೆರವಿನಿಂದ ಕೃತಕ ಕಾಲನ್ನು ಅಳವಡಿಸಿಕೊಂಡಿದ್ದ. ಸುಶ್ಮಾಂತ್ ಜೊತೆ ಹೆಜ್ಜೆ ಹಾಕುವಾಗ ಕಾಲನ್ನು ಕಳೆದುಕೊಂಡಿದ್ದರ ಬಗ್ಗೆ…

Read More

ಆನಂದಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾದರಿ ಗ್ರಾಮದ ಕಾಮಗಾರಿಯನ್ನು ನಿರ್ವಹಿಸುವ ಮತ್ತು 11 ಕೆ ವಿ ಮಾರ್ಗಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಮಲಂದೂರು, ದಾಸಕೊಪ್ಪ ,ಆನಂದಪುರ,ಜೆಡಿಸರ,ಅಡೂರು, ತುಂಬ್ರಿಕೊಪ್ಪ ಮತ್ತು ಬಳ್ಳಿಬೈಲು ಗ್ರಾಮಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6:00 ವರೆಗೆ ವಿದ್ಯುತ್ ವೆಚ್ಚಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಇಲಾಖೆಯವರು ಮನವಿ ಮಾಡಿದ್ದಾರೆ

Read More

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ A 20-year-old woman was allegedly strangled to death by her live-in partner in Bengaluru after an argument over her plan to visit her hometown. Police have arrested the accused and launched an investigation. ಬೆಂಗಳೂರು, ಜೂ.17: ಲಿವಿಂಗ್-ಟು-ಗೆದರ್ ಸಂಬಂಧದಲ್ಲಿದ್ದ ಪ್ರೇಯಸಿ ಊರಿಗೆ ಹೋಗಿ ಬರುವುದಾಗಿ ತಿಳಿಸಿದ್ದಕ್ಕೆ ಕೋಪಗೊಂಡ ಪ್ರಿಯಕರ ಆಕೆಯನ್ನು…

Read More

ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು

ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು ಶಿವಮೊಗ್ಗ : ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಪಿಡಿಒ ವಿರುದ್ಧ ಆರೋಪಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನ ಮೆಗ್ಗಾನ್ ಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಜಮೀನಿನ  ವಿಚಾರದಲ್ಲಿ ತಮ್ಮನ್ನ ಭೇಟಿ ಮಾಡಲು ಬಂದ ಗ್ರಾಮಸ್ಥರಿಗೆ ಪಿಡಿಒರನ್ನ ಬರ ಹೇಳಿದರೂ ಬಾರದ ಪಿಡಿಒರಿಂದ ಅವಮಾನಕ್ಕೊಳಗಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಅವರ ಆಪ್ತ ವಲಯ…

Read More

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ.  ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ.  ಈ ವೇಳೆ…

Read More

ಹೊಸನಗರ : ಬೈಕ್ ಅಪಘಾತದಲ್ಲಿ ಯುವಕನ ಸ್ಥಿತಿ ಗಂಭೀರ|accident

ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಹೊಸನಗರ ಪಟ್ಟಣ ವ್ಯಾಪ್ತಿಯ ದಿ|| ಪ್ರಕಾಶ್ ಹಾಗೂ ಆಶಾ ದಂಪತಿಗಳ ಪುತ್ರ ಆದರ್ಶ (23) ಗಾಯಗೊಂಡಿರುವ ಬೈಕ್ ಸವಾರ. ತನ್ನ ಸ್ನೇಹಿತನನ್ನು ಹಿಂಭಾಗದಲ್ಲಿ ಕೂರಿಸಿಕೊಂಡು ಬೈಕಿನಲ್ಲಿ ಸವಾರಿ ಮಾಡಿಕೊಂಡು ಹೋಗುವಾಗ ಸೊನಲೆ – ತೀರ್ಥಹಳ್ಳಿ ರಸ್ತೆಯಲ್ಲಿ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿ ಹೊಡೆದಿದೆ. ಅಪಘಾತದ…

Read More