Headlines

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ‌ ಪ್ರಕರಣದಲ್ಲಿ ‌ಬೆಳಗಾವಿಯ ತಾಯಿ-ಮಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಟ (50), ಮೇಘಾ ಹತ್ತರವಾಟ ಎಂದು ಗುರುತಿಸಲಾಗಿದೆ. ಕಾಲ್ತುಳಿತದಲ್ಲಿ ಗಾಯಗೊಂಡ ಬಳಿಕ ಅವರನ್ನು ಇಂದು‌‌ ಬೆಳಗ್ಗೆ ಪ್ರಯಾಗ್​ರಾಜ್‌ದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಬೆಳಗಾವಿಯ ತಾಯಿ – ಮಗಳು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಜ್ಯೋತಿ ಅವರ ಪತಿ…

Read More

ಬಿಎಸ್‌ಎನ್‌ಎಲ್‌ನಿಂದ ₹1.34 ಲಕ್ಷದ ಸ್ಯಾಟಲೈಟ್ ಫೋನ್ ಬಿಡುಗಡೆ: ಎಷ್ಟೇ ದುಡ್ಡಿದ್ದರೂ ಎಲ್ಲರೂ ಖರೀದಿಸಲು ಸಾಧ್ಯವಿಲ್ಲ! ಕಾರಣವೇನು?

ಬಿಎಸ್‌ಎನ್‌ಎಲ್‌ನಿಂದ ₹1.34 ಲಕ್ಷದ ಸ್ಯಾಟಲೈಟ್ ಫೋನ್ ಬಿಡುಗಡೆ: ಎಷ್ಟೇ ದುಡ್ಡಿದ್ದರೂ ಎಲ್ಲರೂ ಖರೀದಿಸಲು ಸಾಧ್ಯವಿಲ್ಲ! ಕಾರಣವೇನು? BSNL has launched a satellite phone in India priced at ₹1,34,166. Here’s how it works, its features, who can buy it, and why DoT approval is mandatory. ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ (BSNL) ಭಾರತದಲ್ಲಿ ಹೊಸ ಸ್ಯಾಟಲೈಟ್ ಫೋನ್‌ನ್ನು ಪರಿಚಯಿಸಿದೆ. ಈ ಫೋನ್‌ನ ಬೆಲೆ ₹1,34,166…

Read More

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru

ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧ ಆಯ್ಕೆ | Baluru ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಮಹಿಳಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರೇಮಾ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಾಂಕ 23-7-2024 ರ ಮಂಗಳವಾರ ನಡೆದ ಬಾಳೂರು ಮಹಿಳಾ ಹಾಲು ಒಕ್ಕೂಟದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರೇಮಾ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ಮಧುರ ಷಣ್ಮುಖ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಗೌಡ ರವರ ಪತ್ನಿಯಾದ…

Read More

ಸಾಗರದ ಬೆಥನಿ ಕಾನ್ವೆಂಟ್ ನಲ್ಲಿ ರಕ್ಷಾ ಬಂಧನ ಆಚರಣೆ ವಿವಾದ – ಪೊಲೀಸರ ಮಧ್ಯಸ್ಥಿಕೆಯಿಂದ ಅಂತ್ಯ|sagar news

ಸಾಗರ : ಇಲ್ಲಿನ ಮಂಕಳಲೆ ಸಂತ ಜೊಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ರಕ್ಷಾಬಂಧನ ಆಚರಣೆಗೆ ಸಂಬಂಧಪಟ್ಟಂತೆ ಮುಖ್ಯ ಶಿಕ್ಷಕರು ಮತ್ತು ಪೋಷಕರ ನಡುವೆ ವಾಗ್ವಾದ ನಡೆಯಿತು. ಬುಧವಾರ ರಕ್ಷಾಬಂಧನ ಹಿನ್ನೆಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ವಿದ್ಯಾಥಿಯೊಬ್ಬನಿಗೆ ರಾಖಿ ಕಟ್ಟಿದ್ದಾಳೆ. ಎಲ್ಲರ ಎದುರಿಗೆ ರಾಖಿ ಕಟ್ಟಿದ್ದರಿಂದ ಬಾಲಕ ಮಾನಸಿಕವಾಗಿ ಬೇಸರಗೊಂಡಿದ್ದಾನೆ. ಬಾಲಕನಿಗೆ ರಾಖಿ ಕಟ್ಟಿದಾಗ ಉಳಿದ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದರು. ಇದರಿಂದ ನೊಂದ ವಿದ್ಯಾರ್ಥಿ ಬಾತ್‌ರೂಮ್‌ಗೆ ಹೋಗಿ ಬಾಗಿಲು…

Read More

RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ – ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ

Barrier for road safety near Chippigara Lake – Police install reflectors, prevent accidents RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ: ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ Barrier for road safety near Chippigara Lake – Police install reflectors, prevent accidents ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆ ದಂಡೆಯ ಬಳಿ ಅಪಾಯಕಾರಿ ತಿರುವುಗಳು ಹಾಗೂ ಸೂಕ್ತ ತಡೆಗೋಡೆಗಳ ಕೊರತೆಯಿಂದಾಗಿ…

Read More

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಅರಣ್ಯ ಇಲಾಖೆಯ ವಾಚರ್ ಬೈಕ್ ನ್ನು ಕದ್ದು ಗಿರಾಕಿ ಸಿಗುವವರೆಗೂ ಕಾಡಿನೊಳಗೆ ಮುಚ್ಚಿಟ್ಟಿದ್ದ ಖತರ್ ನಾಕ್ ಬೈಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ಆರೋಪಿಗಳಾದ ಶಿವಮೊಗ್ಗದ ಅಣ್ಣಾನಗರದ ನಿವಾಸಿಗಳಾದ ಸಾದಿಕ್ ವುಲ್ಲಾ @ ಚಮಟಿ (21) ಮತ್ತು ವಿವೇಕ್ @ ಸಿದ್ದು (23) ಇವರನ್ನು ಬಂಧಿಸಿ ಅಂದಾಜು 25 ಸಾವಿರ…

Read More

ಮಧ್ಯರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಟ – ವ್ಯಕ್ತಿಯ ಬಂಧನ

A man was arrested by Bhadravathi New Town Police for roaming with a deadly weapon on Jedikatte Hosuru Main Road. A case has been registered under the Arms Act, 1959. ಭದ್ರಾವತಿ: ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ…

Read More

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿಗೆ ದಾಖಲೆಯ 97.78% ಫಲಿತಾಂಶ – ಅಭಿನಂದನೆಗಳ ಮಹಾಪೂರ

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿಗೆ ದಾಖಲೆಯ 97.78% ಫಲಿತಾಂಶ – ಅಭಿನಂದನೆಗಳ ಮಹಾಪೂರ ರಿಪ್ಪನ್‌ಪೇಟೆ : ನಿರಂತರ ಪರಿಶ್ರಮ ಮತ್ತು ಗೆಲ್ಲಬೇಕೆನ್ನುವ ಛಲ ಇದ್ರೇ. ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಕ್ಷಿಯಾಗಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳ ಶ್ರಮವಷ್ಟೇ ಅಲ್ಲ ವಿದ್ಯಾರ್ಥಿಗಳ ಜೊತೆ ಪೋಷಕರ ಮತ್ತು ಶಿಕ್ಷಕರ ಶ್ರಮವೂ ಪ್ರಮುಖವಾಗಿರುತ್ತದೆ. ಕಾಲೇಜು ಪ್ರಾರಂಭವಾಗಿ 41 ವರ್ಷದಲ್ಲಿ ಪಿಯುಸಿ ಫಲಿತಾಂಶದಲ್ಲಿ ದಾಖಲೆ ಬರೆದ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಕುರಿತ…

Read More

ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ|Religious event

ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ   ರಿಪ್ಪನ್ ಪೇಟೆ : ಸತ್ಯ, ಸದ್ಭಾವನೆ ಸಂಯಮ ಸಾಕ್ಷಾತ್ಕಾರ ಸರ್ವ ಸಿದ್ದಿ ಹಾಗೂ ಮೋಕ್ಷ ಧರ್ಮದ ಹಾದಿಯಾಗಿದೆ ಇಂತಹ ಧರ್ಮ ಪರಿಪಾಲನೆಯಲ್ಲಿ ಶ್ರದ್ಧಾ ಭಕ್ತಿ ಮುಖ್ಯವೆಂದು ಮೂಲೆಗದ್ದೆ ಮಠದ ಪೀಠಾಧಿಕಾರಿ ಶ್ರೀ ಚನ್ನಬಸವ ಸ್ವಾಮೀಜಿ ಹೇಳಿದರು.  ಪಟ್ಟಣದ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಆನ್ನಪೂರ್ಣೇಶ್ವರಿ ಆಮ್ಮನವರ ದೇವಸ್ಥಾನದ 6 ನೇ ವರ್ಷದ ಪ್ರತಿಷ್ಠ  ವರ್ಧಂತ್ಯುತ್ಸವ ಧಾರ್ಮಿಕ ಸಭೆಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.  ದೇವಸ್ಥಾನ…

Read More

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…

Read More