ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್ ಯಡಗೆರೆ|SMG
ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್ಟ್ರಸ್ಟ್ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…