Headlines

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More

ಗಾಂಧೀಜಿಯ ಆದರ್ಶಗಳೇ ದೇಶದ ಶಕ್ತಿ – ಬಿ‌ ಜಿ ಚಂದ್ರಮೌಳಿ

ಗಾಂಧೀಜಿಯ ಆದರ್ಶಗಳೇ ದೇಶದ ಶಕ್ತಿ – ಬಿ‌ ಜಿ ಚಂದ್ರಮೌಳಿ ಹೊಸನಗರ: ಸತ್ಯ, ಪ್ರಾಮಾಣಿಕತೆ ಹಾಗೂ ಜನಪರ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿ ತತ್ತ್ವ–ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಬಿಜಿ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಅಹಿಂಸೆಯೇ ಗಾಂಧೀಜಿಯವರ ಮಹಾಸ್ತ್ರ. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಲು ಅಕ್ಟೋಬರ್ 2 ಅನ್ನು ರಾಷ್ಟ್ರದಾದ್ಯಂತ…

Read More

ಸಾಗರದಲ್ಲಿ ಬಜರಂಗ ದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ – ಸಂಘಟನೆಗಳಿಂದ ಪ್ರತಿಭಟನೆ|sagara

ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ,  ಈ ಘಟನೆಯಲ್ಲಿ ಸ್ವಲ್ಪದರಲ್ಲಿಯೆ  ಸುನೀಲ್ ಎಂಬಾತ ತಪ್ಪಿಸಿಕೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಗರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಘಟನೆ ಇದಾಗಿದ್ದು,  ಬೆಳಗ್ಗೆ ೯ ಗಂಟೆ ಸುಮಾರಿಗೆ ನಡೆದಿದೆ.  ಬೈಕ್​ನಲ್ಲಿ ಬರುತ್ತಿದ್ದ ಸುನೀಲ್​ ಮೇಲೆ ಸಮೀರ್​ ಎಂಬಾತ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾರೆ.  ಜಿಯೋ ಫೈಬರ್ ಕಚೇರಿಯ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿದೆ. ಅಲ್ಲಿಯೇ ಇದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.  ಸುನೀಲ್…

Read More

ರಾಜ್ಯಾದ್ಯಂತ ಸೆ.24 ರ ರಾತ್ರಿಯಿಂದ 108 ಆಂಬ್ಯುಲೆನ್ಸ್ ಸೇವೆ ಸ್ಥಗಿತ : 108 ನಂಬರ್ ಗೆ ಕರೆ ಮಾಡಿದರೆ ಇಲ್ಲಾ ರೆಸ್ಪಾನ್ಸ್

ರಾಜ್ಯಾದ್ಯಂತ ಸೆಪ್ಟೆಂಬರ್​ 24ರ ರಾತ್ರಿಯಿಂದ 108 ಆಂಬುಲೆನ್ಸ್​ ಸೇವೆ ಸ್ಥಗಿತಗೊಂಡಿದೆ. ಜಿವಿಕೆ ಏಜೆನ್ಸಿ ನಡೆಸುತ್ತಿರುವ 108 ಸಹಾಯವಾಣಿಗೆ, ಆರೋಗ್ಯ ಎಮರ್ಜನ್ಸಿ ಎಂದು ಯಾರೇ ಕರೆಮಾಡಿದರೂ ಅದನ್ನು ಸ್ವೀಕರಿಸುತ್ತಿಲ್ಲ. ಹೀಗಾಗಿ ಅನೇಕ ರೋಗಿಗಳು ಪರದಾಡುವಂತಾಗಿದೆ. ಆಂಬುಲೆನ್ಸ್​ಗಳು ಸಿಗದೆ ಕಷ್ಟಪಡುವಂತಾಗಿದೆ. ಹೀಗೆ ಆಂಬುಲೆನ್ಸ್​ ಸೇವೆ ಸ್ಥಗಿತಗೊಳ್ಳಲು ತಾಂತ್ರಿಕ ದೋಷವೇ ಕಾರಣ ಎಂದು ಹೇಳಲಾಗಿದೆ. 108 ತುರ್ತು ಸೇವೆಗೆ ದಿನವೊಂದಕ್ಕೆ ಏನಿಲ್ಲವೆಂದರೂ ರಾಜ್ಯದೆಲ್ಲೆಡೆಯಿಂದ 20 ಸಾವಿರ ಕರೆಗಳು ಬರುತ್ತದೆ. ಆದರೆ ನಿನ್ನೆ ರಾತ್ರಿಯಿಂದ 108ಕ್ಕೆ ಕರೆ ಮಾಡಿದರೆ ಫೋನ್​ ಸಂಪರ್ಕ ಸಿಗುತ್ತಿಲ್ಲ. …

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ ಮಂಗಳವಾರ ರಾತ್ರಿ ಊಟ ಮಾಡುವಾಗ ಸಾಲಗಾರರ ಕಾಟ ತಾಳಲಾಗುತ್ತಿಲ್ಲ ಎಂದು ಜಗಳವಾಡಿದ್ದಾರೆ ಈ ಸಂಧರ್ಭದಲ್ಲಿ ಮೃತ ವ್ಯಕ್ತಿಯ ತಂದೆ ಅವರನ್ನು ಸಮಾಧಾನ ಪಡಿಸಿದ್ದಾರೆ ನಂತರ  ಮನೆಯಿಂದ ಹೊರಗೆ ಹೋಗಿ ವಿಷ ಸೇವನೆ ಮಾಡಿಕೊಂಡು ಬಂದಿದ್ದಾರೆ. ರಿಪ್ಪನ್ ಪೇಟೆ : ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ  ವೆಂಕಟೇಶ್ (49) ಅವರು ಸಾಲ…

Read More

ಕೋಟಾ ಮುಗಿದಿದೆ ಸಚಿವ ಸ್ಥಾನಕ್ಕೆ ಕನಸು ಕಾಣುವುದು ಬೇಡ :ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಶಿವಮೊಗ್ಗ ಜಿಲ್ಲೆಯ ಕೋಟಾದಲ್ಲಿ ವಿಕೆಟ್ ಒಂದು ಪತನವಾಗಿದ್ದು. ಮಂತ್ರಿ ಪದವಿ ತನಗೆ ಸಿಗುತ್ತದೆ ಎಂದು ಶಿವಮೊಗ್ಗ ಜಿಲ್ಲೆಯ ಬಿಜೆಪಿಯ ಪ್ರಮುಖ ಶಾಸಕರೊಬ್ಬರು ಕನಸು ಕಾಣುತ್ತಿದ್ದಾರೆ. ಆದರೆ ಸಮಾಜದ ಕೋಟಾ ಮುಗಿದಿದೆ ಸುಮ್ಮನೆ ಹಗಲು ಕನಸು ಕಾಣಬೇಡಿ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾರ್ಮಿಕವಾಗಿ ಹೇಳಿದರು.  ಇಂದು ರಿಪ್ಪನ್ ಪೇಟೆ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮೀಣ ಅಭಿವೃದ್ಧಿ ಸಚಿವ…

Read More

ಗರ್ತಿಕೆರೆ ಬಳಿ ಕಾರು ಹಾಗೂ ಬೈಕ್‌ ನಡುವೆ ಅಪಘಾತ – ಬೈಕ್ ಸವಾರನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಕಾರು ಹಾಗು ಬೈಕ್ ನಡುವೆ ಅಪಘಾತ ನಡೆದಿದೆ. ಪೆಟ್ರೋಲ್ ಬಂಕ್ ಮುಂಭಾಗ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ ಬ್ರೀಜಾ(KA 15 N 8990) ಕಾರು ತೀರ್ಥಹಳ್ಳಿ ಕಡೆಗೆ ಸಂಚರಿಸುತ್ತಿದ್ದು ಈ ವೇಳೆ ರಸ್ತೆಗೆ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿದ್ದು ಈ ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ…

Read More

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ ಶಿವಮೊಗ್ಗ: ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್‌ ಟೈಮ್‌ ಜಾಬ್‌ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಉದ್ಯಮಿ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಬಂದಿದ್ದ ಪಾರ್ಟ್‌ ಟೈಮ್‌ ಕೆಲಸದ ಆಮಿಷಕ್ಕೆ ಬಲಿಯಾಗಿ ಕೇವಲ 5 ದಿನಗಳ ಅಂತರದಲ್ಲಿ ಬರೋಬ್ಬರಿ ₹6,78,100 ರೂಪಾಯಿ ಹಣವನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ದೂರಿನ ಪ್ರಕಾರ, ಅಪರಿಚಿತ ವಂಚಕರು ಎನ್‌ಎಸ್‌ಇ (NSE) ಕಂಪನಿಯ ಉದ್ಯೋಗಿಗಳಂತೆ…

Read More

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News

ಅಜ್ಜಿಯನ್ನೇ ಸ್ನೇಹಿತರೊಂದಿಗೆ ಸೇರಿ ಉಸಿರುಗಟ್ಟಿಸಿ ಕೊಲೆಗೈದ ಮೊಮ್ಮಗ | Crime News ಹಣಕ್ಕಾಗಿ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ರಾಮಕ್ಕ (75) ಎಂಬ ಕೂಲಿ ಕೆಲಸ ಮಾಡಿಕೊಂಡಿದ್ದ ವಯೋ ವೃದ್ದೆಯನ್ನು ಕೊಲೆಮಾಡಲಾಗಿದೆ. ಸ್ವತಃ ಆಕೆಯ ಮೊಮ್ಮಗ ಮತ್ತು ಆತನ ಸಂಗಡಿಗರು ವೃದ್ಧೆಯನ್ನು ಉಸಿರುಗಟ್ಟಿಸಿ ಸಾಯಿಸಿರುವ ಘಟನೆ ಇದಾಗಿದೆ.  ಕೊಲೆ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ….

Read More

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 65 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ : ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 65 ವರ್ಷದ ವೃದ್ಧರೊಬ್ಬರಿಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿ ನಾಗಪ್ಪನಿಗೆ ರೂ. 60,000 ದಂಡವನ್ನು ಹಾಕಲಾಗಿದೆ. ಆರೋಪಿ ನಾಗಪ್ಪ 2020 ಸೆಪ್ಟೆಂಬರ್ 13 ರಂದು ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ. ಅಪ್ರಾಪ್ತ ಬಾಲಕಿ ಕೃಷಿ ಜಮೀನಿಗೆ ಹೋದಾಗ ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಸಂಬಂಧ ಮಹಿಳಾ ಪೊಲೀಸರು ನಾಗಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಹಿಳಾ…

Read More
Exit mobile version