ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More

ಬೇಕೆನ್ನುವುದೇ ನರಕ – ಸಾಕೆನ್ನುವುದೇ ಮನುಜ ಮಾರ್ಗ | ಜೀವಿಗಳು ಪರಸ್ಪರ ಉಪಕಾರ ಭಾವನೆಯಿಂದ ಬದುಕಬೇಕು ; ಹೊಂಬುಜ ಶ್ರೀಗಳು|hombuja – matt

ಹೊಂಬುಜ : ಅಹಿಂಸೆಯಿಂದಲೇ ವಿಶ್ವಶಾಂತಿ ಸಂದೇಶದ ಮೂಲಕ ಸಕಲ ಜೀವಿಗಳಿಗೂ ಶಾಂತಿ ಬಯಸಿದ ಭ. ಮಹಾವೀರ ತೀರ್ಥಂಕರರ ಜನ್ಮ-ಜಯಂತಿಯನ್ನು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಸ್ಥಳವಾದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಜಗದ್ಗುರು ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳ್ಳಿಗ್ಗೆ 8:00 ಕ್ಕೆ ಭ|| ಮಹಾವೀರ ಸ್ವಾಮಿಗೆ ವಿಶೇಷ ಅಭಿಷೇಕ ಪೂಜೆ ನೆರವೇರಿದವು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು ಮನುಷ್ಯನು ಕೃತಕವಾಗಿ ಮಾಡುವ ಹಿಂಸೆಗಿಂತ ಮಾನಸಿಕವಾಗಿ ಮಾಡುವ ಹಿಂಸೆಯೇ…

Read More

ಇಂದು (17-02-2023) ರಿಪ್ಪನ್‌ಪೇಟೆಯಲ್ಲಿ ಹೊನಲು ಬೆಳಕಿನ ಖೋಖೋ ಪಂದ್ಯಾವಳಿ|KHOKHO

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು(17-02-2023) ಸ್ವಾಮಿ ವಿವೇಕಾನಂದ ಖೋ ಖೋ ಗೆಳೆಯರ ಬಳಗದ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಖೋಖೋ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಖೋಖೋ ಕ್ರೀಡಾಪಟು ಪೃಥ್ವಿ ಸ್ಮರಣಾರ್ಥ ಅಂತರ್ ಜಿಲ್ಲಾ ಮಟ್ಟದ 4ನೇ ವರ್ಷದ ಹಗಲು,ಹೊನಲು-ಬೆಳಕಿನ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಖೋಖೋ ಕ್ರೀಡಾಪಟುಗಳು ಈ ಕ್ರೀಡಾಕೂಟಕ್ಕೆ ಭಾಗವಹಿಸುತಿದ್ದು ಅತ್ಯಂತ ರೋಚಕ ಪಂದ್ಯಾವಳಿಗಳು ನಡೆಯಲಿದೆ.

Read More

ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ

ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ ಬಂದಿದೆ. ‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಎಂದು ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆಯಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ. ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳು. ಇವರಿಬ್ಬರೂ ಪರಸ್ಪರ ಗರ್ಲ್…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್​ಡೌನ್​ ಬಳಿಕ ಹೆಚ್ಚಿದ ಪೋಕ್ಸೋ ಪ್ರಕರಣಗಳು :

ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಕಾಯಿದೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು‌ ಹೆಚ್ಚಳವಾಗುತ್ತಿದೆ ಎಂದು ಶಿವಮೊಗ್ಗ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೊರೊನಾ ಬಳಿಕ ಪೋಕ್ಸೋ ಕಾಯಿದೆ  ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತಿದೆ. ಕಳೆದ 4 ವರ್ಷದಿಂದ ಪ್ರತಿವರ್ಷ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 2017ರಲ್ಲಿ 87 ಪ್ರಕರಣಗಳು, 2018ರಲ್ಲಿ 99 ಪ್ರಕರಣಗಳು, 2019ರಲ್ಲಿ 117 ಪ್ರಕರಣಗಳು ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ ವರ್ಷ 2020ರಲ್ಲಿ ಜಿಲ್ಲೆಯಲ್ಲಿ…

Read More

ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಯುವಕನಿಗೆ 20 ವರ್ಷ ಕಠಿಣ ಕಾರಾವಾಸ, ₹50 ಸಾವಿರ ದಂಡ

A Shivamogga court sentenced a youth to 20 years of rigorous imprisonment and imposed a ₹50,000 fine for raping a minor under the POCSO Act. Compensation ordered to victim’s family. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ. 2022ನೇ ಸಾಲಿನಲ್ಲಿ…

Read More

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ. Traffic disrupted on the Ripponpete-Ayanur road after a huge tree fell near Arasalu 9 MS. Police are clearing the road; alternative routes are available. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ–ಆಯನೂರು ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು,…

Read More

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರ : ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ

ಬೈಕ್ ಸವಾರನೊಬ್ಬ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುವಾಗ, ಅದೇ ದಾರಿಯಲ್ಲಿ ಸಾಗುತ್ತಿದ್ದ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ  ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ. ಇಂದು ಹೊಸನಗರ ತಾಲ್ಲೂಕಿನ ಪ್ರವಾಸದಲ್ಲಿದ್ದ ಶಾಸಕ ಹರತಾಳು ಹಾಲಪ್ಪರವರು ಕೊಡಚಾದ್ರಿ ಕಾಲೇಜಿನ ಮುಂಭಾಗ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿದ್ದರು.ಕೂಡಲೇ ವಾಹನ ನಿಲ್ಲಿಸಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ಶಾಸಕರು ಅಪಘಾತಕ್ಕೀಡಾದ ವ್ಯಕ್ತಿಗೆ…

Read More

ಜ.26 ರ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಡೊಳ್ಳು ಕುಣಿತ

ಜ.26 ರ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಡೊಳ್ಳು ಕುಣಿತ ರಿಪ್ಪನ್‌ಪೇಟೆ : ಜನವರಿ 26 ರಂದು ದೆಹಲಿಯ(Delhi) ಕೆಂಪು ಕೋಟೆಯಲ್ಲಿ(Redfort) ನಡೆಯುವ ಗಣರಾಜ್ಯೋತ್ಸವ(republic day) ಧ್ವಜಾರೋಹಣ ಕಾರ್ಯಕ್ರಮದ ಕರ್ತವ್ಯ ಪಥ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಿಪ್ಪನ್‌ಪೇಟೆ(Ripponpete) ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರು ಡೊಳ್ಳು ಕುಣಿತ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಸಾಗರ ಯುತ್ ಪೋರ್ಸ್ ಅಸೋಸಿಯೇಷನ್ ವತಿಯಿಂದ ಕರ್ನಾಟಕ(Karnataka) ಡೊಳ್ಳು ಕುಣಿತ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರಾದ ಕು|| ವಿದ್ಯಾ, ಕು||…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗಳ ಸ್ಥಿತಿಯನ್ನು ಪರಿಶೀಲಿಸಲು ಹೊಸನಗರ ತಾಲೂಕು ತಹಶೀಲ್ದಾರ್ ಭರತ್ ರಾಜ್ ಇಂದು ದಿಡೀರ್ ಭೇಟಿ ನೀಡಿದರು. ತಹಶೀಲ್ದಾರ್ ಮೊದಲು ಆಸ್ಪತ್ರೆಗೆ ಬಂದಿದ್ದ ಹೊರ ರೋಗಿಗಳೊಂದಿಗೆ ಮಾತನಾಡಿ ಚಿಕಿತ್ಸೆ, ಔಷಧಿ ಲಭ್ಯತೆ ಕುರಿತಂತೆ ಮಾಹಿತಿ ಪಡೆದರು. ನಂತರ ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯ ದಿನ ನಿತ್ಯದ ಕಾರ್ಯವೈಖರಿ ಹಾಗೂ…

Read More