Headlines

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ…

Read More

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಜೀಪ್ ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ…

Read More

ಹುಂಚಾ : ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನ ಉದ್ಘಾಟನೆ

ಹುಂಚಾ : ಇಲ್ಲಿನ ಸಮೀಪದ ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನವನ್ನು ಮಾಜಿ ತಾಪಂ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಯವರು ಗ್ರಾಮಸ್ಥರ ಒತ್ತಾಯದ ಮೇರೆಗೆ ಉದ್ಘಾಟಿಸಿದರು. ಈ ಹಿಂದೆ ಗ್ರಾಮಸ್ಥರ ಮನವಿ ಮೇರೆಗೆ ಕುಪ್ಪಟಹಳ್ಳಿ ಗ್ರಾಮದಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಲು ಹಾಗೂ ಸಭೆ ನಡೆಸಲು ಅನುಕೂಲವಾಗುವಂತೆ ತಾಪಂ ಅಧ್ಯಕ್ಷರಾಗಿದ್ದ ವೀರೇಶ್ ಆಲವಳ್ಳಿ ರವರು ತಾಪಂ  ಅನುದಾನದಲ್ಲಿ ಸಮುದಾಯ ಭವನ ನಿರ್ಮಿಸಿಕೊಟ್ಟಿದ್ದರು.ಆದರೆ ಕರೋನಾ ಕಾರಣದಿಂದ ಉದ್ಘಾಟನೆ ಮಾಡಲು ಆಗಿರಲಿಲ್ಲಾ ಗ್ರಾಮಸ್ಥರ ಒತ್ತಾಯದ ಮೇರೆಗೆ ಇಂದು ವೀರೇಶ್ ಆಲುವಳ್ಳಿ ರವರು ಸಮುದಾಯ…

Read More

ವೇದಿಕೆಯ ಮೇಲೆ ಬಹಿರಂಗಗೊಂಡ ಕಿಮ್ಮನೆ ರತ್ನಾಕರ್ ಮತ್ತು ಆರ್‌ಎಂಎಂ ನಡುವಿನ ವೈಮನಸ್ಸು : ಸಭೆಯಿಂದ ಹೊರ ನಡೆದ ಕಿಮ್ಮನೆ :

ಶಿವಮೊಗ್ಗ : ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದಲ್ಲಿ ನಾಯಕರ ನಡುವೆ ಕಿತ್ತಾಟ ಮುಂದುವರೆದಿದ್ದು ಇಂದು ಸಹ ಶಿವಮೊಗ್ಗದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಛೇರಿಯ ವೇದಿಕೆಯ ಮೇಲೆ ಬಹಿರಂಗವಾಗಿದೆ. ಇಂದು ಶಿವಮೊಗ್ಗ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭಾಷಣ ಮಾಡಲು ಮುಂದಾಗಿದ್ದು ಭಾಷಣಕ್ಕೆ ಅಡ್ಡಿಪಡಿಸಲಾಗಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆ ಗೊಂಡಿರುವ ಆರ್ ಎಂ ಮಂಜುನಾಥ ಗೌಡ ಉಪಸ್ಥಿತರಿದ್ದು, ಅವರ ವಿರುದ್ಧ ಕಿಮ್ಮನೆ ರತ್ನಾಕರ್ ವಾಗ್ದಾಳಿ ಮುಂದುವರೆಸಿದ್ದಾರೆ. ನನಗೆ ಹಣ,…

Read More

Morbi quis malesuada diam et

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ :

ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ.

Read More

Ripponpete| ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು : ಮೂಲೆಗದ್ದೇ ಶ್ರೀಗಳು

ರಿಪ್ಪನ್ ಪೇಟೆ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ  ಉಚಿತ ವೈದ್ಯರ ಸೇವಾ ತಪಾಸಣೆಗೆ ಚಾಲನೆ. ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು : ಅಭಿನವ ಚನ್ನಬಸವ ಸ್ವಾಮೀಜಿ ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ನಡೆಸುತ್ತಿರುವ ಪ್ರತಿಯೊಬ್ಬರು. ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ ಉತ್ತಮ ಆರೋಗ್ಯವನ್ನು ಹೊಂದಿರಬೇಕು ಎಂದು ಶ್ರೀ ಸದಾನಂದ ಶಿವಯೋಗಾಶ್ರಮ ಮೂಲೆ ಗೆದ್ದೆ ಮಠದ ಶ್ರೀ ಅಭಿನವ ಚೆನ್ನಬಸವ ಸ್ವಾಮೀಜಿ ಹೇಳಿದರು. ಪಟ್ಟಣದ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ ಉಚಿತ ವೈದ್ಯರ…

Read More

ಸಾರ್ವಜನಿಕವಾಗಿ ಗನ್ ತೋರಿಸಿ ಬೆದರಿಕೆ ಹಾಕಿದ ಯುವಕ – ಪ್ರಕರಣ ದಾಖಲು|crime news

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ.  ನಡೆದಿದ್ದೇನು?  ಇಲಿಯಾಸ್ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ….

Read More

ಸಿಎಂ ತವರೂರು ಶಿಕಾರಿಪುರದಲ್ಲಿ ರೈತ ಕಳೆನಾಶಕ ಸೇವಿಸಿ ಆತ್ಮಹತ್ಯೆ:

ಶಿಕಾರಿಪುರ: ಸಾಲಬಾಧೆಯಿಂದ ಮಾನಸಿಕವಾಗಿ ಕುಂದಿದ್ದ ರೈತ ಕಳೆ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ಸುರಗಿಹಳ್ಳಿ ಯಲ್ಲಿ ಘಟನೆ ನಡೆದಿದೆ.  ಚಂದ್ರಪ್ಪ ಆತ್ಮಹತ್ಯೆ ಮಾಡಿಕೊಂಡ ರೈತ. ಜೂನ್ 5 ರಂದು ಮನೆಯಲ್ಲಿ ಕಳೆನಾಶಕವನ್ನು ಸೇವಿಸಿದ್ದರು. ಶಿಕಾರಿಪುರ ಆಸ್ಪತ್ರೆಗೆ ಸೇರಿಸಿದರೂ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಪ್ಪ ಮೃತ ಪಟ್ಟಿದ್ದಾರೆ.  ಜಮೀನಿನಲ್ಲಿ ಶುಂಠಿ ಮೆಕ್ಕೆಜೋಳ ಬೆಳಗಿದ್ದರು. ಇದಕ್ಕಾಗಿ ಸಹಕಾರಿ ಸಂಘ, ಬ್ಯಾಂಕ್, ಹಾಗೂ ಕೈಗಡ ಸಾಲ ಪಡೆದಿದ್ದರು. ಆದರೆ ಬೆಳೆ…

Read More

ರಿಪ್ಪನ್ ಪೇಟೆ ಯಲ್ಲಿ ರೋಟರಿ ಭವನ ಉದ್ಘಾಟನೆ :

 ರಿಪ್ಪನ್ ಪೇಟೆ : ರೋಟರಿ ಸಂಸ್ಥೆ ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು ರೋಟರಿಯ ಮೂಲ ಉದ್ದೇಶ ಸಮಾಜ ಸೇವೆಯಾಗಿದೆ. ಆರೋಗ್ಯ ಶಿಕ್ಷಣ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ  ರೋಟರಿ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ರೋಟರಿ 31 82ರ ಜಿಲ್ಲಾ ಗವರ್ನರ್ ಎಂ ಜಿ ರಾಮಚಂದ್ರಮೂರ್ತಿ ಹೇಳಿದರು.  ರಿಪ್ಪನ್ ಪೇಟೆ ಯಲ್ಲಿ ನೂತನವಾಗಿ ನಿರ್ಮಾಣವಾದ ರೋಟರಿ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು  ಸಮಾಜಸೇವೆಯ ಮೂಲಕ ಪ್ರತಿಯೊಬ್ಬರೂ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು ಎಂಬುದಕ್ಕೆ ರೋಟರಿ ಸಂಸ್ಥೆಯ ಕಾರ್ಯವೈಖರಿಗಳು ಉತ್ತಮ ಉದಾಹರಣೆಗಳಾಗಿವೆ. ಮಾನವ ಜಗತ್ತಿನಿಂದ ಪೋಲಿಯೋ…

Read More
Exit mobile version