Headlines

ಗಾಂಜಾ ಮಾರುತ್ತಿದ್ದ ಯುವಕನ ಬಂಧನ

ಗಾಂಜಾ ಮಾರುತ್ತಿದ್ದ ಯುವಕನ ಬಂಧನ ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದ ಟಿಪ್ಪುನಗರ 4 ನೇ ಕ್ರಾಸ್ ನಿವಾಸಿ, ಚಾಲಕ ವೃತ್ತಿ ಮಾಡುವ ಮೊಹಮ್ಮದ್ ಜಮೀರ್ ಅಹಮದ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಜು. 1…

Read More

ಗಣಪತಿ ಹಬ್ಬದ ಭದ್ರತೆಯಲ್ಲಿ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ|Shivamogga police

ಗಣಪತಿ ಹಬ್ಬದ ಭದ್ರತೆಯಲ್ಲಿ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ ಶಿವಮೊಗ್ಗ : ಮುಂಬರುವ ಗಣೇಶ ಹಬ್ಬದ ಭದ್ರತೆಗೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲಾರಂಭಿಸಿದೆ. ಇದೀಗ ಗಣೇಶೋತ್ಸವದ ಭದ್ರತಾ ಕಾರ್ಯಕ್ಕೆ ನಾಗರೀಕರು ಹಾಗೂ ಸಂಘಸಂಸ್ಥೆಗಳ ನೆರವು ಪಡೆದುಕೊಳ್ಳಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ, ಪೊಲೀಸ್ ಇಲಾಖೆ ಸಿಬ್ಬಂದಿಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯಿರುವ ಸಾರ್ವಜನಿಕರು – ಸಂಘಸಂಸ್ಥೆಗಳಿಗೆ ಅವಕಾಶ ಕಲ್ಪಿಸಿದೆ. ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು…

Read More

ಸ್ವಾಮೀಜಿಗಳು, ಪ್ರೇಕ್ಷಕರೊಂದಿಗೆ ಕುಟುಂಬ ಸಮೇತ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಿಸಿದ ಈಶ್ವರಪ್ಪ : ಎರಡು ದಿನ ಉಚಿತ ವೀಕ್ಷಣೆಗೆ ವ್ಯವಸ್ಥೆ

ಶಿವಮೊಗ್ಗ: ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನಕ್ಕೆ ಅನೇಕ ಕಡೆ ವ್ಯವಸ್ಥೆ ಮಾಡಲಾಗಿದೆ.  ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಅವರ ಪುತ್ರ ಕೆ.ಇ.ಕಾಂತೇಶ್ ಅವರು ‘ದಿ ಕಾಶ್ಮೀರ ಫೈಲ್ಸ್’ ಉಚಿತ ವೀಕ್ಷಣೆಗೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಉಚಿತ ವ್ಯವಸ್ಥೆ ಮಾಡಿದ್ದು, ಹೆಚ್ಚಿನ ಸಂಖ್ಯೆಯ ಜನ ಸಿನಿಮಾ ನೋಡಿದ್ದಾರೆ. ಸಚಿವ ಈಶ್ವರಪ್ಪ ಅವರು ಪತ್ನಿ ಹಾಗೂ ಕುಟುಂಬ ಸಹಿತ ಹೊಸದುರ್ಗದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಶ್ರೀ ಕುಂಚಿಟಿಗರ ಸಂಸ್ಥಾನದ ಸ್ವಾಮೀಜಿ ಅವರೊಂದಿಗೆ…

Read More

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಕೆತ್ತನೆ ಕುಸುರಿ ಕೆಲಸಗಾರ ಹರಿಹರಪುರದ ನಾಗರಾಜ್ ಆಚಾರ್ಯ ರವರ ನೇತೃತ್ವದಲ್ಲಿ ರಥ ನಿರ್ಮಾಣಕ್ಕಾಗಿ ಮರದ ಪರಿಕರಗಳು  ಶುಕ್ರವಾರ ಸಂಜೆ  ಪಟ್ಟಣಕ್ಕೆ ಆಗಮಿಸಿತು. ರಥ ನಿರ್ಮಾಣದ ಮರದ ಪರಿಕರಗಳು…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ ಸಾಗರ : ಸಂಜೆ ವೇಳೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೃದ್ದೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸಫಲರಾಗಿದ್ದಾರೆ. ಸಾಗರ ತಾಲೂಕು ಶೆಡ್ತಿಕೆರೆ ಗ್ರಾಮದ ನಿವಾಸಿ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ರವಿಕುಮಾರ್ ಸಿ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿಯಿಂದ ಕಳವು…

Read More

ಜ.22 ರಿಂದ ಹೊಸನಗರ ತಾಲೂಕಿನಾದ್ಯಂತ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮ

Hindu Sangama programs will be organized at the panchayat level in Hosanagara Taluk from January 22 to February 8, aiming to promote cultural awareness, social harmony, and self-reliant Hindu society. ರಿಪ್ಪನ್‌ಪೇಟೆ: ಹಿಂದೂ ಸಮಾಜದ ಸಂಘಟನೆ, ಸ್ವಾವಲಂಬನೆ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಹೊಸನಗರ ತಾಲೂಕಿನಲ್ಲಿ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ…

Read More

ಆನಂದಪುರ – ತಾವರೆಕೆರೆಯ ರಮೇಶ್ ಹೆಚ್ ಜೆ ನಿಧನ|anp

ಆನಂದಪುರ : ಇಲ್ಲಿನ ತಾವರೆಹಳ್ಳಿಯ ರಮೇಶ್ ಹೆಚ್ ಜೆ(28) ಅನಾರೋಗ್ಯದಿಂದ ನಿಧನರಾಗಿದ್ದಾರೆ. ತಾವರೆಹಳ್ಳಿ ಜನಾರ್ಧನ್ ರವರ ಪುತ್ರ ರಮೇಶ್ ಹೆಚ್.ಜೆ  ಮಾರಣಾಂತಿಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಮಗಳು, ತಂದೆ ತಾಯಿ ತಮ್ಮ ಇವರನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆಗೆ ತಾವರೆಕೆರೆಯ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಸಂತಾಪ : ಹೆ ಜೆ…

Read More

ಏಕಾಏಕಿ 200 ಮನೆ ತೆರವಿಗೆ ಮುಂದಾದ ಅಧಿಕಾರಿಗಳು : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ – ಹಲವರನ್ನು ವಶಕ್ಕೆ ಪಡೆದ ಪೊಲೀಸ್|Shivamogga

ಶಿವಮೊಗ್ಗದ ಮಲ್ಲಿಗೇನಹಳ್ಳಿಯಲ್ಲಿ ಅಕ್ರಮ ಮನೆ ತೆರವು ಕಾರ್ಯಚರಣೆ ನಡೆಸಿ ಮನೆಗಳನ್ನ ನೆಲಸಮ ಗೊಳಿಸಲಾಗಿದೆ. ಕಾರ್ಯಾಚರಣೆಗೆ ಅಡ್ಡ ಬಂದವರನ್ನು ವಶಕ್ಕೆ ಪಡೆದು ತೆರವು ಕಾರ್ಯಚರಣೆ ನಡೆಸಲಾಗುತ್ತಿದೆ. ಮಲ್ಲಿಗೇನಹಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ಅಪ್ಪರ್ ತುಂಗ ಜಾಗದಲ್ಲಿ ಇಲ್ಲಿನ ಹಕ್ಲಿಪಿಕ್ಕಿ ಜನ ಅಕ್ರಮ ಮನೆ ನಿರ್ಮಿಸಿಕೊಂಡಿದ್ದು ಅವರನ್ನು ತೆರವುಗೊಳಿಸಲು ಯುಟಿಪಿ ಇಲಾಖೆ ಅನೇಕ ಬಾರಿ ನೋಟೀಸ್ ನೀಡಲಾಗಿತ್ತು.ಆದರೆ ನೋಟೀಸ್ ಗೆ ಉತ್ತರ ನೀಡಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಮಗೆ 6 ತಿಂಗಳು ಕಾಲಾವಕಾಶಕೊಡಿ ಕಾಲಾವಕಾಶ ನೀಡಿದ ನಂತರ ವಸತಿ ಸಚಿವರಿಂದಲೇ ಅನುಮತಿ ತರಲಿದ್ದೇವೆ…

Read More

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ|kaveri issue

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ ಶಿವಮೊಗ್ಗ : ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಬೆಳ್ಳಂಬೆಳಗ್ಗೆ ಕಾವೇರಿ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆಗಳು, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಕರವೇ ಹಾಗೂ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಾವೇರಿ ನಮ್ಮದು, ಕಾವೇರಿ…

Read More

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು   ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಶಿವಮೊಗ್ಗ ಮೂಲದ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ…

Read More