Headlines

ರಿಪ್ಪನ್ ಪೇಟೆ: ಫಲಿತಾಂಶಕ್ಕೆ ಹೆದರಿ SSLC ವಿಧ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದ ವಿಧ್ಯಾರ್ಥಿ ಅಂಕಗಳು ಕಡಿಮೆ ಬರಬಹುದೆಂದು ಹೆದರಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಪಟ್ಟಣದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ  ಎಸ್ಎಸ್ಎಲ್ ಸಿ ವ್ಯಾಸಾಂಗ ಮಾಡುತ್ತಿದ್ದ ಕೆಂಚನಾಲದ ವಿಧ್ಯಾರ್ಥಿನಿಯೊಬ್ಬಳು ಇಂದು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದು  ಮನೆಗೆ ತೆರಳಿ  ಫಲಿತಾಂಶದಲ್ಲಿ ಕಡಿಮೆ ಅಂಕ ಬರಬಹುದು ಎಂದು ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಕೂಡಲೇ ಸಂಬಂಧಿಕರು ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿ : ದನ-ಕರು ಸಾವು

ಶಿವಮೊಗ್ಗ: ಚಿರತೆ ದಾಳಿಯಿಂದ ದನ ಹಾಗೂ ಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಉಂಬ್ಳೇಬೈಲು ಸಮೀಪದ ಸಾಲಿಗೆರೆ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಸಾಲಿಗೆರೆ ಗ್ರಾಮದ ಕೃಷ್ಣಮೂರ್ತಿ ಎಂಬುವರ ಮನೆಯ ಕೊಟ್ಟಿಗೆಗೆ ನುಗ್ಗಿದ ಚಿರತೆ ದನ ಹಾಗೂ ಕರು ಮೇಲೆ ದಾಳಿ ಮಾಡಿದೆ. ಈ ಘಟನೆಯಿಂದ ಗ್ರಾಮದಲ್ಲಿ ಚಿರತೆ ದಾಳಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದಷ್ಟೇ ಸಾಲಿಗೆರೆಯ ಗ್ರಾಮಸ್ಥರು ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದರು. ಉಂಬ್ಳೇಬೈಲು, ಸಾಲಿಗೆರೆ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿಗೆ…

Read More

ಡಿ.15 ಕ್ಕೆ ಶಿವಮೊಗ್ಗದಲ್ಲಿ ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್

ಶಿವಮೊಗ್ಗ : ಅಲ್ ಹಿದಾಯ ಇಹ್ವಾನ್ ಸೆಂಟರ್ ಆಶ್ರಯದಲ್ಲಿ   ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್ ಡಿ.15 ರಂದು ಮರ್ಹೂಂ ಹೈದರ್ ಅಲಿ ನಿಝಾಮಿ ವೇದಿಕೆ, ಯುನಿಟಿ ಹಾಲ್ ಮುಂಭಾಗ, ಆರ್ ಎಂಎಲ್ ನಗರದಲ್ಲಿ ನಡೆಯಲಿದೆ. ಶುಕ್ರವಾರ ಮಗ್ರಿಬ್ ನಮಾಜ್ ನಂತರ ಸಯ್ಯಿದ್ ಶಿವಮೊಗ್ಗ ತಂಗಳ್ , ಸಯ್ಯದ್ ತೀರ್ಥಹಳ್ಳಿ ತಂಗಳ್, ಶೈಖುನಾ ಕಾರ್ಗಲ್ ಉಸ್ತಾದ್ , ಸಯ್ಯದ್ ಯೂಸುಫ್ ತಂಗಲ್ , ಸಯ್ಯದ್ ಶಫೀಖ್ ತಂಗಲ್ ರವರ ನೇತೃತ್ವದಲ್ಲಿ ಹುಬ್ಬೂರಸೂಲ್ ಕಾನ್ಪರೆನ್ಸ್ ನಡೆಯಲಿದೆ  ಹಾಫಿಲ್ ಸ್ವಾದಿಖ್…

Read More

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….

Read More

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ ಹೊನ್ನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷೀಕೋತ್ಸವ ಕಾರ್ಯಕ್ರಮ ರಿಪ್ಪನ್‌ಪೇಟೆ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೂಲಿಸಿ ಮಕ್ಕಳು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ ಕಾರಣರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಶಿಕ್ಷಕರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹುಂಚ ಗ್ರಾಮ…

Read More

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು Assistant Professor of Political Science at Kodachadri Government First Grade College in Hosanagar, Shivamogga has been suspended by the Karnataka government over serious misconduct allegations; departmental inquiry continues. ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಎಂ. ಅವರನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದೆ….

Read More

Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ

Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ ಶಿವಮೊಗ್ಗ (Shivamogga) ನಗರದ ಶಂಕರಮಠದಲ್ಲಿರುವ ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ. ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್​ನಿಂದ ಮಾಡಿದ್ದಾಗಿದ್ದರಿಂದ ಬೆಂಕಿ ಕೆನ್ನಾಲಿಗೆಗೆ ಶೋರೂಂನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಲ್ಲದೇ ಬೆಂಕಿಯು ಶೋ ರೂಂನ ಮೇಲ್ಭಾಗ ಸೇರಿದಂತೆ…

Read More

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ ಶಿವಮೊಗ್ಗ : ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ರೈತ ಗಾಮಪ್ಪ ಅವರು ಗ್ರಾಮದ ಗಾಮಪ್ಪ  ತಮ್ಮ ಜಮೀನಿನಲ್ಲಿ ಅಡಿಕೆ, ಕಬ್ಬು, ಶುಂಠಿ, ಭತ್ತ, ಅಡಿಕೆ ಬೆಳೆಯನ್ನು ಬೆಳೆದಿದ್ದರು. ಆದರೆ  ಈ ವರ್ಷ ಸುರಿದ ಭಾರೀ ಮಳೆಯಿಂದ ಅಡಿಕೆಗೆ ಕೊಳೆ ರೋಗ ಹಾಗೂ ಶುಂಠಿಗೆ ಎಲೆಚುಕ್ಕಿ ರೋಗ ಬಂದು ಬೆಳೆ ನಾಶವಾಗಿದೆ….

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ” ಅಂಬೇಡ್ಕರ್ ಓದು ಕಾರ್ಯಕ್ರಮ” : ಅಂಬೇಡ್ಕರ್ ರವರ ಚಿಂತನೆಗಳು ಇಂದಿನ ಯುವ ಸಮೂಹಕ್ಕೆ ಅಗತ್ಯವಾಗಿದೆ :ಉಮೇಶ್

ರಿಪ್ಪನ್ ಪೇಟೆ : ಜಗತ್ತಿನಲ್ಲಿ ಪ್ರಜಾಪ್ರಭುತ್ವ ಆಡಳಿತ ಇರುವ ದೇಶಗಳಲ್ಲಿ ಭಾರತವೂ ಅತ್ಯುನ್ನತ ದೇಶವಾಗಿದೆ. ಇದಕ್ಕೆ ಭಾರತದಲ್ಲಿ ರಚನೆಗೊಂಡ ಬಿಆರ್. ಅಂಬೇಡ್ಕರ್ ರವರ  ಸಂವಿಧಾನದ ಆಶಯಗಳೆ ಕಾರಣವಾಗಿದೆ ಎಂದು ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್.ಹೇಳಿದರು.  ಅಮೃತ ಗ್ರಾಮದಲ್ಲಿ ಕರ್ನಾಟಕ ಸರ್ಕಾರ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಅಮೃತ ಇದರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ  ಅಂಬೇಡ್ಕರ್  ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ…

Read More

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…

Read More