Headlines

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ದೀಪಾವಳಿಗೆ ಮುನ್ನವೇ ಬಿಜೆಪಿ ಹೈಕಮಾಂಡ್‌ ರಾಜ್ಯ ಬಿಜೆಪಿ ಮತ್ತು ಬಿಎಸ್‌ವೈ…

Read More

ಹತ್ತನೇ ಆವೃತ್ತಿಯ ಪ್ರೋ ಕಬ್ಬಡಿ ಲೀಗ್ ತಂಡಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಯುವ ಪ್ರತಿಭೆ ಗಗನ್ ಗೌಡ|pro kabbadi

ರಿಪ್ಪನ್‌ಪೇಟೆ : ಪಟ್ಟಣದ ಯುವ ಕ್ರೀಡಾಪಟುವೊಬ್ಬ ಹತ್ತನೇ ಆವೃತ್ತಿಯ ಪ್ರೊ ಕಬಡ್ಡಿಗೆ ಆಯ್ಕೆ ಆಗಿದ್ದು ಮಲೆನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದ  ಕಬಡ್ಡಿ ತಾರೆ ಗಗನ್ ಗೌಡ ಅವರು ಪ್ರೊ ಕಬಡ್ಡಿ 10ನೇ ಆವೃತ್ತಿಗೆ ಆಯ್ಕೆ ಆಗಿದ್ದಾರೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಡಿಎಂ ಉಜಿರೆ ವಿದ್ಯಾಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಕಬಡ್ಡಿ ಆಟಗಾರ ಗಗನ್ ಗೌಡ ಮುಂದೆ ಬರಲಿರುವ ಪ್ರೊ ಕಬಡ್ಡಿ ಹತ್ತನೇ ಆವೃತಿಯಲ್ಲಿ ಯುಪಿ ಯೋಧ ತಂಡದ ಪರವಾಗಿ ಆಡಲಿದ್ದಾರೆ.  ಮೂಲತಃ…

Read More

ಕೊರೊನಾ ಪಾಸಿಟಿವ್ ಹಿನ್ನಲೆ ರಜೆ ಮೇಲೆ ಹೋಗಿದ್ದ ಕಾನ್ಸ್ ಟೇಬಲ್ ನಾಪತ್ತೆ – ಅದೇ ಸ್ಟೇಷನ್ ನಲ್ಲಿ ದಾಖಲಾಯ್ತು ಕೇಸ್|missing

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್​ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್​ಐಆರ್ ಕೂಡ ದಾಖಲಾಗಿದೆ.   ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ  24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.  ಆನಂತರ  ವಾಪಸ್‌ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ…

Read More

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ | Kalagodu rathnakar

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ನೀಡಲಾಗುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. 2021-22ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ. ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು…

Read More

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ…

Read More

ಕಾಲೇಜು ವೇಳಾಪಟ್ಟಿ ಬದಲಾವಣೆಗೆ ವಿರೋದಿಸಿ ಸಾಗರ ಪದವಿ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ : ಕೂಡಲೇ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿ ಒಕ್ಕೂಟದ ಸಿ ಎಂ ಚಿನ್ಮಯ್ ಆಗ್ರಹ

ಸಾಗರ : ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾಲೇಜಿನ ಎದುರು ಭಾಗದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ ನೀಡುವಂತೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ…

Read More

ಕೋಡೂರು ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು,ಇನ್ನೊಬ್ಬನ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ: ಕೋಡೂರಿನ ಮಂದಾರ ಹೋಟೆಲ್ ಎದುರುಗಡೆ ಇಂದು ಮಧ್ಯಾಹ್ನ 03 ಗಂಟೆ ಸುಮಾರಿಗೆ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ‌. ಮೃತನನ್ನು ಹೆಚ್ ಕುನ್ನೂರು ನಿವಾಸಿ ಶೇಷಪ್ಪ ಎಂದು ಗುರುತಿಸಲಾಗಿದೆ. ಕೋಡೂರಿನಿಂದ ಹೊಸನಗರ ಕಡೆ ಹೋಗುವಾಗ ಮಂದಾರ ಹೋಟೆಲ್ ಬಳಿ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತ್ತಿದ್ದ ಇಬ್ಬರು ಸವಾರರಿದ್ದ ಪಲ್ಸರ್ ಬೈಕ್ ಗುದ್ದಿದ ಪರಿಣಾಮ ಸೂಪರ್ ಎಕ್ಸ್ಎಲ್ ಬೈಕ್ ನಲ್ಲಿ ತೆರಳುತ್ತಿದ್ದ ಶೇಷಪ್ಪನ…

Read More

ನಾಳೆ(19-03-2023) ರಿಪ್ಪನ್‌ಪೇಟೆಯಲ್ಲಿ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ವಾಣಿಜ್ಯ ಗೋದಾಮು ಉದ್ಘಾಟನೆ

ರಿಪ್ಪನ್‌ಪೇಟೆ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಮಾ.19ರಂದು ಬೆಳಿಗ್ಗೆ 10.30ಕ್ಕೆ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ಬಹುಸೇವಾ ವಾಣಿಜ್ಯ ಗೋದಾಮು ಉದ್ಘಾಟನೆ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಹೊಸನಗರ ತಾಲೂಕು ಶಾಖೆ ವತಿಯಿಂದ ಜಿಲ್ಲಾ ಮಟ್ಟದ ನಾಲ್ಕನೇ ಜಾನಪದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ತಾಲೂಕ್ ಜಾನಪದ ಪರಿಷತ್ತು ಅಧ್ಯಕ್ಷ ಎಂ.ಎಂ. ಪರಮೇಶ್ ತಿಳಿಸಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃಷಿಗೂ ಮತ್ತು…

Read More

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನವನ್ನು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಗಿಳಾಲಗುಂಡಿ ಸಮೀಪದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್​ ಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ಧಾರಿ ಬದಿಗೆ ಬಸ್ ಇಳಿದಿದ್ದು , ಗೂಡ್ಸ್ ವಾಹನವು ಜಖಂ ಆಗಿದೆ. ಇಲ್ಲಿನ ಕೋಣೆಹೊಸೂರು ಹಾಗೂ ಗಿಳಾಲಗುಂಡಿ ನಡುವೆ ಇಂದು ಬೆಳಗ್ಗೆ ಈ…

Read More

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ | chikkajeni

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ ರಿಪ್ಪನ್‌ಪೇಟೆ : ಬೃಹತ್ ಮರ ಬಿದ್ದು ವಿದ್ಯುತ್ ಕಂಬವೊಂದು ಮುರಿದು ರಸ್ತೆಗೆ ರಸ್ತೆಗೆ ಬಿದ್ದ ಪರಿಣಾಮ ರಿಪ್ಪನ್‌ಪೇಟೆ- ಹೊಸನಗರ ಸಂಚಾರ ಅಸ್ತವ್ಯಸ್ತವಾದ ಘಟನೆ ಚಿಕ್ಕಜೇನಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ. ಗಾಳಿ ಮಳೆಗೆ ಚಿಕ್ಕಜೇನಿ ಗ್ರಾಪಂ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ.‌ ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು…

Read More