Headlines

ಶಿವಮೊಗ್ಗ: ಜಿಲ್ಲೆಯ ಈ ನಾಲ್ವರಲ್ಲಿ ಯಾರಿಗೆ ಒಲಿಯುವುದು ಸಚಿವ ಸ್ಥಾನ ?

ಶಿವಮೊಗ್ಗ : ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಗುರುವಾರ ರಚನೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಸಚಿವ ಸ್ಥಾನ ಯಾರಿಗೆ ? ಎಂಬ ತೀವ್ರ ಚರ್ಚೆ ಸಾರ್ವಜನಿಕ ವಲಯದಲ್ಲಿ ಪ್ರಾರಂಭಗೊಂಡಿದೆ. ಆಯಾ ಭಾಗದ ಶಾಸಕರ ಬೆಂಬಲಿಗರು ತಮ್ಮ ಶಾಸಕರೇ ಮಂತ್ರಿಯಾಗುತ್ತಾರೆ ಎಂದು ಪ್ರಬಲ ವಾದ ಮಂಡಿಸುತ್ತಿರುವು ಕೇಳಿ ಬರುತ್ತಿದೆ. ಈ ಮೊದಲು ರಾಜ್ಯದಲ್ಲಿ ಯಡಿಯೂರಪ್ಪ ಸರಕಾರವಿದ್ದಾಗ ಪಕ್ಷದ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಜಿಲ್ಲಾ ಉಸ್ತುವಾರಿ ಮತ್ತು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಹಿರಿತನ…

Read More

ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ|self harming

ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ ದಾವಣಗೆರೆ : ಸರ್ಕಾರಿ ಪದವಿ ಕಾಲೇಜಿನ ಕಟ್ಟಡದಲ್ಲಿ ಯುವಕ-ಯುವತಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಮಹಡಿ ಮೇಲೆ ಏಕಾಂತದಲ್ಲಿ ಇದ್ದರು. ದಾವಣಗೆರೆ ಜಿಲ್ಲೆಯ ಕಾಲೇಜೊಂದರ ಕಟ್ಟಡದಲ್ಲಿ ಯುವಕ-ಯುವತಿಯ ಖಾಸಗಿ ಕ್ಷಣಗಳನ್ನು ಎದುರಿನ ಕಾಲೇಜು ಕಟ್ಟಡದಿಂದ ಯಾರೋ ಮೊಬೈಲ್ ನಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು….

Read More

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ ಸೊರಬ: : ರೈಸ್‌ಮಿಲ್  ಆವರಣದಲ್ಲಿ ನಿಲ್ಲಿಸಿದ್ದ ೩ ಲಾರಿಗಳ ಡೀಸೆಲ್ ಟ್ಯಾಂಕ್‌ನಲ್ಲಿದ್ದ ಅಂದಾಜು ೪೫ ಸಾವಿರ ರೂ. ಮೌಲ್ಯದ ಸುಮಾರು ೪೫೦ ಲೀಟರ್ ಡಿಸೇಲ್‌ನ್ನು ಕಳ್ಳತನ ಮಾಡಿಕೊಂಡು  ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಯುವಕರಿಬ್ಬರನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಂದರೆ ಶಿವಮೊಗ್ಗದ  ಟಿಪ್ಪುನಗರ ಬಲಭಾಗ ೫ ನೇ ಕ್ರಾಸ್ ವಾಸಿ ಸೋನು (೨೬) ಮತ್ತು  ಭರ್ಮಪ್ಪನಗರದ ಸೈಯದ್ ಹುಸೇನ್ ಅಲಿಯಾಸ್  ಗಫಾರ್ (೨೫). ಇವರಿಂದ ಅಂದಾಜು ಮೌಲ್ಯ…

Read More

Election Result | ಆರಗ ಜ್ಞಾನೇಂದ್ರ , ಬೇಳೂರು ಗೋಪಾಲಕೃಷ್ಣ ಗೆಲುವು – ಗೆಲುವಿನ ಅಂತರವೆಷ್ಟು..???

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಆರಗ ಜ್ಞಾನೇಂದ್ರ ಗೆಲುವಿನ ನಗೆ ಬೀರಿದ್ದಾರೆ. 19ನೇ ಸುತ್ತು ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ರವರಿಗಿಂತ 12080 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ 16000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಬೇಳೂರು ಗೋಪಾಲಕೃಷ್ಣ 88143 ಮತ ಪಡೆದರೆ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 72227…

Read More

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ರಾಜು ರೆಡ್ಡಿ ಬೆನ್ನೂರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ…

Read More

ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31ರಿಂದ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ರಾಜ್ಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಮೇ 31 ರಿಂದ ಆರಂಭವಾಗಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಆರಂಭವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಮಧು ಬಂಗಾರಪ್ಪ ಅವರು ಶಾಲಾ ಆರಂಭದ ಬಗ್ಗೆ ಫೇಸ್‌ ಬುಕ್‌ ನಲ್ಲಿ ಪೋಸ್ಟ್ ಹಾಕಿ, ಶುಭಾಶಯ ತಿಳಿಸಿದ್ದಾರೆ. ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿವೆ. ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ….

Read More

ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ನಲ್ಲಿ ವಿಶ್ವ ವಜ್ರ ಪ್ರದರ್ಶನ|diamond show

ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್ ಶೋರೂಂನಲ್ಲಿ ವಿಶ್ವ ವಜ್ರ ಪ್ರದರ್ಶನವನ್ನು ಎಚ್ ಬಿ ಟಿ ಅರೆಕಾನಟ್‌ನ ಮಾಲಕಿ ದಿವ್ಯಾ ಪ್ರೇಮ್ ಉದ್ಘಾಟಿಸಿದರು.  ಮಾ. 8 ರಿಂದ 18 ರವರೆಗೆ ನಡೆಯುವ ಈ ಪ್ರದರ್ಶನದಲ್ಲಿ ಇಟಲಿ, ಫ್ರಾನ್ಸ್, ಅಮೆರಿಕ, ಬೆಲ್ಜಿಯಮ್, ಸಿಂಗಪೂರ್, ಟರ್ಕಿ ಮತ್ತು ಮಧ್ಯಪ್ರಾಚ್ಯ ದೇಶಗಳ ವಿವಿಧ ದೇಶಗಳ ವಜ್ರಾಭರಣಗಳನ್ನು ಅತಿಥಿಗಳು ಅನಾವರಣ ಗೊಳಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದರು.  ಈ ಆಭರಣಗಳು 10   ಸಾವಿರ ಕ್ಯಾರೆಟ್ ಐಜಿಐ ಪ್ರಮಾಣೀಕೃತ ೪ಸಿ ಪರಿಪೂರ್ಣ ನೈಸರ್ಗಿಕ ವಜ್ರಾಭರಣಗಳಾಗಿವೆ. ಎಪಿಎಂಸಿ…

Read More

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls ಜೋಗ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾದ ಘಟನೆ ನಡೆದಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಗದಗ ಮೂಲದ ಆನಂದ್ (24) ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ. ಆನಂದ್ ಜೋಗ ಜಲಪಾತಕ್ಕೆ ಜುಲೈ 15ರಂದು ಆಗಮಿಸಿದ್ದ. ಯಾತ್ರಿ ನಿವಾಸದ ಸೀತಾಕಟ್ಟೆ ಬ್ರಿಡ್ಜ್ ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿ ಆಗಮಿಸಿದ್ದ. ಯುವಕ…

Read More

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬದ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ – ಭಕ್ತರ ದಂಡೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಣೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಾಗರಹಳ್ಳಿಯ ಪ್ರಸಿದ್ಧ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಇಂದು ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕಾಗಿ ಉತ್ಸಾಹದಿಂದ ಆಗಮಿಸಿದ್ದರು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ಹಾಲು-ಸಕ್ಕರೆಯಿಂದ ಆರಾಧನೆ, ನಾಗಬಲಿ, ಅಷ್ಟನಾಗಾರ್ಚನೆ,…

Read More

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ; ಚಾಲಕನ ವಿರುದ್ಧ ದೂರು ದಾಖಲು

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ; ಚಾಲಕನ ವಿರುದ್ಧ ದೂರು ದಾಖಲು A lorry carrying 300 bags of rice worth ₹4.20 lakh has gone missing in Bhadravathi. Police have registered a case against the driver after the consignment failed to reach two rice mills. ಭದ್ರಾವತಿ: ರೈಸ್ ಮಿಲ್‌ಗಳಿಗೆ ತಲುಪಿಸಬೇಕಿದ್ದ ಸುಮಾರು ₹4.20 ಲಕ್ಷ ಮೌಲ್ಯದ 300 ಚೀಲ ಅಕ್ಕಿ ಲೋಡ್ ಸಮೇತ…

Read More
Exit mobile version