Headlines

ನಿಗದಿತ ಅವಧಿಯ ಒಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುತ್ತೆ: ಸಚಿವ ಸಿ.ಸಿ.ಪಾಟೀಲ್

ಶಿವಮೊಗ್ಗ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್ ಬಸ್ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, ನಿಗದಿತ ಅವಧಿಯ…

Read More

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಸಮೇತ ವಾಹನ ವಶಕ್ಕೆ | Crime News

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ ಆನಂದಪುರ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ನಾಲ್ವರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಪ್ರವೀಣ್ ಹುಳಿಗದ್ದೆ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಸಿಂಗ್ ವಡಗೆರೆ ಬಂಧಿತ ಆರೋಪಿಯಾಗಿದ್ದಾರೆ. 2023 ರ ಆಗಸ್ಟ್ ತಿಂಗಳಿನಲ್ಲಿ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆರೆಹಿತ್ಲು…

Read More

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ – ಜಿಲ್ಲೆಯ ಏಳು ತಾಲೂಕಿನ ಅಧಿಕಾರಿಗಳು ಯಾರು ಗೊತ್ತಾ..??| State government

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತಿ ತಾಲ್ಲೂಕಿಗೂ ಒಬ್ಬರು ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿಗೆ ರವಿಚಂದ್ರ ನಾಯಕ್ ಕೆಎಎಸ್ , ಸಾಗರ ತಾಲೂಕಿಗೆ ಡಾ. ಬಸಂತಿ KAS ,ಶಿಕಾರಿಪುರ ತಾಲೂಕಿಗೆ ನಾಗೇಂದ್ರ ಎಫ಼್ ಹೊನ್ನಾಳಿ KAS , ಭದ್ರಾವತಿ ತಾಲೂಕಿಗೆ ಸಂಗಪ್ಪ KAS , ಸೊರಬ ತಾಲೂಕಿಗೆ ಅಭಿಷೇಕ್ ವಿ KAS , ತೀರ್ಥಹಳ್ಳಿ ತಾಲೂಕಿಗೆ ಸಿದ್ದಲಿಂಗಪ್ಪ KAS ಹಾಗೂ…

Read More

ತೀರ್ಥಹಳ್ಳಿ : ಅಕ್ರಮ ಮಧ್ಯ ಮಾರಾಟ ಪ್ರಶ್ನಿಸಿದ್ದ ಗ್ರಾಪಂ ಪಿಡಿಓ ಮೇಲೆ ಹಲ್ಲೆ : ಆರೋಪಿ ವಶಕ್ಕೆ

ತೀರ್ಥಹಳ್ಳಿ: ತಾಲೂಕಿನ ಮೇಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಕೆಳಕೆರೆ ನಾಗೇಶ್ ಎನ್ನುವ ವ್ಯಕ್ತಿಗೆ ಮದ್ಯ ಮಾರಾಟ ಮಾಡಬೇಡಿ ಎಂದಿದ್ದಕ್ಕೆ ಅಲ್ಲಿನ ಪಿಡಿಓ ಮೇಲೆ ಹಲ್ಲೆ ನೆಡೆಸಿದ್ದ ಕೆಳಕೆರೆ ನಾಗೇಶ್ ನನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೇಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೆಳಕೆರೆ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ನಾಗೇಶ್ ಗೆ ಮಹಿಳಾ ಪಿಡಿಓ ಅದರ ಬಗ್ಗೆ ಪ್ರಶ್ನಿಸಿದ್ದಾರೆ.  ಇದಕ್ಕೆ ನಾಗೇಶ್ ಪಿಡಿಓ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮೇಲೆ ಹಲ್ಲೆ…

Read More

Shivamogga ಎಪಿಎಂಸಿ ಯಲ್ಲಿ ಲೋಕಾಯುಕ್ತ ದಾಳಿ – ಇಬ್ಬರು ಅಧಿಕಾರಿಗಳು ವಶಕ್ಕೆ

ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಈ ವೇಳೆ  50 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಎಪಿಎಂಸಿ ಕಾರ್ಯದರ್ಶಿ ಹಾಗೂ ಹಿರಿಯ ಮೇಲ್ವಿಚಾರಕ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಹಾಗೂ ಕಛೇರಿಯಲ್ಲಿ ಎಪಿಎಂಸಿ ಮಳಿಗೆ ಮಂಜೂರು  ಮಾಡಲು 2 ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಈ ವಿಚಾರದಲ್ಲಿ ಎಪಿಎಂಸಿ  ಕಾರ್ಯದರ್ಶಿ ಒಂದು ಲಕ್ಷ ರೂ. ಗೆ ಮಾತುಕತೆ ನಡೆಸಿ,…

Read More

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.!

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.! ಹೊಸನಗರ : ಬದುಕಿ ಬಾಳಬೇಕಿದ್ದ ಪುಟ್ಟ ಕಂದಮನೊಬ್ಬ ತನ್ನದಲ್ಲದ ತಪ್ಪಿಗೆ ದುರಂತ ಅಂತ್ಯ ಕಂಡ ಕರುಳು ಹಿಂಡುವ ಘಟನೆ ನಡೆದಿದೆ. ಹೊಸನಗರ ತಾಲೂಕು ನಗರ ಸಮೀಪದ ಹಿರೀಮನೆಯಲ್ಲಿ ಕಳೆದ ಅ.24 ಗುರುವಾರ ಇಂತಹ ದುರಂತಕ್ಕೊಂದು ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮ ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ದುರ್ಧೈವಿಯಾಗಿದ್ದಾನೆ. ಶಾಸಕ…

Read More

ಸಂಘಟನಾ ಚತುರ,ಸ್ನೇಹಮಯಿ ವ್ಯಕ್ತಿತ್ವದ ಶಾಸಕ ಆರಗ ಜ್ಞಾನೇಂದ್ರರವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಲು ಮನವಿ:

ರಿಪ್ಪನ್ ಪೇಟೆ: ಮಲೆನಾಡಿನ ತವರೂರು ತೀರ್ಥಹಳ್ಳಿಯ ಯಶಸ್ವಿ ಶಾಸಕ ಎಂದೇ ಬಿಂಬಿತರಾಗಿರುವ ಶಾಸಕರಾದ ಆರಗ ಜ್ಞಾನೇಂದ್ರ ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದವರು,ಸುಮಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಆರಗ ಜ್ಞಾನೇಂದ್ರ ರವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಹೊಸನಗರ ತಾಲೂಕು ಬಿಜೆಪಿಯ ಉಪಾಧ್ಯಕ್ಷರಾದ ಕಲ್ಲೂರು ನಾಗೇಂದ್ರಪ್ಪ ಗೌಡ ಒತ್ತಾಯಿಸಿದ್ದಾರೆ.       : ಕಲ್ಲೂರು ನಾಗೇಂದ್ರಪ್ಪ ಗೌಡ        ಹೊಸನಗರ ತಾಲೂಕು ಬಿಜೆಪಿ ಉಪಾಧ್ಯಕ್ಷರು: ಕೊರೊನಾದಂಥ ಸಂಕಷ್ಟದ ವೇಳೆ…

Read More

ಮನೆಯ ಗೇಟ್ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನ ಬರ್ಬರ ಹತ್ಯೆ.!!|crime

ಶಿವಮೊಗ್ಗ: ರೌಡಿ‌ಶೀಟರ್ ಮುಜೀಬ್ (32) ಎಂಬಾತನನ್ನು‌ ಮಾರಕಾಸ್ತ್ರಗಳಿಂದ‌ ಕೊಚ್ಚಿ‌ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ‌ ಆರೋಪಿಯಾಗಿದ್ದ.  ಇಂದು ಬೆಳಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೇಪರ್‌ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಜೀಬ್‌ಗೆ ಎರಡು ಮದುವೆಯಾಗಿದ್ದು, ಮೊದಲನೇ ಪತ್ನಿಗೆ ಇಬ್ಬರು ಮತ್ತು ಎರಡನೇ ಪತ್ನಿಗೆ ಒಂದು‌ ಮಗುವಿದೆ. ನಿನ್ನೆ ರಾತ್ರಿ 12…

Read More

ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ

ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ ಶಿವಮೊಗ್ಗ ನಗರ ಆಯನೂರು ಗೇಟ್ ಬಳಿ ಭಾನುವಾರ ಮಧ್ಯಾಹ್ನ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರಲ್ಲಿ ಒಬ್ಬರಿಗೆ ತೀವ್ರ ರೀತಿಯಲ್ಲಿ ತಲೆಗೆ ಪೆಟ್ಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಫುಡ್‌ ಡೆಲಿವರಿ ಬಾಯ್‌ ಸಿಗ್ನಲ್‌ ಬ್ರೇಕ್‌ ಮಾಡಿ ಅಜಾಗರೂಕವಾಗಿ ಬೈಕ್‌ ಚಲಾಯಿಸಿದ್ದು, ಇದನ್ನು ತಪ್ಪಿಸಲು ಶರಾವತಿ ನಗರದ ಕಡೆಯಿಂದ ಬರುತ್ತಿದ್ದ ಎರಿಟಿಗಾ ಕಾರು…

Read More

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ !

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ ! A fatal road accident near Nedaravalli in Sagar taluk claimed the life of a 29-year-old man after a collision between a tractor and a car. Several others sustained serious injuries and were hospitalized. ಸಾಗರ: ತಾಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ…

Read More