ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft ಮನೆಯಲ್ಲಿ ಕಳ್ಳತನವಾಗಿದ್ದು(theft) ಇದಕ್ಕೆ ತನ್ನ ಸ್ವಂತ ಮಗನೇ ಕಾರಣ ಎಂದು ಹೆತ್ತ ತಾಯಿಯೇ ತನ್ನ ಮಗನ ಮೇಲೆ ಕಳ್ಳತನದ ಆರೋಪ ಹೊರಿಸಿರುವ ಘಟನೆ ಶಿವಮೊಗ್ಗ(Shivamogga) ನಗರದ ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ಘಟನೆಯ ಹಿನ್ನಲೆ : ಫೆಬ್ರವರಿ ತಿಂಗಳಿನಲ್ಲಿ ನಡೆದ ಘಟನೆ ಸಂಬಂದ ತುಂಗಾನಗರ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯಲ್ಲಿ : IPC 1860 (U/s-380)…

Read More

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ ಶಿವಮೊಗ್ಗ : ಜ. 16: ‘ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ನಿಮಗೆ ಸಮಸ್ಯೆ, ಉಪಟಳ, ಕಿರಿಕಿರಿ ಉಂಟು ಮಾಡಿದರೆ ಕೂಡಲೇ 112 ಸಂಖ್ಯೆಯ ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಕರೆ ಮಾಡಿ ಮಾಹಿತಿ ನೀಡಿ. ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳೆಯರ ರಕ್ಷಣೆಗೆಂದೆ ಜಿಲ್ಲಾ ಪೊಲೀಸ್ ಇಲಾಖೆ ಅಸ್ತಿತ್ವಕ್ಕೆ ತಂದಿರುವ ‘ಚನ್ನಮ್ಮ ಪಡೆ’ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮಾಂತರ ಠಾಣೆ ಸಬ್ ಇನ್ಸ್’ಪೆಕ್ಟರ್…

Read More

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ..!!

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ ಸಾಗರ ತಾಲೂಕಿನ ಆನಂದಪುರದಲ್ಲಿ  ಬೈಕ್ ಗೆ  ಜೆಸಿಬಿ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೋರ್ವನ ಪರಿಸ್ಥಿತಿ ಗಂಭೀರವಾಗಿದೆ.  ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಏಕಾಏಕಿ ಬಂದ ಹಿನ್ನಲೆಯಲ್ಲಿ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ…

Read More

former IAS officer AK Sharma have been elected vice-president of the state BJP ahead of the Uttar Pradesh assembly elections next year.

Lucknow: Prime Minister Narendra Modi has announced the appointment of former IAS officer AK Sharma as the BJP’s vice president in the state ahead of the Uttar Pradesh assembly elections next year.  Meanwhile, Archana Mishra and Amit Balmi have been appointed in charge of the area.  The BJP has decided to strengthen the party’s organization…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನ.

  ರಿಪ್ಪನ್ ಪೇಟೆ: ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದಲ್ಲಿ ಕನ್ನಡದ ಉಪನ್ಯಾಸಕ ರಾಜು ಶಿವಪುರ ಮಾತನಾಡಿ ಈ ಬಾರಿಯ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡಕ್ಕಾಗಿ ನಾವು ಎಂಬ ವಿಭಿನ್ನ ಅಭಿಯಾನ ಹಮ್ಮಿಕೊಂಡಿದೆ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಕೈಜೋಡಿಸಬೇಕೆಂದರು.  ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಭಾಷಾ ಸಂಸ್ಕೃತಿ…

Read More

ತೀರ್ಥಹಳ್ಳಿ : ಮಾಜಿ ಸೈನಿಕ ಮನ್ಸೂರ್ ಅಹಮದ್ ನಿಧನ|tth

ತೀರ್ಥಹಳ್ಳಿ : ಮಾಜಿ ಸೈನಿಕ ಮನ್ಸೂರ್ ಅಹಮದ್  (57) ಹೈ ಬಿಪಿಯಿಂದ ಪಟ್ಟಣದ ಸೊಪ್ಪುಗುಡ್ಡೆಯಲ್ಲಿನ ತಮ್ಮ ಮನೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.ಶಂಕಿತ ಉಗ್ರ ಅಬ್ದುಲ್ ಮತೀನ್ ತಂದೆಯಾದ ಮನ್ಸೂರ್ ಅಹಮದ್ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತದೇಹವನ್ನು ಸೊಪ್ಪುಗುಡ್ಡೆ ಬಳಿಯ ಪ್ರಾರ್ಥನಾ ಮಂದಿರದಲ್ಲಿ ಇಟ್ಟು ಪ್ರಾರ್ಥನೆ ನೆಡೆಸಲಾಗುತ್ತಿದೆ. ಮಾಜಿ ಸೈನಿಕನಾಗಿದ್ದ ಮನ್ಸೂರ್ ಅಹಮದ್ ಗೆ ಮೂವರು ಮಕ್ಕಳಿದ್ದು ಅದರಲ್ಲಿ ಮತೀನ್ ಮೊದಲ ಪುತ್ರನಾಗಿದ್ದಾನೆ. ಅಬ್ದುಲ್‌ ಮತೀನ್ ಅಹಮದ್‌ ತಾಹಾ. ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿರುವ ಆತನ ಪತ್ತೆಗಾಗಿ ಹೈದರಾಬಾದ್‌ನ ಎನ್‌ಐಎ ಮೂರು…

Read More

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ :  ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು….

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ…

Read More

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ|CM

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.‌ ಮಧ್ಯಾಹ್ನದ ವೇಳೆಗೆ ಶಿವಮೊಗ್ಗಕ್ಕೆ ಆಗಮಿಸಿ ಸಂಜೆ ಬೆಂಗಳೂರಿಗೆ ನಿರ್ಗಮಿಸುತ್ತಿದ್ದಾರೆ. ನವೆಂಬರ್ 25 ರ ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.50 ಕ್ಕೆ ಶಿವಮೊಗ್ಗದ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್ ತಲುಪುವರು. ನಂತರ ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 4.15 ಕ್ಕೆ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್‍ನಿಂದ ಹೊರಟು ಸಂಜೆ 5.35 ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣ ತಲುಪುವರು…

Read More

ಕರ್ನಾಟಕ ದಲ್ಲಿ SSLC ಪರೀಕ್ಷೆ :ಸಾಗರದ ವಿದ್ಯಾರ್ಥಿಗಳಿಗೆ ಶಾಸಕ ಹರತಾಳು ಹಾಲಪ್ಪ ರವರಿಂದ ಮಾಸ್ಕ್ ಕೊಟ್ಟು ‌ಶುಭ ಹಾರೈಕೆ

ಸಾಗರ : ಎಸ್ಎಸ್ಎಲ್ಸಿ‌ ಪರೀಕ್ಷೆ ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ  ಶುಭ ಹಾರೈಸಿದ ಶಾಸಕರಾದ ಹರತಾಳು ಹಾಲಪ್ಪ ರವರು ಸಾಗರದ ಸರ್ಕಾರಿ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಿ ಸ್ವಾಗತಿಸಿ ಗಮನ ಸೆಳೆದಿದ್ದಾರೆ. ಕೋವಿಡ್ ಬಗ್ಗೆ ಪರೀಕ್ಷಾರ್ಥಿಗಳು‌ ಅಂಜಿಕೊಳ್ಳುವ ಅಗತ್ಯವಿಲ್ಲ. ವಿದ್ಯಾರ್ಥಿಗಳು ತಮ್ಮ ಆರೋಗ್ಯ ದಲ್ಲಿ ಏರುಪೇರು ಇದ್ದರೆ ಕೂಡಲೆ ಶಾಲೆ ಮುಖ್ಯಸ್ಥರ ಗಮನಕ್ಕೆ ತನ್ನಿ ನಾವು ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡುತ್ತೇವೆ ಸಾಗರ ಶಾಸಕ ಹರತಾಳು ಹಾಲಪ್ಪ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ. ವಿದ್ಯಾರ್ಥಿಗಳಿಗೆ ಸ್ಯಾನಿಟೈಜರ್ ನೀಡಿ,…

Read More