Headlines

ಹೊಸನಗರ ಮೂಲದ ಏರ್ ಫೋರ್ಸ್ ಅಧಿಕಾರಿ ಆಗ್ರಾದಲ್ಲಿ ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಏರ್ ಫೋರ್ಸ್ ಅಧಿಕಾರಿಯೊಬ್ಬರು ಸ್ಕೈ ಡೈವಿಂಗ್ ವೇಳೆಯಲ್ಲಿ ಪ್ಯಾರಚೂಟ್ ನಿಷ್ಕ್ರಿಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಪಟಗುಪ್ಪ ಬಳಿಯ ಸಂಕೂರು ನಿವಾಸಿ  ಮಂಜುನಾಥ್ ಜಿ ಎಸ್(36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗ್ರಾದ ಪ್ಯಾರಾ ಟ್ರೈನಿಂಗ್ ಸ್ಕೂಲ್ ನಲ್ಲಿ ವಾರಂಟ್ ಆಫಿಸರ್ ಹಾಗೂ ಪ್ಯಾರಾ ಜಂಪ್ ಇನಸ್ಟ್ರಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದ ಮಂಜುನಾಥ್ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಸ್ಕೈ ಡೈವಿಂಗ್ ಮಾಡುವಾಗ ಪ್ಯಾರಾಚೂಟ್ ನಿಷ್ಕ್ರಿಯವಾದ ಕಾರಣ ನಿಯಂತ್ರಣ ಕಳೆದುಕೊಂಡು ಸುಮಾರು 13 ಸಾವಿರ…

Read More

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ

ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ Light vehicle movement has been restored on Hulikal Ghat Road (SH-52) between Shivamogga and Kundapura from June 12, 2026, after temporary repair works and safety measures were completed following a landslide. ಹೊಸನಗರ, ಜೂನ್ 12: ಶಿವಮೊಗ್ಗ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ (ಬಾಳೆಬರೆ) ಘಾಟ್ ರಸ್ತೆಯಲ್ಲಿ ಜೂನ್ 12ರಿಂದ ಲಘು ವಾಹನಗಳ…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ…

Read More

ರಿಪ್ಪನ್ ಪೇಟೆ: ಅನೈತಿಕ ಚಟುವಟಿಕೆಯ ತಾಣವಾದ ಸ್ತ್ರೀಶಕ್ತಿ ಸಮುದಾಯ ಭವನ.

ರಿಪ್ಪನ್ ಪೇಟೆ: ಪಟ್ಟಣಕ್ಕೆ  ಹೊಂದಿಕೊಂಡಂತೆ ಇರುವ ದೊಡ್ಡಿನಕೊಪ್ಪ ಬಡಾವಣೆಯಲ್ಲಿರುವ ಸ್ತ್ರೀಶಕ್ತಿ ಸಮುದಾಯಭವನ ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಯ ತಾಣವಾಗಿದೆ.ಲಕ್ಷಾಂತರ ರೂಪಾಯಿ ಮೊತ್ತದ ಅನುದಾನದಲ್ಲಿ ತಲೆಯೆತ್ತಿ ನಿಂತ  ಸ್ತ್ರೀ ಶಕ್ತಿ ಸಮುದಾಯಭವನ ಇದೀಗ ಪಾಳುಬಿದ್ದು ಹಾಗೂ ಪುಡಾರಿಗಳ ನೆಚ್ಚಿನ ಅನೈತಿಕ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 2011-12ರಲ್ಲಿ ಅಂದಿನ ಶಾಸಕರಾಗಿದ್ದ ಬೇಳೂರು ಗೋಪಾಲಕೃಷ್ಣರವರ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ತ್ರೀ ಶಕ್ತಿ ಸಮುದಾಯ ಭವನವನ್ನು  ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿತ್ತು. ಈಗ ಸ್ತ್ರೀಶಕ್ತಿ…

Read More

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!??

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!?? ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ. ಮೂಲಗಳ ಪ್ರಕಾರ, ಬೆಂಗಳೂರು  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈ ರೇಡ್‌ ನಡೆಸಿದ್ದಾರೆ ಎನ್ನಲಾಗಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ ಎನ್‌ಐಎ ಟೀಂ ದಾಳಿ ನಡೆಸಿದ್ದು ಪರಿಶೀಲನೆ ನಡೆಸ್ತಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ,ಮಾರ್ಕೆಟ್‌ನಲ್ಲಿರುವ ಒಂದು ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಬೆಂಗಳೂರಿನಿಂದ…

Read More

ರಿಪ್ಪನ್‌ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ವಿವಿಧ ಕಾಮಗಾರಿಗಳಿಗೆ ಶಾಸಕ ಬೇಳೂರು ಚಾಲನೆ MLA Gopalakrishna Belur inaugurates ₹75 lakh development works in Ripponpet, announces plans to upgrade the Gram Panchayat to a Town Panchayat, and highlights the swift completion of ₹27 crore infrastructure projects by June. ​ರಿಪ್ಪನ್‌ಪೇಟೆ: ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಜೊತೆಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ…

Read More

ಹಿಂದುತ್ವದ ಸುದ್ದಿಗೆ ಬಂದರೆ ಅನುಭವಿಸುತ್ತೀರಿ! :ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ: ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೇ ನೀಡಿರೋ ಗ್ರಾಮೀಣಾಭಿವೃದ್ಧಿ ಸಚಿವರಾಗಿರೋ ಕೆ.ಎಸ್‌ ಈಶ್ವರಪ್ಪ ಶಿಕಾಳಕೊಪ್ಪದಲ್ಲಿ ನಡೆದ ಘಟನೆಯನ್ನ ಖಂಡಿಸಿದಿದ್ದಾರೆ. ಕೆಲವು ಮುಸಲ್ಮಾನರು ಬಹಳ ತಲೆಹರಟೆಗಳಾಗಿದ್ದು,ಅವರೇ ಮುಸ್ಲೀಂರ ಉದ್ದಾರಕರು ಅನ್ನೋ ರೀತಿ ವರ್ತಿಸುತ್ತಿದ್ದಾರೆ. ಇದು ಸರಿಯಲ್ಲ ಎಂದುಹೇಳಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಅವರು ಶಿರಾಳಕೊಪ್ಪದಲ್ಲಿ ಮುಸ್ಲಿಂ ಯುವಕರು ಹಿಂದೂ ಯುವಕನ ಮೇಲೆ ನಡೆಸಿದ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರೀಯಿಸಿದ ಅವರು ಚೈತ್ರಾ ಕುಂದಾಪುರ ಅವರ ಹೇಳಿಕೆಯನ್ನು ಹಿಂದೂ ಯುವಕನೊಬ್ಬ ಕೇವಲ ಮೊಬೈಲ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದಕ್ಕೆ ಅಂಗಡಿಗೆ ನುಗ್ಗಿ ಹೊಡೆಯುತ್ತಾರೆ…

Read More

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು,ಓರ್ವ ಗಂಬೀರ|Accident

ಲಾರಿ ಮತ್ತು ಬೊಲೇನೋ ಕಾರಿನ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಬೊಲೆನೋ ವಾಹನದಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮೂವರು ದಾವಣಗೆರೆಯ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.   ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಸಾವು ಕಂಡವರನ್ನ ಕಾರ್ತಿಕ್, ಮೋಹನ್ ಮತ್ತು ವಿವೇಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೊಲೆನೋ ವಾಹನವನ್ನು ಚಲಾಯಿಸುತ್ತಿದ್ದನು ಎಂದು…

Read More

ರಸ್ತೆಗೆ ವಾಲಿದ ವಿದ್ಯುತ್ ಕಂಬ : ಆತಂಕದಲ್ಲಿ ಸಾರ್ವಜನಿಕರು|mescom

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ತಳಲೆ ಗ್ರಾಮದ ಬಾಳೆಕೊಡ್ಲು ಬಳಿ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಬಾಗಿದ್ದು, ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಬಳಿಯ ಬೆಳ್ಳೂರು ಸಂಪರ್ಕ ರಸ್ತೆಯಲ್ಲಿ 11 ಕೆ ವಿ ವಿದ್ಯುತ್ ಕಂಬ ಅಪಾಯದ ಸ್ಥಿತಿಯಲ್ಲಿ ಇದ್ದರು ಸಹ ಮೆಸ್ಕಾಂ  ಇಲಾಖೆ ಜಾಣ ಕುರುಡು ನೀತಿ ಅನುಸರಿಸುತ್ತಿದೆ. ಈ 11 ಕೆ ವಿ ವಿದ್ಯುತ್ ಕಂಬವು ಶಿಥಿಲಗೊಂಡು ರಸ್ತೆಗೆ ಬಾಗಿದ್ದು, ಜೋರಾಗಿ ಗಾಳಿ ಬೀಸಿದಲ್ಲಿ ಮುರಿದು ಬೀಳಲಿದೆ….

Read More