Accident | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಓರ್ವ ಸ್ಥಳದಲ್ಲಿಯೇ ಸಾವು
Accident | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಓರ್ವ ಸ್ಥಳದಲ್ಲಿಯೇ ಸಾವು ಸಿಮೆಂಟ್ ಲಾರಿ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಸಂಜೆ ಸುಮಾರು 04:30 ಗಂಟೆಯ ಹೊತ್ತಿನಲ್ಲಿ ಸಿಮೆಂಟ್ ಚೀಲಗಳನ್ನೂ ತುಂಬಿದ ಲಾರಿ ವಾಹನ ಸಂಖ್ಯೆಯ KA 15 A 1383 ಲಾರಿಯೂ ಆಕಸ್ಮಿಕವಾಗಿ ಇಡುವಾಣಿ ಸಮೀಪದ ಅಪಾಯಕಾರಿ ತಿರುವಿನಲ್ಲಿ ಪಲ್ಟಿಯಾಗಿತ್ತು. ಅಪಘಾತದಲ್ಲಿ ತಾಳಗುಪ್ಪ ಅಂಬೇಡ್ಕರ್ ಕಾಲೋನಿ ನಿವಾಸಿ…