Headlines

Ripponpet | ಶಾಸಕ ಬೇಳೂರು ಆಪ್ತನಿಗೆ ಜೀವಬೆದರಿಕೆ – ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಕೆ

ಶಾಸಕ ಬೇಳೂರು ಆಪ್ತನಿಗೆ ಜೀವಬೆದರಿಕೆ – ಎಸ್ ಪಿ ಗೆ ದೂರು ಸಲ್ಲಿಕೆ ರಿಪ್ಪನ್‌ಪೇಟೆ : ಪಟ್ಟಣದ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ರಮೇಶ್ (ಫ್ಯಾನ್ಸಿ ರಮೇಶ್) ತಮಗೆ ಜೀವ ಬೆದರಿಕೆ ಇದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಪತ್ರೀಕಾ ಹೇಳಿಕೆ ನೀಡಿರುವ ರಮೇಶ್ ಪಟ್ಟಣದ ಕೆಲವು ಖಾಸಗಿ ಲೇಔಟ್ ನಲ್ಲಿ ಕಾನೂನುಬಾಹಿರವಾಗಿ ಲೇಔಟ್ ನಿರ್ಮಾಣ ಮಾಡುತಿದ್ದಾರೆ ಎಂದು ಸಾಮಾಜಿಕ ಕಳಕಳಿಯಿಂದ ಈಗಾಗಲೇ ಲೇಔಟ್…

Read More

ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಗ್ರಾಪಂ ಪಿಡಿಓ | lokayutha

ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಗ್ರಾಪಂ ಪಿಡಿಓ | lokayutha ಶಿಕಾರಿಪುರ : ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಮಹಿಳೆಗೆ ಪರಿಹಾರದ ಚೆಕ್ ನೀಡಲು ಲಂಚ ಪಡೆಯುತಿದ್ದ ತಾಲೂಕಿನ ಬಗನಕಟ್ಟೆ ಗ್ರಾಪಂ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಮಂಜುನಾಥ ಎಸ್. ಲೋಕಾಯುಕ್ತ ಬಲೆಗೆ ಬಿದ್ಧ ಪಿಡಿಒ ದಾಳಿ ನಡೆದಿದೆ. ಶಿವಮೊಗ್ಗ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದ ಪಿಡಿಒ ಸಾಕಮ್ಮ ಎಂಬುವರ ಬಳಿ ಅತಿವೃಷ್ಠಿಯಿಂದ ಬಿದ್ದ ಮನೆಗೆ ಲಂಚ ಪಡೆಯುವಾಗ ದಾಳಿ ನಡೆಸಲಾಗಿದೆ. ಸಾಕಮ್ಮ ಎಂಬುವವರ ಬಳಿ 6 ಸಾವಿರ…

Read More

Hombuja| ಭೂಮಿಯ ಒಡಲಿನ ಭತ್ತ “ದಿವ್ಯ ಪ್ರಸಾದ” – ಹೊಂಬುಜಾ ಶ್ರೀಗಳು

ಭೂಮಿಯ ಒಡಲಿನ ಭತ್ತ ‘ದಿವ್ಯ ಪ್ರಸಾದ’ ರಿಪ್ಪನ್‌ಪೇಟೆ:-ಭೂಮಿಯು ಸ್ವರ್ಗ ಸಮಾನವಾಗಿದ್ದು ವ್ಯವಸಾಯದ ಮೂಲಕ ಬೆಳೆಯುವಆಹಾರಧಾನ್ಯ, ತರಕಾರಿ, ಹಣ್ಣು ಹಂಪಲು, ಹೂವು, ‘ದಿವ್ಯ ಪ್ರಸಾದ’ ಎಂಬ ಭಾವನೆ ಮೂಡಬೇಕು. ಎಂದು ಹೊಂಬುಜ ಜೈನಮಠದ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ “ದೀಪಾವಳಿಯ ಹಬ್ಬದಲ್ಲಿ ಹೊಸತು ಬೆಳಸಿಕೊಂಡು ಬರುವ ಹಬ್ಬವೇ “ವರ್ಷದಡಕು’’ಯನ್ನು   ಇಂದು ಜೀವನಾವಶ್ಯಕ ಆರೋಗ್ಯ ಸಂರಕ್ಷಣೆ-ಪೋಷಣೆಗಾಗಿ ಬೇಸಾಯ ವೃತ್ತಿಯಾದರೂ ಕೃಷಿ ಮೂಲವೇ ಆರ್ಥಿಕ, ಆರೋಗ್ಯ, ಅಕ್ಷರ, ಆಶ್ರಯ ಪಾಲನೆಯ ಕೇಂದ್ರವಾಗಿದೆ ಶ್ರೀಕ್ಷೇತ್ರದ ಭತ್ತದ…

Read More

ಮಳಲಿ ಮಠದಲ್ಲಿ ಲೋಕಕಲ್ಯಾಣಾರ್ಥ ಇಷ್ಟಲಿಂಗ ಕಾರ್ತಿಕ ದೀಪೋತ್ಸವ ಧರ್ಮಸಮಾರಂಭ| malali matt

ಮಳಲಿಮಠದಲ್ಲಿ ಶ್ರೀ ಗುರು ಪಟ್ಟಾಧಿಕಾರ ರಜತ ಮಹೋತ್ಸವ ರಿಪ್ಪನ್‌ಪೇಟೆ:-ಸಮೀಪದ  ಮಳಲಿ ಮಠದಲ್ಲಿ ನವಂಬರ 26 ರಂದು ಸಂಜೆ 4 ಗಂಟೆಗೆ ಶ್ರೀ ಗುರುಪಟ್ಟಾಧಿಕಾರ ರಜತ ಮಹೋತ್ಸವ ಹಾಗೂ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭವನ್ನು  ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ  ಏರ್ಪಡಿಸಲಾಗಿದೆ ಎಂದು  ಮಳಲಿಮಠದ  ಡಾ.ಗುರುನಾಗಭೂಷಣ ಶಿವಾಚಾರ್ಯಮಹಾಸ್ವಾಮಿಜಿ ತಿಳಿಸಿದರು. ರಿಪ್ಪನ್‌ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ  ಶ್ರೀ ಗುರುಪಟ್ಟಾಧಿಕಾರ ರಜತ ಮಹೋತ್ಸವ ಕಾರ್ತೀಕ ದೀಪೋತ್ಸವ ಸಮಾರಂಭವನ್ನು ಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು.ಸಮಾರಂಭದ ಆಧ್ಯಕ್ಷತೆಯನ್ನು  ಮಳಲಿಮಠದ…

Read More

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿ ನಿಂತಿದ್ದ ಯುವಕರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದ ರಾಡು ಹಾಗೂ ಲಾಂಗ್‌ ವಶಪಡಿಸಿಕೊಂಡಿದ್ದಾರೆ. ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್ ಯಾನೆ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ (22) ಬಂಧಿತ ಆರೋಪಿಗಳಾಗಿದ್ದು ಕೋಟೆಗಂಗೂರಿನ…

Read More

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು|A fireworks disaster

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು| Fire work disaster | ಪಟಾಕಿ ಸಿಡಿದು ಓರ್ವ ಯುವಕನೊಬ್ಬ ಸಾವನ್ನಪ್ಪಿ, ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಮತ್ತು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಚಿಕ್ಕಮಗಳೂರು ತಾಲೂಕಿನ ತರೀಕೆರೆ ತಾಲೂಕಿನ ಸುಣ್ಣದ ಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದವನನ್ನು  ಪ್ರದೀಪ್ (30) ಎಂದು ಗುರುತಿಸಲಾಗಿದೆ. ನಡೆದಿದ್ದೇನು..?? ಮಂಗಳವಾರ ರಾತ್ರಿ ಪ್ರದೀಪ್ ಕುರ್ಚಿಯ ಕೆಳಗೆ ಪಟಾಕಿ ಇಟ್ಟುಕೊಂಡಿದ್ದ…

Read More

Shivamogga | ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..?

ಶಿವಮೊಗ್ಗ ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..? ಶಿವಮೊಗ್ಗ (Shivamogga) ನಗರದ ಗುಡ್ಡೆ ಕಲ್​ ದೇವಸ್ಥಾನದ ಸಮೀಪ, ಚಿಕ್ಕಲ್​ನಲ್ಲಿ ನಡೆದ ಮಲ್ಲೇಶ್ ಅಲಿಯಾಸ್ ಮಲ್ಲಿ ಅಲಿಯಾಸ್ ಮಲ್ಲನ ಕೊಲೆ(murder) ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಪ್ರತಿಕ್ರಿಯಿಸಿದ್ದಾರೆ.  ನಿನ್ನೆ ಚಿಕ್ಕಲ್​ನಲ್ಲಿ ನಡೆದ ಘಟನೆ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಏಳು ಜನರ ದುಷ್ಕರ್ಮಿಗಳ ತಂಡ ಘಟನೆಯಲ್ಲಿ ಪಾಲ್ಗೊಂಡಿದ್ದು, ಈ ಸಂಬಂಧ…

Read More

BIG NEWS | ಶಿವಮೊಗ್ಗದ ನಡುರಸ್ತೆಯಲ್ಲಿ ಮಲ್ಲೇಶ್ ಮರ್ಡರ್

ಶಿವಮೊಗ್ಗದ ಚಿಕ್ಕಲ್ ರಸ್ತೆಯಲ್ಲಿರುವ ಶಿವಶಂಕರ್ ವೈನ್ ಶಾಪ್ ಬಳಿ ವ್ಯಕ್ತಿಯೋರ್ವನನ್ನ ಕೊಲೆ ಮಾಡಲಾಗಿದೆ.  ಕೊಲೆಯಾದ ವ್ಯಕ್ತಿಯನ್ನ‌ ಮಲ್ಲೇಶ್ ಯಾನೆ ಮಲ್ಲ(35) ಎಂದು ಗುರುತಿಸಲಾಗಿದೆ. ಚಿಕ್ಕಲ್ ನ ಫ್ಲೈ ಓವರ್ ಬಳಿಯ ಶಿವಶಂಕರ್ ವೈನ್ ಶಾಪ್ ಬಳಿಯ ಚಾನೆಲ್ ಏರಿಯಾದಲ್ಲಿ ಮಲ್ಲೇಶ್ ಬೈಕ್ ನಲ್ಲಿ ಬರುವಾಗ ಹಿಂಬದಿ ಬೈಕ್ ನಲ್ಲಿ ಬಂದ ಮೂವರು ಡಿಕ್ಕಿ ಹೊಡೆಸಿದ್ದಾರೆ. ಮಲ್ಲೇಶ್ ಕೆಳಗೆ ಬಿದ್ದಿದ್ದಾನೆ. ಮಲ್ಲೇಶ್ ಕೆಳಗೆ ಬಿದ್ದಿದ್ದನ್ನ‌ ನೋಡಿ ಸ್ಥಳೀಯರು ರಸ್ತೆ ಅಪಘಾತವೆಂದು ಘಟನಾ ಸ್ಥಳಕ್ಕೆ ಓಡಿದ್ದಾರೆ. ಎರಡು ವರ್ಷಗಳ ಹಿಂದೆ…

Read More

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಕಡೆಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷವಾಗಿ ಗೋಪೂಜೆಯನ್ನು ನೆರವೇರಿಸಲಾಯಿತು. ಇದೇ ಸಂಧರ್ಭದಲ್ಲಿ ಪಟ್ಟಣದ ಗೋರಕ್ಷಕ ದೇವರಾಜ್ ಕೆರೆಹಳ್ಳಿ ರವರ ಗೋಸೇವೆಯನ್ನು ಗುರುತಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ದೇವರಾಜ್ ಕೆರೆಹಳ್ಳಿ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಸಿದ್ದಿವಿನಾಯಕ…

Read More

Ripponpet | ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ರಿಪ್ಪನ್‌ಪೇಟೆಯ ಸಮೀಪದ…

Read More
Exit mobile version