ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ತೀ ನಾ ಶ್ರೀನಿವಾಸ್| ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು..!!
ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು ! ಭದ್ರಾವತಿ : ಕಾಳನಕಟ್ಟೆಯಲ್ಲಿ ಭದ್ರಾ ನದಿಯ ಚಾನೆಲ್ ನೀರಿನಲ್ಲಿ ಆಡಲು ಹೋದ ಬಾಲಕಿ ನೀರು ಪಾಲಾಗಿದ್ದು ಆಕೆಗಾಗಿ ಹುಡುಕಾಟ ಆರಂಭವಾಗಿದೆ. ಕಾಳನಕಟ್ಟೆಯಲ್ಲಿ ಭದ್ರ ನದಿಯ ಚಾನೆಲ್ ನೀರಿನಲ್ಲಿ ಇದೇ ಗ್ರಾಮದ ಮಹಿಳೆಯೊಬ್ಬರು ಬಟ್ಟೆ ತೊಳೆಯಲು ಮುಂದಾಗಿದ್ದರು. ಈ ವೇಳೆ ನೀರಿನಲ್ಲಿ ಆಟವಾಡಲು ಬಯಸಿದ ಮಹಿಳೆಯ 12 ವರ್ಷದ ಮಗಳು ಚಾನೆಲ್ ನೀರು ಪಾಲಾಗಿದ್ದಾಳೆ. ತಾಯಿ ಸುಂದರಮ್ಮ ಈಜು ಕಲಿಯತಿದ್ದರಿಂದ ನೀರಿಗಿಳಿದು ಹುಡುಕಾಡಿದ್ದಾರೆ. ಮಗಳು ಸಿಗದ…


