Headlines

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ…

Read More

ಅವಿಶ್ವಾಸ ಗೊತ್ತುವಳಿ: ಅಧಿಕಾರ ಕಳೆದುಕೊಂಡ ಹೆದ್ದಾರಿಪುರ ಗ್ರಾಪಂ ಅಧ್ಯಕ್ಷೆ ವನಿತಾ ಗಂಗಾಧರ್|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಸದಸ್ಯರು ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದು, ಮೂರನೇ ಎರಡು ಮತಗಳಿಂದ ಪಂಚಾಯತ್ ಅಧ್ಯಕ್ಷೆ ವನಿತಾ ಗಂಗಾಧರ್ ತನ್ನ ‌ಸ್ಥಾನ ಕಳೆದುಕೊಂಡಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರಿದ್ದು ಓರ್ವರು ಮೃತಪಟ್ಟಿದ್ದಾರೆ, ಈ ಪೈಕಿ 11 ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ ಮತ ಚಲಾಯಿಸಿದ್ದಾರೆ.ಇದರಲ್ಲಿ 4 ಬಿಜೆಪಿ ಬೆಂಬಲಿತ ಸದಸ್ಯರು,5 ಕಾಂಗ್ರೆಸ್ ಬೆಂಬಲಿತರು ಹಾಗೂ 2 ಪಕ್ಷೇತರ ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ.ಶ್ರೀಕಾಂತ್ ಮರುಆಯ್ಕೆ

ಶಿವಮೊಗ್ಗ : ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಈ ಹಿಂದೆ ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿದ್ದ ಶ್ರೀಕಾಂತ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು. ಅಪ್ಪಾಜಿಗೌಡ, ಶಾರದಾ ಪೂರ್ಯ ನಾಯಕ್, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ 3ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಯಶಸ್ವಿಯಾಗಿದ್ದರು. ವಿಧಾನಪರಿಷತ್ ಸದಸ್ಯರಾದ ಬೋರೇಗೌಡರ ಗೆಲುವಿಗೂ ಹೆಗಲಾಗಿದ್ದರು.  ಎರಡು ಬಾರಿ ಶಿವಮೊಗ್ಗ ನಗರದ ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.ಕೇವಲ ರಾಜಕಾರಣಿ ಮಾತ್ರವಾಗಿರದೆ ಸಮಾಜ ಸೇವಕರಾಗಿದ್ದಾರೆ. ಜಿಲ್ಲೆಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು…

Read More

ರಿಪ್ಪನ್ ಪೇಟೆ : ತೆರೆದ ಬಾವಿಗೆ ಕಾಲು ಜಾರಿ ಬಿದ್ದು ಯುವಕ ಸಾವು : ಅಮಾಯಕ ಯುವಕನ ಸಾವಿಗೆ ಮನೆಯ ಮಾಲೀಕನ ನಿರ್ಲಕ್ಷ್ಯವೇ ಕಾರಣವಾಯಿತಾ ?????

ರಿಪ್ಪನ್ ಪೇಟೆ : ಮನೆಯ ಹಿಂಬದಿ ಇರುವ ತೆರೆದ ಬಾವಿಗೆ ಸೋಮವಾರ ರಾತ್ರಿ  ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯ ವಿನಾಯಕ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಆಂಜನೇಯ (ಅಂಜಿ) (25) ಮನೆಯ ಹಿಂಬದಿಯಲ್ಲಿ ತೆರಳುವಾಗ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 10.30 ರ ವೇಳೆ ಮನೆಯ ಕಾಂಪೌಂಡಿನ ಒಳಗಡೆ ಇದ್ದ ತೆರೆದ ಬಾವಿಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಈ ತೆರೆದ ಬಾವಿಗೆ ಬಿದ್ದ ಪರಿಣಾಮ ತಲೆಗೆ ಭೀಕರ ಪೆಟ್ಟಾಗಿದ್ದು…

Read More

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದು ತಂದೆ-ಮಗ ಸಾವು :

ಶಿವಮೊಗ್ಗ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಇವರಿಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಘಟನೆ ನಡೆದಿದೆ. ಮೋಹನ್ ಪ್ರಸಾದ್ (70) ಮತ್ತು ಅಮರನಾಥ್ (30) ಮೃತರು. ತಂದೆ ಮತ್ತು ಮಗ ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ…

Read More

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು ಶಿವಮೊಗ್ಗ ಜಿಲ್ಲೆ, ರಿಪ್ಪನ್ ಪೇಟೆ: ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನ ವಿರುದ್ಧ ರಿಪ್ಪನ್ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಜುಲೈ 25ರಂದು ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಖಚಿತ ಮಾಹಿತಿ ಪಡೆದ ಸಬ್‌ಇನ್ಸ್‌ಪೆಕ್ಟರ್ ರಾಜುರೆಡ್ಡಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದಾಗ,ಹಾರೋಹಿತ್ಲು…

Read More

ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು :

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತಿದ್ದ ರೈತ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ ಕೃಷಿ ಚಟುವಟಿಕೆ ನಿಮಿತ್ತ ತೋಟಕ್ಕೆ ಹೋದಾಗ ಈ ಅವಘಡ ಸಂಭವಿಸಿದ್ದು,ಬೆಳ್ಳೂರು ಗ್ರಾಮದ ಹಿರಿಯಣ್ಣ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೃತ ಹಿರಿಯಣ್ಣ ಬೆಳ್ಳೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಗಿರಿಜಮ್ಮ ರವರ ಪತಿಯಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು  ದಾಖಲಾಗಿದೆ. ಸಂತಾಪ…

Read More

ಆರೋಗ್ಯ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ|job

2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್ಯುಹೆಚ್‌ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇಎನ್ಟಿ ಸರ್ಜನ್, ಜನರಲ್ ಫಿಸಿಷಿಯನ್, ಸೈಕಿಯಾಟ್ರಿ ಹಾಗೂ ವೈದ್ಯರ ಹುದ್ದೆಗಳಿಗೆ ದಿ: 15-07-2023 ರಂದು ಹಾಗೂ ನೇತ್ರ ಸಹಾಯಕರು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ತಾಲ್ಲೂಕು ಮೇಲ್ವಿಚಾರಕರು, ಕಿ.ಮ.ಆ ಸಹಾಯಕಿಯರು, ಶುಶ್ರೂಷಕಿಯರು, ಕಿ.ಪು.ಆ.ಸಹಾಯಕರ ಹುದ್ದೆಗಳಿಗೆ ದಿ: 18-07-2023 ರಂದು ಬೆಳಿಗ್ಗೆ 10.30…

Read More

93 ವರ್ಷದ ಹಿರಿಯ ಪತ್ರಕರ್ತ ಎಸ್.ಜಿ.ರಂಗನಾಥ ದಂಪತಿಯಿಂದ ಮತದಾನ | ಶೃಂಗಾರಗೊಂಡ ಸಖಿ ಪಿಂಕ್ ಮತಗಟ್ಟೆ ಕೇಂದ್ರ

93 ವರ್ಷದ ಹಿರಿಯ ಪತ್ರಕರ್ತ ಎಸ್.ಜಿ.ರಂಗನಾಥ ದಂಪತಿಯಿಂದ ಮತದಾನ ರಿಪ್ಪನ್‌ಪೇಟೆ;- ಆರಸಾಳಿನ ಹಿರಿಯ ಪತ್ರಕರ್ತ 93 ವರ್ಷದ ಎಸ್.ಜಿ.ರಂಗನಾಥ ಮತ್ತು ಹಿರಿಯ ಸ್ವಾತಂತ್ರ ಹೋರಾಟಗಾರ ದಿ.ಹುಂಚ ರಂಗರಾಯರ ಮಗಳು ನನ್ನ ಪತ್ನಿ 85 ವರ್ಷದ ಶ್ರೀಮತಿ ಶಾಂತಾರೊಂದಿಗೆ ಅರಸಾಳಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಯಾರ ಸಹಾಯವೂ ಇಲ್ಲದೆ ಮತಚಲಾವಣೆ ಮಾಡಿದರು. 1957 ರಲ್ಲಿ ನಡೆದ ದೇಶದ ಎರಡನೇ ಸಾರ್ವತ್ರಿಕ ಚುನಾವಣೆಯಿಂದಲೂ ಮತದಾನ ಮಾಡುತ್ತಿರುವುದಾಗಿ ತಮ್ಮ ಅನುಭವವನ್ನು ಮಾಧ್ಯಮ ಪ್ರತಿನಿಧಿಗಳ ಬಳಿ ಹಂಚಿಕೊಂಡ ಅವರು 1957…

Read More
Exit mobile version