Headlines

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಸಮೀಪದ ಕುಟ್ರ ನಿವಾಸಿ ಕೃಷ್ಣಮೂರ್ತಿ ಎಂದು ತಿಳಿದುಬಂದಿದೆ. ಗುಡ್ಡೆಕೊಪ್ಪ ನಿವಾಸಿ 14-07-2024 ರಂದು ತಮ್ಮ ನಿವಾಸದಿಂದ ನಾಪತ್ತೆಯಾಗಿದ್ದರು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಮೃತದೇಹದ ಸೊಂಟದಲ್ಲಿ ಸೇಫ಼್ಟಿ ಪಿನ್ ಆಧಾರದ ಮೇಲೆ ಕುಟುಂಬಸ್ಥರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಮೃತದೇಹವು ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ

ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ A 45-year-old woman admitted to Shivamogga’s McGann Hospital for blood sugar complications died following a heart attack. Family members have alleged medical negligence and demanded a thorough investigation into the incident. ಶಿವಮೊಗ್ಗ : ದೇಹದ ಸಕ್ಕರೆ ಮಟ್ಟದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದ್ದು, ವೈದ್ಯಕೀಯ ನಿರ್ಲಕ್ಷ್ಯವೇ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ|Ripponpet

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಇಲ್ಲಿನ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಗೋವುಯನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ ರಿಪ್ಪನ್‌ಪೇಟೆಯ ಸಮೀಪದ…

Read More

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಗುರುವಾರ ರಾತ್ರಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ (21), ಆಕೆಯ ಪ್ರಿಯಕರ ಖಾಜಪ್ಪ ದುರ್ಗಪ್ಪ ಗಾಡಿವಡ್ಡರ (23)…

Read More

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ. ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ…

Read More

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ ಶಿವಮೊಗ್ಗ : ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ನಗರಾಧ್ಯಕ್ಷರಾಗಿದ್ದ ಜಗದೀಶ್‌ ಕೆಎನ್‌ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಜಗದೀಶ್‌ ಸೇರಿದಂತೆ ಒಟ್ಟು ಮೂರು ಹೆಸರುಗಳನ್ನು ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಳಹಿಸಿಕೊಟ್ಟಿತ್ತು. ಈ ಪೈಕಿ ಚುನಾವಣಾ ಪ್ರಕ್ರಿಯೆ ವೇಳೆ ಜಗದೀಶ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರು.  ಜಿಲ್ಲಾಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ. ಉಳಿದಂಥೆ  ಜಿಲ್ಲಾ ಬಿಜೆಪಿ ಪ್ರತಿನಿಧಿಯಾಗಿ ಮಾಜಿ ಎಂಎಲ್ಸಿ ಎಸ್ ರುದ್ರೇಗೌಡ ಆಯ್ಕೆಯಾಗಿದ್ದಾರೆ.

Read More

Election Result | ಆರಗ ಜ್ಞಾನೇಂದ್ರ , ಬೇಳೂರು ಗೋಪಾಲಕೃಷ್ಣ ಗೆಲುವು – ಗೆಲುವಿನ ಅಂತರವೆಷ್ಟು..???

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಆರಗ ಜ್ಞಾನೇಂದ್ರ ಗೆಲುವಿನ ನಗೆ ಬೀರಿದ್ದಾರೆ. 19ನೇ ಸುತ್ತು ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ರವರಿಗಿಂತ 12080 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ 16000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಬೇಳೂರು ಗೋಪಾಲಕೃಷ್ಣ 88143 ಮತ ಪಡೆದರೆ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 72227…

Read More

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರಂ ಸಮೀಪ ಕೋಣೆ ಹೊಸೂರು ಬಳಿ ಆನೆಗಳ ಹಿಂಡು ಹೊನ್ನಾವರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206 ಬಳಿ ಪ್ರತ್ಯಕ್ಷವಾಗಿದ್ದ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹೆದ್ದಾರಿ ಮೇಲೆ ಬಂದಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡಬೇಕಾಯಿತು, ಅಲ್ಲದೆ ಕಾಡಾನೆಗಳನ್ನು…

Read More

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ :

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯ ಹಿನ್ನಲೆಯಲ್ಲಿ ಸಾಗರದ ಯುವಕನೊಬ್ಬ ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಸಾಗರ ಸಮೀಪದ ಅದರಂತೆ ಗ್ರಾಮದ ಸಿವಿಲ್ ಇಂಜಿನಿಯರ್ ಮಿಥಿನ್ (26) ಎಂಬುವರು ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು ಯುವಕನ‌ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಮಿಥಿನ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.ಆ ಮನೆಯ ಕಾಂಪೌಂಡ್ ರಾಜಾಕಾಲುವೆಯ ಮೇಲೆ ಇದ್ದು  ನಿನ್ನೆ ರಾತ್ರಿ 11 ಗಂಟೆಗೆ ಬಾಡಿಗೆ ಮನೆಯ ಕಾಂಪೌಂಡ್ ರಾಜಾಕಾಲುವೆಯಲ್ಲಿ ಹರಿದು ಬಂದ ನೀರಿನ ರಭಸಕ್ಕೆ…

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ|arrested

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಳಲೆ ವೃತ್ತದಲ್ಲಿ ಮೂಗೂಡ್ತಿ ಅರಣ್ಯ ವಲಯದ ಸಿಬ್ಬಂದಿಗಳು ತಡರಾತ್ರಿ ಗಸ್ತಿನಲ್ಲಿರುವಾಗ ಕಳಸೆ-ಬೆಳ್ಳೂರು ಮಾರ್ಗದಿಂದ ರಿಪ್ಪನ್ ಪೇಟೆಯತ್ತ ತೆರಳುತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ…

Read More