Headlines

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬಾಳೂರು ಗ್ರಾಮದ ಗಿರೀಶ್ ಕುಮಾರ್ ಎಂಬುವವರ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಗಿರೀಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ…

Read More

Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ

Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ ಇಡೀ ದೇಶದ ಗಮನ ಸೆಳೆದಿದ್ದ ಶಿವಮೊಗ್ಗ ಹುಣಸೋಡು ಸ್ಫೋಟ ಪ್ರಕರಣದ ಮರು ತನಿಖೆಗೆ ಹೈಕೋರ್ಟ್ ಆದೇಶ ಮಾಡಿದೆ. ಸಿಇಎನ್ ಠಾಣೆಯ ಬದಲು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ತನಿಖೆಗೆ ಆದೇಶ ಮಾಡಿ ಚಾರ್ಚ್ ಶೀಟ್ ಸಲ್ಲಿಸಲು ನ್ಯಾಯಾಲಯ ಆದೇಶಿಸಿದೆ. 2021ರ ಜನವರಿ 21ರಂದು ರಾತ್ರಿ 10:20ಕ್ಕೆ ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಎಂಬಲ್ಲಿ ಸ್ಫೋಟ ಸಂಭವಿಸಿತ್ತು. ಎಸ್.ಎಸ್. ಕ್ರಷರ್ ಕ್ವಾರಿಯಲ್ಲಿ ಸ್ಫೋಟಕ ತುಂಬಿದ ಕ್ಯಾಂಟರ್ ಲಾರಿಯಿಂದ…

Read More

Ripponpet | ಮುಸ್ಲಿಂ ಯುವಕ ಮಾಲೀಕತ್ವದ ಅಂಗಡಿಯಲ್ಲಿ ಲಕ್ಷ್ಮಿಪೂಜೆ , ಧರ್ಮಗುರುಗಳಿಂದ ಪ್ರಾರ್ಥನೆ – ಭಾವೈಕ್ಯತೆಯ ಸಂದೇಶ ಸಾರಿದ ಯುವಕ

ಮುಸ್ಲಿಂ ಯುವಕನಿಂದ ಲಕ್ಷ್ಮಿಪೂಜೆ – ಭಾವೈಕ್ಯತೆಯ ಸಂದೇಶ ನೀಡಿದ ಯುವಕ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯಲ್ಲಿ ಭಾನುವಾರ ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮೀ ಪೂಜೆ ನೆರೆವೇರಿಸಿರುವ ಘಟನೆ ನಡೆದಿದೆ. ಪಟ್ಟಣದ ಸಮೀಪದ ಅರಸಾಳು ಮೂಲದ ತನ್ವೀರ್ ಎಂಬ ಯುವಕನು ರಿಪ್ಪನ್‌ಪೇಟೆಯ  ವಿನಾಯಕ ವೃತ್ತದಲ್ಲಿರುವ ಜೊಹರಾ ಕಾಂಪ್ಲೆಕ್ಸ್ ನಲ್ಲಿ “ತನ್ವಿ ಮೊಬೈಲ್ ವರ್ಡ್” ಎಂಬ ಅಂಗಡಿ ತೆರೆದಿದ್ದಾರೆ. ಪ್ರತೀ ವರ್ಷ ತಮ್ಮ ಅಂಗಡಿಯಲ್ಲಿ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು…

Read More

ಕಾರು ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸಾವು!|Accident

ಕಾರು ಹಾಗೂ ಬೈಕ್ ನಡುವೆ ಅಪಘಾತ  – ಬೈಕ್ ಸವಾರ ಸಾವು! ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ – ಆಗುಂಬೆಯ ಮಾರ್ಗದ ಬಾಳೆಬೈಲು ಮಲ್ನಾಡ್ ಕ್ಲಬ್ ಸಮೀಪದ ರಾಕ್ ವಿವ್ಯೂ ಹೊಟೇಲ್ ಎದುರು ಬುಲೆಟ್ ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.  ಬೈಕ್ ಸವಾರ ರಮೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗುಂಬೆ ಫಾರೆಸ್ಟ್ ಗೇಟ್ ವಾಚರ್ ಆಗಿರುವ ರಮೇಶ್ ರವರಿಗೆ ಗಂಭೀರ ಗಾಯವಾಗಿದ್ದ ಕಾರಣ ತೀರ್ಥಹಳ್ಳಿ ಜೆ…

Read More

Sigandoor | ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ : ಕೆಳಗೆ ಬಿದ್ದು ಕಾರ್ಮಿಕ ಸಾವು

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್(42) ಮೃತಪಟ್ಟ ವ್ಯಕ್ತಿ. ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ…

Read More

Ripponpet | ಶ್ರದ್ದಾಭಕ್ತಿಯಿಂದ ಅಭ್ಯಂಗ ಸ್ನಾನದೊಂದಿಗೆ ನರಕ ಚತುರ್ದಶಿ ಸಂಭ್ರಮಾಚರಣೆ

“ಶ್ರದ್ದಾಭಕ್ತಿಯಿಂದ ಅಭ್ಯಂಗ ಸ್ನಾನದೊಂದಿಗೆ  ನರಕ ಚತುರ್ದಶಿ ಸಂಭ್ರಮಾಚರಣೆ’’  ರಿಪ್ಪನ್‌ಪೇಟೆ;- ನರಕ ಚತುರ್ದಶಿಯ ಅಂಗವಾಗಿ   ಹೊಸನಗರ ತಾಲೂಕಿನ  ವಿವಿಧಡೆ ಯಲ್ಲಿ  ನಾಗರಿಕರು ಭಾನುವಾರ ಶ್ರದ್ಧಾಭಕ್ತಿಯಿಂದ ಅಭ್ಯಂಗ  ಸ್ನಾನದೊಂದಿಗೆ  ನರಕ ಚತುರ್ದಶಿಯನ್ನು ಸಂಭ್ರಮದಿಂದ ಆಚರಿಸಿದರು.  ಮಹಿಳೆಯರು ಮನೆಯ ಬಳಿಯಲ್ಲಿ ತೆರೆದ ಬಾವಿಯ ಸುತ್ತ ಸಗಣಿ ನೀರಿನಿಂದ ಶುದ್ದಿಕರಿಸಿ ಮಾವಿನ ತೋರಣ ಮತ್ತು ಜೇಡಿ ಕೆಮ್ಮಣ್ಣು ರಂಗೋಲಿಗಳಿಂದ ಶೃಂಗರಿಸಿ ಮುಂಜಾನೆ ಪೂಜೆಗೆ ಅಣಿಗೊಳಿಸಿಕೊಂಡು ಮುಂಜಾವಿನಲ್ಲಿ ಮುತ್ತೈದೆಯರು ಮಣ್ಣಿನ ಕುಂಭದೊಂದಿಗೆ ಪೂಜಾ ಸಾಮಗ್ರಿಯನ್ನು ಹಿಡಿದುಕೊಂಡು ಬಂದು ಗಂಗಾಮಾತೆಯನ್ನು ಪೂಜಿಸಿ ನೈವೇದ್ಯ ಮಾಡಿ ನೀರು…

Read More

ಲಕ್ಷಾಂತರ ರೂ ಮೌಲ್ಯದ ಅತ್ಯಂತ ಅಪರೂಪದ ನಾಟಾ ವಶ – ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ “ಕರಿಮರ” ವಶಕ್ಕೆ|dayas foras

ರಾಜ್ಯದ್ಲಲಿಯೇ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಪರೂಪದಲ್ಲಿ ಅಪರೂಪ ಎಂದು ಪರಿಗಣಿಸಿರುವ ಅಳಿವಿನಂಚಿನಲ್ಲಿರುವ ಡಯಾಸ್ ಪೋರಸ್ ಎಬನಮ್ ಎನ್ನುವ ಕರಿಮರಗಳ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರನಿಂದ ಶಿವಮೊಗ್ಗಕ್ಕೆ ಈ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರಿಗೆ ಶಂಕರ್ ವಲಯದ ಅರಣ್ಯಾಧಿಕಾರಿಗಳ ತಂಡ, ದಾಳಿ ನಡೆಸಿ, ಬೊಲೊರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದೆ. ದಾಳಿಯಲ್ಲಿ ಒಟ್ಟು 32 ಕರಿ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊಳೆಹೊನ್ನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ…

Read More

Hosanagara | ಯಡೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ಸ್ಥಳದಲ್ಲಿ ಕೆಲಕಾಲ ಆತಂಕ

ಯಡೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ಸ್ಥಳದಲ್ಲಿ ಕೆಲಕಾಲ ಆತಂಕ ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿಯಲ್ಲಿ ಐಟಿಐ ವ್ಯಾಸಾಂಗ ಮಾಡುತ್ತಿರುವ ಯಡೂರು ಮೂಲದ ಹರ್ಷ ಎಂಬ ವಿದ್ಯಾರ್ಥಿಯ ಮೇಲೆ ತೀರ್ಥಹಳ್ಳಿ ಮತ್ತು ಆಗುಂಬೆ ಮೂಲದ ಯುವಕರು ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಶನಿವಾರ ಸಂಜೆ 4.30 ಸಮಯದಲ್ಲಿ ಯಡೂರು ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರು…

Read More

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಸಂಬಂದಿಸಿದ ವಿಚಾರದಲ್ಲಿ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ (ಕೆರೆಗೋಡು) ಗ್ರಾಮದ ನಿವಾಸಿ ಅರ್ಪಿತ್ (30) ಬಂಧಿತ ಆರೋಪಿಯಾಗಿದ್ದಾನೆ. ಕೆರೆಗೋಡು ನಿವಾಸಿಗಳಾದ ಮುರುಗೇಶಪ್ಪ ಹಾಗೂ ಉಮಾ ದಂಪತಿಗಳ ಮೇಲೆ ದನದ ಕೊಟ್ಟಿಗೆಯ…

Read More

ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ|Shikaripura News

ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ ಶಿಕಾರಿಪುರ ತಾಲೂಕಿನ ಬಿಜೆಪಿ (BJP) ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ (Assault) ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ.  ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್​ನಲ್ಲಿ ಸೆರೆ ಹಿಡಿದ್ದಾರೆ. “ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ”…

Read More