Headlines

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ ಆಂಬುಲೆನ್ಸ್ ಸೇವೆಗೆ ಹಸಿರು ನಿಶಾನೆ ತೋರಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ದೇವರು ಮನುಷ್ಯನನ್ನು ಪರೀಕ್ಷಿಸಲೆಂದೇ ಜನನ-ಮರಣದ ನಡುವೆ ಜೀವನವೆಂಬ ಸಣ್ಣ ಅವಧಿಯನ್ನು ನೀಡಿದ್ಧಾನೆ. ಈ ಕಿರು ಅವಧಿಯಲ್ಲಿ ನಾವು ಮಾಡುವ ಸತ್ಕರ್ಮಗಳು ಮಾತ್ರ ನಮ್ಮನ್ನು ಕಾಪಾಡುತ್ತದೆ ಎಂದು ಮೊಹಿಯುದ್ದೀನ್ ಜುಮ್ಮಾ ಮಸೀದಿ ಧರ್ಮಗುರು ಮುನೀರ್ ಸಖಾಫಿ ಹೇಳಿದರು. ಮೊಹಿಯಿದ್ದೀನ್ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ನಡೆದ ಸಾರ್ವಜನಿಕ…

Read More

Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ

Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ 2023 -2026ನೆ ಸಾಲಿನ ನೂತನ ಅಧ್ಯಕರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆಯಾದರು. ಶುಕ್ರವಾರ ನಡೆದ ಮಹಾಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹಸನಾರ್ ಕಾರ್ಯದರ್ಶಿಯಾಗಿ ಶೇಕಬ್ಬ ಖಜಾಂಚಿಯಾಗಿ ಫಯಾಜ್,ಸಹಕಾರ್ಯದರ್ಶಿ ಖಾಸೀಂ ಆಯ್ಕೆಯಾದರು.  ಸಮಿತಿ ಸದಸ್ಯರಾಗಿ ಮಯ್ಯದ್ದೀನ್ ಆರ್ ಹೆಚ್ , ನಾಸೀರ್ ,ಅಜಾದ್ , ಹಸನಾರ್ ಮಿಲ್ ಡ್ರೈವರ್ , ರಫ಼ಿ ಈಸೂಬ್…

Read More

ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ

A grand start to the Durga Devi Jatra festival at the historic and famous grove ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ A grand start to the Durga Devi Jatra festival at the historic and famous grove ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಐತಿಹಾಸಿಕ ಪ್ರಸಿದ್ಧಿ ಪಡೆದ ಶ್ರೀ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ ವೈಭವದಿಂದ ನಡೆಯಿತು. ಪಲ್ಲಕ್ಕಿ ಉತ್ಸವ, ಮಹಾಭಿಷೇಕ, ಭಕ್ತರ…

Read More

Accident | ಆಟೋಗೆ ಕ್ಯಾಂಟರ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Accident | ಆಟೋಗೆ ಕ್ಯಾಂಟರ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು ಆಟೋವೊಂದಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ನಡೆದಿದೆ. ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನು ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಬಂಧಿಸಲಾಗಿದೆ.ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿ ಗಾನವಿ (17 ವ) ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಗಾನವಿ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯವಾಗಿದ್ದು…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿಬಿಎ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಸಿಂಧು | BBA RANK

ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿಬಿಎ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಸಿಂಧು ರಿಪ್ಪನ್‌ಪೇಟೆ : ಕುವೆಂಪು ವಿಶ್ವವಿದ್ಯಾನಿಲಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಾಲ್ಕನೇ ರ‍್ಯಾಂಕ್ ಪಡೆದಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದಿಂದ ಸೆಪ್ಟೆಂಬರ್/ಅಕ್ಟೋಬರ್ 2023 ರಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಬಿಎ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ಸಿಂಧು ಕೆ. ಇವರು ಶೇ. 93.71% ಅಂಕ ಗಳಿಸಿ…

Read More

ಹಣಗೆರೆಕಟ್ಟೆಯ ಖಾಸಗಿ ಲಾಡ್ಜ್ ನಲ್ಲಿ ಯುವತಿಯ ಕತ್ತು ಸೀಳಿ ಹತ್ಯೆ.!! | Crime News

ಖಾಸಗಿ ವಸತಿ ಗೃಹವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಪ್ರಸಿದ್ಧ ಹಜರತ್ ಸೈಯದ್ ಸಾದತ್ ಭೂತರಾಯ ಚೌಡೇಶ್ವರಿ ದೇವಾಲಯದ ಹಿಂಭಾಗದ ವಸತಿಗೃಹವೊಂದರಲ್ಲಿ 30 ವರ್ಷದ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಲಾಡ್ಜ್ ನಂತೆ ಇರುವ ಮನೆಯಲ್ಲಿ 10 ರೂಮ್ ಗಳಿದ್ದು ಅದರಲ್ಲಿ ಸೋಮವಾರ ರಾತ್ರಿ ಬೈಕ್ ನಲ್ಲಿ ಬಂದಿದ್ದ ಯುವಕ ಹಾಗೂ ಯುವತಿ ಬಂದು ಕೇಳಿದಾಗ ಬಾಡಿಗೆಗೆ ರೂಮನ್ನು ನೀಡಲಾಗಿದೆ. ಎಂದು ಕೆಲಸದವರು…

Read More

Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ಮಾಸ್ತಿಕಟ್ಟೆ :  ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೋರ್ವರಿಗೆ ಗಂಭೀರ ಗಾಯಗೊಂಡಿರುವ ಘಟನೆ ಹುಲಿಕಲ್ ಸಮೀಪದಲ್ಲಿ ನಡೆದಿದೆ. ಪಿಕಪ್ ವಾಹನ ಚಾಲಕನ ಅಜಾಗರೂಕತೆಯಿಂದ ಅತಿ ವೇಗದಿಂದ  ಓಮ್ನಿ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕನ ಎರಡು ಕಾಲು ತುಂಡಾದ ಘಟನೆ ನಡೆದಿದೆ. ಘಟನೆಯಲ್ಲಿ ಹುಲಿಕಲ್ ನರಸಿಂಹಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಎಂಬುವವರ ಎರಡು…

Read More

ರಿಪ್ಪನ್ ಪೇಟೆ ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾವಿರಾರು ವಿದ್ಯಾರ್ಥಿಗಳಿಂದ ಭಾರತ ಮಾತೆಗೆ ಜೈಕಾರ

ರಿಪ್ಪನ್ ಪೇಟೆ ಪಟ್ಟಣದಲ್ಲಿ  ಸಡಗರ ಸಂಭ್ರಮದಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ-ಸಾವಿರಾರು ವಿದ್ಯಾರ್ಥಿಗಳಿಂದ ಭಾರತ ಮಾತೆಗೆ ಜೈಕಾರ  ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು  ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ,  ಬ್ಯಾಂಕ್‌ಗಳು, ಅರಣ್ಯ…

Read More

ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ

ರಿಪ್ಪನ್ ಪೇಟೆಯಲ್ಲಿ ಕಾರ್ಮಿಕ  ದಿನಾಚರಣೆ. ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಕಾರ್ಮಿಕ ದಿನಾಚರಣೆ, ಅಥವಾ ಅಂತಾರಾಷ್ಟ್ರೀಯ ಕಾರ್ಮಿಕ ದಿನ, ಪ್ರತಿ ವರ್ಷ ಮೇ 1ರಂದು ವಿಶ್ವದಾದ್ಯಂತ ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವಾಗಿದೆ. ಇದು ಕಾರ್ಮಿಕ ಚಳವಳಿಯ ಇತಿಹಾಸ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಸ್ಮರಿಸುತ್ತದೆ ಎಂದು ರಿಪ್ಪನ್ ಪೇಟೆ  ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದಲ್ಲಿ…

Read More

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News ಶಿವಮೊಗ್ಗ : ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ ಮಾಡಿದ್ದ ಮೂವರನ್ನು ಇಲ್ಲಿನ ಜಯನಗರ ಹಾಗೂ ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸಿ ಇಬ್ರಾಹಿಂ ಬಾದಷಾ ಅಲಿಯಾಸ್ ರಿಷಿಕ್ ಸ್ಯಾಮ್ (26), ಕುಮಾರಸ್ವಾಮಿ ಲೇಔಟ್‌ನ ಜನಾರ್ದನ (21) ಹಾಗೂ ಹನುಮಂತ (38) ಬಂಧಿತರು. ಆರೋಪಿಗಳಿಂದ ₹1500 ನಗದು ಹಣ ಹಾಗೂ ಮೊಬೈಲ್ ಪೊನ್ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಕೋಟೆ ಗಂಗೂರು ನಿವಾಸಿ…

Read More