Headlines

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ ರಿಪ್ಪನ್‌ಪೇಟೆ; ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಬಿ.ಜೆ.ಪಿ.ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಅಕ್ಕ ಪದ್ಮಾವತಿಯವರು ರಿಪ್ಪನ್‌ಪೇಟೆಯಲ್ಲಿ ತಮ್ಮನ ಪರವಾಗಿ ಮತಯಾಚಿಸುವ ಮೂಲಕ ಮನೆಮನೆಗೆ ಭೇಟಿ ನೀಡಿದರು. ಇಲ್ಲಿನ ವಿಪ್ರ ಮಹಿಳೆಯರೊಂದಿಗೆ ಹೆಬ್ಬಾರ್‌ ಪಿಕಲ್ಸ್ ಗೆ ಭೇಟಿ ನೀಡಿ ಕಾರ್ಮಿಕರಲ್ಲಿ ತಮ್ಮ ಬಿ.ವೈ.ರಾಘವೇಂದ್ರ ಪರ ಮತಯಾಚಿಸಿ ಕೇಂದ್ರದ ಮೋದಿ ಸರ್ಕಾರ ಘೋಷಿಸಲಾದ ಮಹಿಳಾ ಸಬಲೀಕರಣ ಮತ್ತು ಮುದ್ರ ಯೋಜನೆಯಿಂದ ಸ್ವಾವಲಂಬನೆ…

Read More

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ ರಿಪ್ಪನ್‌ಪೇಟೆ;-ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು ದಾರ್ಶನಿಕರ ಕವಿಗಳ ಸಣ್ಣ ಪುಟ್ಟು ನೀತಿ ಕಥೆಗಳ ಆಧ್ಯಯನ ಮಾಡಿಸಿ ಜ್ಞಾನದಾಸೋಹವನ್ನು ಕೊಡಿಸುವ ಕೆಲಸ ಮಾಡುವ ಮೂಲಕ ಪ್ರತಿಭಾವಂತರನ್ನಾಗಿ ಮಾಡಲು ಬೇಸಿಗೆ ಶಿಬಿರಗಳು ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುದೀಂದ್ರಪೂಜಾರಿ ಹೇಳಿದರು. ರಿಪ್ಪನ್‌ಪೇಟೆ…

Read More

ಗಡಿಪಾರು ಆದೇಶಕ್ಕೆ ಹೆದರಿ ವಿಷ ಸೇವಿಸಿದ ತೀರ್ಥಹಳ್ಳಿಯ ರೌಡಿ ಶೀಟರ್ ಕೋಬ್ರಾ ಸುಹೈಲ್ – ಸ್ಥಿತಿ ಗಂಭೀರ|Thirthahalli

ತೀರ್ಥಹಳ್ಳಿ : ಗಡಿಪಾರು ಆದೇಶದ ಕಾರಣ ಕೇಳಿ ನೋಟೀಸ್ ನೀಡುತ್ತಿದ್ದಂತೆ ರೌಡಿ ಶೀಟರ್ ಕೋಬ್ರಾ ಸುಹೇಲ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಒಂದು ವಾರದ ಹಿಂದೆ ತೀರ್ಥಹಳ್ಳಿ  ಪೊಲೀಸರು  ರೌಡಿಶೀಟರ್ ಕೋಬ್ರಾ ಸುಹೇಲ್ ನಿಗೆ ಗೆರಡು ವರ್ಷ ಗಳ ಕಾಲ ಗಡಿಫಾರು ಯಾಕೆ ಮಾಡಬಾರದು ಎಂದು ಕಾರಣಕೇಳಿ ನೋಟೀಸ್ ಜಾರಿ ಮಾಡಿದ್ದರು. ಪೊಲೀಸ್ ನೋಟೀಸ್ ತಲುಪಿ ಎರಡು ದಿನಕ್ಕೆ ಆತ ಆತ್ಮಹತ್ಯೆಗೆ ಯತ್ನಿಸಿ ಈಗ ಮಂಗಳೂರಿನ ಎನಪೋಯ ಆಸ್ಪತ್ರೆಗೆ ದಾಖಾಗಿದ್ದಾನೆ. ಇಂದಿರಾ ನಗರ ನಿವಾಸಿ…

Read More

ರಾಜ್ಯದಲ್ಲಿ ಡಿ.28 ರಿಂದ ನೈಟ್ ಕರ್ಫ಼್ಯೂ ಜಾರಿ : ಸಚಿವ ಡಾ.ಸುಧಾಕರ್

  ಓಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 20 ರಿಂದ 10 ದಿನಗಳ ವರೆಗೆ ನೈಟ್ ಕರ್ಫ್ಯೂ ಹೇರಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ತಜ್ಞರ ಜೊತೆ ಸಮಾಲೋಚನೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಸುಧಾಕರ್, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಇನ್ನೂ ಹೋಟೆಲ್ ಗಳಲ್ಲಿ ಇರುವ ಆಸನಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ

The Ammanaghatta Jenukallamma Temple Committee, comprising 9 members, was formed by the Muzarai Department, and Kalagodu Ratnakar was elected as the president in the general meeting of the committee held on Monday. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ Kalagodu Ratnakar elected as Ammanaghatta Jenukalamma Temple Committee President ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಅಮ್ಮನಘಟ್ಟ…

Read More

ರಿಪ್ಪನ್‌ಪೇಟೆ ಬಳಿ ಬೈಕ್ ಗೆ ಹಿಂಬದಿಯಿಂದ ಗುದ್ದಿದ ಟ್ಯಾಂಕರ್ ಲಾರಿ : ಬೈಕ್ ಸವಾರ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು

ರಿಪ್ಪನ್ ಪೇಟೆ: ಪಟ್ಟಣದ ಸಿದ್ದಪ್ಪನಗುಡಿಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಇಂದು ಬೆನವಳ್ಳಿ ಗ್ರಾಮದ ನಿವಾಸಿ ನಿವೃತ್ತ ಅರಣ್ಯ ಅಧಿಕಾರಿ ಮಂಜುನಾಥ್ ರಿಪ್ಪನ್‌ಪೇಟೆ ಯಿಂದ ಬೆನವಳ್ಳಿಗೆ ಬೈಕ್ ನಲ್ಲಿ ಹೋಗುತಿದ್ದಾಗ ಸಿದ್ಧಪ್ಪನಗುಡಿ ಹತ್ತಿರ ಹಿಂಬದಿಯಿಂದ ಟ್ಯಾಂಕರ್‌ ಲಾರಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು  ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆಸಿದ ಪರಿಣಾಮ ಬೈಕ್ ಸಮೇತ ಟಾರ್ ರಸ್ತೆಗೆ ಬಿದ್ದು, ಬೈಕ್ ಸವಾರ ಮಂಜುನಾಥ್…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read More

ಹೃದಯಾಘಾತದಿಂದ ಆಹಾರ ಸಚಿವ ಉಮೇಶ್ ಕತ್ತಿ ನಿಧನ :

ಆಹಾರ ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ಇಂದು ( ಮಂಗಳವಾರ) ರಾತ್ರಿ ನಿಧನರಾದರು. ಈ ಬಗ್ಗೆ ಎಲ್ಲ ಟಿವಿ ಮಾಧ್ಯಮಗಳು ವರದಿ ಮಾಡಿದ್ದು, ಈ ವರೆಗೆ ಆಸ್ಪತ್ರೆಯಿದ ಅಧಿಕೃತ ಘೋಷಣೆಯಾಗಿಲ್ಲ.   ನಗರದ  ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.  ಸದ್ಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ ಕ್ಷೇತ್ರದ ಶಾಸಕರಾಗಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ…

Read More

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ 5,8,9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆನಡೆಸಲು ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ಮಾರ್ಚ್‌ 25 ರಿಂದಲೇ ಆರಂಭಗೊಳ್ಳಲಿದೆ. 5 ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್‌ 25 ರ ಸೋಮವಾರದಂದು ಪರೀಕ್ಷೆ ಆರಂಭಗೊಳ್ಳಲಿದೆ. ಮಾರ್ಚ್‌…

Read More