ಉತ್ತರ ಪ್ರದೇಶ ಚುನಾವಣ ಪೂರ್ವ ಸಮೀಕ್ಷೆ:: ಬಿಜೆಪಿ ಮೂರಂಕಿ ದಾಟುವುದು ಕಷ್ಟ ಎನ್ನುತ್ತಿವೆ ಆಂತರಿಕ ಸಮೀಕ್ಷೆ !!!

ಲಕ್ನೋ: ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 100 ಸ್ಥಾನಗಳು ಸಿಗುವುದು ಕಷ್ಟ. ಬಿಜೆಪಿ ಸ್ವತಃ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಈ ಸಂಗತಿ ಹೊರಬಂದಿದೆ. ಈ ಕುರಿತು ಪತ್ರಿಕೆಯೊಂದು ಮಾಹಿತಿ ನೀಡಿದೆ. ಪತ್ರಿಕೆಯ ಪ್ರಕಾರ, ಪ್ರಾದೇಶಿಕ ಪಕ್ಷಗಳ ಸಹಕಾರವಿಲ್ಲದೆ ಬಿಜೆಪಿ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದು ಈ ಸಮೀಕ್ಷೆಯ ವರದಿಯಿಂದ ಬಿಜೆಪಿ ನಾಯಕರು ಮನಗಂಡಿದ್ದಾರೆ, ಆದ್ದರಿಂದ ಬಿಜೆಪಿ ಉತ್ತರ ಪ್ರದೇಶದ ಸಣ್ಣ ಪಕ್ಷಗಳೊಂದಿಗೆ ಸಾಮೀಪ್ಯವನ್ನು ಹೆಚ್ಚಿಸಲು ಪ್ರಾರಂಭಿಸಿದೆ. ದೈನಿಕ್ ಭಾಸ್ಕರ್‌ನಲ್ಲಿ ಪ್ರಕಟವಾದ ವರದಿಯ…

Read More

Ripponpete | ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ

ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು : ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್ ಪೇಟೆ :ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು ಏಕೆಂದರೆ ಚಿನ್ನವಿಲ್ಲದೆ ದಿನ ಕಳೆಯಬಹುದು ಆದರೆ ಅನ್ನವಿಲ್ಲದೆ ದಿನ ಕಳೆಯಲು ಸಾದ್ಯವಿಲ್ಲ ಎಂದು ಮಳಲಿಮಠದ ಶ್ರೀ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣ ಸಮೀಪವಿರುವ ಗವಟೂರು ಹೊಳೆಸಿದ್ಧೇಶ್ವರ ದೇವಸ್ಥಾನ ಸಮಿತಿಯವರು  ಆಯೋಜಿಸಿದ್ದ ಧರ್ಮ ಸಮಾರಂಭದ ಸಾನ್ನಿಧ್ಯವಹಿಸಿ ಆಶ್ರೀವಚನ ನೀಡಿದರು.  ಸಾವಿರ ಜನ ಇದ್ದರೂ ಸಾವನ್ನ ನಿಲ್ಲಿಸಲಾಗದು, ಕೋಟಿ ಸಂಪಾದಿಸಿದರೂ ನೋಟು ತಿನ್ನಲಾಗದು ಆದ್ದರಿಂದ ಬದುಕಿ ಬಾಳಲು…

Read More

ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ

ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ Demand that Siddaramaiah resign from the CM post as promised ರಿಪ್ಪನ್‌ಪೇಟೆ;- 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರ ಮಧ್ಯ ಎರಡುವರೆ ವರ್ಷಗಳ ಅವಧಿಗೆ ಹೈಕಮಾಂಡ್ ಮಟ್ಟದಲ್ಲಿ ಮುಖ್ಯಮಂತ್ರಿ ಸ್ಥಾನದ ಒಪ್ಪಂದವಾಗಿರುವುದನ್ನು ಮನಗೊಂಡು ರಾಜ್ಯದ ಸಿ.ಎಂ.ಸ್ಥಾನಕ್ಕೆ ಈ ಕೊಡಲೆ ಸಿದ್ದರಾಮಯ್ಯ ಮುಚ್ಚಿಕೊಂಡು ರಾಜೀನಾಮೆ ಕೊಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಆಧ್ಯಯನ ಕೇಂದ್ರದ ಟ್ರಸ್ಟಿ…

Read More

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು | Hosanagara

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು ಹೊಸನಗರ: ತಾಲೂಕಿನ ಯಡೂರು – ಸುಳುಗೋಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ. ಯಡೂರು ಮತ್ತು ಸುಳುಗೋಡು ಗ್ರಾಪಂ ವ್ಯಾಪ್ತಿಯ ಅನೇಕ ಅಡಿಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ರೈತ ಜಮೀನು ಕಾಡುಕೋಣಗಳ ಹಾವಳಿಗೆ ತುತ್ತಾಗಿದ್ದು ತಮ್ಮ ಬೆಳೆಗಳನ್ನು ರಕ್ಷಿಸಲು ರೈತರು ಹೆಣಗಾಡುವಂತಾಗಿದೆ. ಈಭಾಗದಲ್ಲಿ ಒಂಟಿಮನೆಗಳು ಹೆಚ್ಚಿದ್ದು ಮನೆಗೆ ಹೋಗಿಬರಲು ಕೂಡ ಜನರು ಭಯಪಡುವಂತಾಗಿದೆ. ವಾರದ ಹಿಂದೆ ವ್ಯಕ್ತಿಯೋರ್ವ ಮೈಮೇಲೆ ಎರಗಿ ದೂಡಿ ಕೆಡವಿದ ಘಟನೆ…

Read More

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವ ಪತ್ತೆ :

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವವೊಂದು ಪತ್ತೆಯಾಗಿದೆ.ಗಣಪತಿ ಕೆರೆಯ ದಡದ ನೀರಿನಲ್ಲಿ ಶವ ತೇಲುತ್ತಿತ್ತು, ಮೂಲಗಳ ಪ್ರಕಾರ ಮೃತಪಟ್ಟವರು  ಬೆಳಲಮಕ್ಕಿ ವಾಸಿ ರಕ್ಷಿತಾ ಎಂದು ಹೇಳಲಾಗುತ್ತಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಕ್ಷಿತಾ ಸಾವು ಕೊಲೆಯೋ, ಆತ್ಮಹತ್ಯೆಯೋ ಎಂಬ ನಿಗೂಢ ಅಂಶಗಳು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ. ಇತ್ತೀಚಿಗೆ  ಸಾಗರದ ಕೇಶವ ಜ್ಯುವೆಲ್ಲರ್ಸ್ ನ ಸುಚಿತ್ರ ಸಾವಿನ ಪ್ರಕರಣದ ಹಿಂದೆಯೇ ರಕ್ಷಿತಾ ಪ್ರಕರಣವು ನಡೆದಿದ್ದು ಸುಚಿತ್ರ ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎನ್ನುವುದು ಇನ್ನೂ ಬಗೆಹರಿದಿಲ್ಲ . ಇದು ಯಾವ ಹಂತಕ್ಕೆ…

Read More

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು ಶಿವಮೊಗ್ಗ: ತಂದೆ ಮಾಡಿದ್ದ ಸಾಲಕ್ಕೆ ಮಗನನ್ನು ಅಪಹರಣ ಮಾಡಿ, ಆತನಿಗೆ ಹಲ್ಲೆ ನಡೆಸಿದ್ದಲ್ಲದೆ ಆತನ ಕಾರು ಮಾರಾಟಕ್ಕೆ ದಾಖಲೆಪತ್ರಕ್ಕೆ  ಸಹಿ ಹಾಕಿಸಿಕೊಂಡ  ಘಟನೆ  ಬಗ್ಗೆ  ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ವಿವರ: ಚಿಕ್ಕಲ್ ನಿವಾಸಿ ನಾಗೇಶ್ ಅಪರಹಣಕ್ಕೊಳಗಾಗಿ ದೂರು ನೀಡಿದವರು. ಅವರ ತಂದೆ ಸಿದ್ದೇಗೌಡ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ   ಮೃತಪಟ್ಟಿದ್ದರು. ಈ ಮಧ್ಯೆ  ತಂದೆಯಿಂದ ಅಡಿಕೆ ಖರೀದಿ ಮಾಡಿದವರು…

Read More

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read More

ಗರ್ತಿಕೆರೆಯ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ…

ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ವಿಭಾಗದಲ್ಲಿ ಚಿನ್ನದ ಪದಕ ಪ್ರಶಸ್ತಿ ಲಭಿಸಿದ್ದು ಗುರುವಾರ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಪ್ರಶಸ್ತಿ ನೀಡಲಾಯಿತು. ಎರಡು ವರ್ಷಗಳ ಹಿಂದೆ ನಡೆಯಬೇಕಾಗಿದ್ದ ಪ್ರಶಸ್ತಿ ಸಮಾರಂಭ ಕೋವಿಡ್ 19 ಪ್ರಯುಕ್ತ ಮುಂದೂಡಲಾಗಿದ್ದು 32 ನೇ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಮಹಮ್ಮದ್ ಆದಿಲ್ ರವರಿಗೆ ಸ್ವರ್ಣ ಪದಕ ನೀಡಿ ಗೌರವಿಸಲಾಯಿತು. ಮಹಮ್ಮದ್ ಆದಿಲ್ ಗರ್ತಿಕೆರೆಯ ಅಬ್ದುಲ್ ಅಜೀಜ್ ಹಾಗೂ ನಾಜಿಯಾ ಬೇಗಂ ದಂಪತಿಗಳ ಪುತ್ರನಾಗಿದ್ದು ಇವರು…

Read More

ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು

ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಹರತಾಳು ಸಮೀಪದ ಕೋಡ್ರಿಗೆ ಹೊಳೆಯ ಸಮೀಪದ ತಿರುವೊಂದರಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾದ ಹಿನ್ನೆಲೆಯಲ್ಲಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಹೆದ್ದಾರಿಪುರ ಸಮೀಪದ ಗಿಣಸೆ ಗ್ರಾಮದ ಮಂಜುನಾಥ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಮಂಜುನಾಥ್ ಹಾಗೂ ಆತನ ಸ್ನೇಹಿತನಾದ ಲೋಹಿತ್ (29) ಹರತಾಳು ಗ್ರಾಮದಿಂದ ಹೆದ್ದಾರಿಪುರಕ್ಕೆ ಹಿರೋ ಹೊಂಡಾ ಸ್ಪೆಂಡರ್ ಬೈಕ್ ನಲ್ಲಿ ಬರುತಿದ್ದಾಗ…

Read More

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ  ರಿಪ್ಪನ್‌ಪೇಟೆ;-11 ಕೆವಿ.ಹೆವಿಲೈನ್‌ನ ಮಾನದಂಡದ ಅರಿವಿಲ್ಲದ ಬೇಜವಬ್ದಾರಿ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ ತಮ್ಮ ಕೆಲಸವಾದರೇ ಸಾಕು ಯಾರು ಏನಾದರೂ ಆಗಲಿ ನಮಗೆ ಬರಬೇಕಾದ ಗುತ್ತಿಗೆ ಬಾಬ್ತು ಕೈಗೆ ಸಿಕ್ಕರೇ ಸಾಕು ಎನ್ನುವ ನಿಲುವಿನಲ್ಲಿ ಮೆಸ್ಕಾಂ ನಿಯಮವನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ಲೈನ್ ಎಳೆದು ಪಟ್ಟಣದ ಜನರ ಜೀವಕ್ಕೆ ಕುತ್ತು ತಂದಿದ್ದಾರೆ. ರಿಪ್ಪನ್‌ಪೇಟೆಯ ವಿನಾಯಕ…

Read More