Headlines

ಸಲೂನ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ – 6 ಯುವತಿಯರ ರಕ್ಷಣೆ, ದಂಪತಿ ಬಂಧನ

ಶಿವಮೊಗ್ಗ : ಸಲೂನ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಸಲೂನ್ ಮಾಲೀಕರನ್ನು ಬಂಧಿಸಿ, 6 ಜನ ಮಹಿಳೆಯರನ್ನು ಮಹಿಳಾ ಪೊಲೀಸರು ರಕ್ಷಿಸಿ, ದಂಧೆ ನಡೆಸುತ್ತಿದ್ದ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ. ನಗರದ ಕುವೆಂಪು ರಸ್ತೆಯ ಸಾಯಿ ಆರ್ಕೇಡ್ ಕಟ್ಟಡದ ರಾಯಲ್ ಆರ್ಚ್ ಫ್ಯಾಮಿಲಿ ಸಲೂನ್ ಮತ್ತು ಸ್ಪಾನಲ್ಲಿ ಸ್ಪಾ ಹೆಸರಿನಲ್ಲಿ ಮಹಿಳೆಯನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಮಹಿಳಾ ಪೊಲೀಸರು ದಾಳಿ‌ ನಡೆಸಿದ್ದಾರೆ. ದಾಳಿಯ ವೇಳೆ ಸ್ಪಾ ನಲ್ಲಿ 6 ಜನ ಯುವತಿಯರನ್ನು…

Read More

ಯುವಕನ ಕೊಲೆ ಪ್ರಕರಣ – ನಾಲ್ವರಿಗೆ ಜೀವಾವಧಿ ಶಿಕ್ಷೆ|court

ಯುವಕನ ಕೊಲೆ ಪ್ರಕರಣ – ನಾಲ್ವರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2017 ಫೆ.8 ರಂದು ಶಿವಮೊಗ್ಗದ ಅಣ್ಣಾನಗರದಲ್ಲಿ ಯುವಕ ಅಯಾತ್ ಹುಮಾಯುನ್ ನನ್ನು ಕ್ಷುಲ್ಲಕ ಕಾರಣಕ್ಕೆ ಅರ್ಬಾಜ್, ಶಾರುಖ್ ಖಾನ್, ಶಾಬಾದ್ ಹಾಗು ಅಲ್ಯಾಜ್ ಎಂಬ ನಾಲ್ವರು ಕೊಲೆ ಮಾಡಿದ್ದರು. ಘಟನೆ ನಂತರ ಹತ್ಯೆಯಾದ ಯುವಕನ ಕುಟುಂಬಸ್ಥರು ದೊಡ್ಡಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣದ ಬೆನ್ನತ್ತಿದ್ದ…

Read More

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೆಪ್ಟೆಂಬರ್‌ 22 ರಿಂದ ಸಾಮಾಜಿಕ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 99 ವಾಹನಗಳು ಸೀಜ್ – ಕಾರಣವೇನು ಗೊತ್ತಾ???? ಈ ಸುದ್ದಿ ನೋಡಿ

ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 39 ವಾಹನಗಳನ್ನು ವಶಕ್ಕೆ  ಪಡೆಯಲಾಗಿದೆ. ವಾಹನಗಳ ಮಾಲೀಕರು, ಚಾಲಕರ ವಿರುದ್ಧ ಮೋಟರ್‌ ವೆಹಿಕಲ್‌ ಕಾಯ್ದೆ ಅಡಿಯ ಪ್ರಕರಣ…

Read More

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸುವಂತೆ ನಾಳೆ (ಆಗಸ್ಟ್ 28, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ…

Read More

ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ

ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಕೆಲವು ಸದಸ್ಯರು ಪಿಡಿಓ ವಿರುದ್ದ ಜಿಪಂ ಸಿಇಒಗೆ ದೂರು ಸಲ್ಲಿಸಿದ ಘಟನೆ ಸೋಮವಾರ ನಡೆದ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಯಿತು. ಸೋಮವಾರ ನಡೆದ ಎಂಜಿಎನ್‌ಆರ್‌ಇಜಿಎ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯಲ್ಲಿ ಗ್ರಾಮ…

Read More

ಚಾಲಕನ ಜೊತೆ ಮಕ್ಕಳನ್ನು ಕರೆದುಕೊಂಡು ಮಹಿಳೆ ಪರಾರಿ : ಮಕ್ಕಳನ್ನು ಹುಡುಕಿಕೊಡುವಂತೆ ಪತಿಯಿಂದ ಕಣ್ಣೀರು|missing

ಪತಿಯನ್ನು ಬಿಟ್ಟು ತಾನು ಕೆಲಸ ನಿರ್ವಹಿಸುತಿದ್ದ ಸಂಸ್ಥೆಯ ಚಾಲಕನೊಂದಿಗೆ ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಘಟನೆಯಿಂದ ನೊಂದು ಪತಿ ಕಣ್ಣೀರು ಹಾಕುತ್ತಿದ್ದಾರೆ.  ಶಿಕಾರಿಪುರ ತಾಲೂಕಿನ ಪುಣೇದಹಳ್ಳೀ ಗ್ರಾಮದಲ್ಲಿ ಪರಶುರಾಮ್ ಮತ್ತು ಶಾರದಾ ದಂಪತಿ ವಾಸವಾಗಿದ್ದರು. ಕಳೆದ 13 ವರ್ಷದ ಹಿಂದೆ  ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದು ಪತ್ನಿ ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಮಕ್ಕಳ ದಾಖಲಾತಿಗಳನ್ನು ತೆಗೆದುಕೊಂಡು ಶಾಲೆಗೆ ಹೋಗಿದ್ದ ಮಹಿಳೆ ಅಲ್ಲಿಂದ…

Read More

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ  ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು.  ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್​ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ  ಅವರ ನೇತೃತ್ವದಲ್ಲಿ…

Read More

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್ Harshitha Anil celebrated her birthday by distributing exam pads, pens, and sweets to 93 students of two government schools in Ripponpete, setting an inspiring example of social responsibility. ​ರಿಪ್ಪನ್‌ಪೇಟೆ (ಜುಲೈ 23): ಹುಟ್ಟುಹಬ್ಬವನ್ನು ಕೇವಲ ವೈಯಕ್ತಿಕ ಸಂಭ್ರಮಾಚರಣೆಗೆ ಸೀಮಿತಗೊಳಿಸದೆ, ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸುವವರ ಸಂಖ್ಯೆ ವಿರಳ. ಇದಕ್ಕೆ ಅತ್ಯುತ್ತಮ…

Read More

ಬಾರ್ ಅಂಡ್ ರೆಸ್ಟೋರೆಂಟ್ ಸ್ಥಳಾಂತರ ವಿರೋದಿಸಿ ರಿಪ್ಪನ್ ಪೇಟೆ ಸಾರ್ವಜನಿಕರ ವೇದಿಕೆಯಿಂದ ಪ್ರತಿಭಟನೆ: ಶಾಸಕರಾದ ಹರತಾಳು ಹಾಲಪ್ಪರ ಮಧ್ಯಸ್ಥಿಕೆಯಿಂದ ಪರಿಹಾರ

ರಿಪ್ಪನ್ ಪೇಟೆ:: ಇಲ್ಲಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಪಟ್ಟಣದಿಂದ ಹೊರಗಿದ್ದ ಬಾರ್ ಗಳನ್ನು ಏಕಾಏಕಿ ವಿನಾಯಕ ವೃತ್ತದ ಬಸ್ ನಿಲ್ದಾಣದ ಪಕ್ಕದ ಅಂಗಡಿಯಲ್ಲಿ ತೆರೆದಿದ್ದು ಹಾಗೂ ತೀರ್ಥಹಳ್ಳಿ ರಸ್ತೆಯಲ್ಲಿ ಮತ್ತೊಂದು ಬಾರ್ ಅನ್ನು ತೆರೆಯಲು ಕಾಮಗಾರಿ ನೆಡೆಸುತ್ತಿದ್ದು. ಇದರಿಂದ ಸಾರ್ವಜನಿಕರಿಗೆ, ಶಾಲಾ-ಕಾಲೇಜು ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ರಿಪ್ಪನ್ ಪೇಟೆ ಸಾರ್ವಜನಿಕರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕರಾದ ಹರತಾಳು ಹಾಲಪ್ಪ ನವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಅಬಕಾರಿ ಜಿಲ್ಲಾಧಿಕಾರಿ ಮತ್ತು ತಾಲೂಕು ಅಬಕಾರಿ…

Read More
Exit mobile version