Headlines

ಇಬ್ಬರ ಅಪಪ್ರಚಾರ : ಮೂರು ಜೀವಗಳು ಬಲಿ

ಮಹಿಳೆಯಿಂದ ಲಕ್ಷಾಂತರ ರೂ ಹಣ ಪಡೆದು ಹಣ ವಾಪಾಸ್ ಕೊಡದೆ ಸತಾಯಿಸುತ್ತಿದ್ದವನು ಹಣ ವಾಪಾಸ್ ಪಡೆಯಲು ಬಂದ ಮಹಿಳೆಯ ವಿರುದ್ಧ ಬೇರೆಯವರ ಜೊತೆ ಅನೈತಿಕ ಸಂಬಂಧವಿದೆ ಎಂದು ಅಪಪ್ರಚಾರ ಮಾಡಿದ್ದರ ಪರಿಣಾಮ ಬೇಸತ್ತ ಮಹಿಳೆ ಇಬ್ಬರು ಮಕ್ಕಳೊಂದಿಗೆ  ಭದ್ರಾ ಚಾನೆಲ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಸಂತೋಷ್ ಅರಹತೊಳಲು ಎಂಬಾತನು ಈ ಹಿಂದೆ ಯಡೇಹಳ್ಳಿ ವೀಣಾ (32) ಎಂಬುವರಿಂದ 8 ಲಕ್ಷ ರೂ.ಹಣ ಸಾಲವಾಗಿ ಪಡೆದಿದ್ದನು. ಹಣ ವಾಪಾಸ್ ಕೇಳಲು ಹೋದ  ಸಂತೋಷ್…

Read More

ಬೈಕ್ ಮತ್ತು ಬಸ್ ನಡುವೆ ಡಿಕ್ಕಿ, 26 ವರ್ಷದ ಯುವಕ ಸಾವು

ಬೈಕ್–ರಾಜಹಂಸ ಬಸ್ ಡಿಕ್ಕಿ, 26 ವರ್ಷದ ಯುವಕ ಸಾವು ತೀರ್ಥಹಳ್ಳಿ ತಾಲ್ಲೂಕಿನ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ನಿನ್ನೆ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಮೀನುಗುಂದ ಗ್ರಾಮದ ಪುನೀತ್ (26) ಎಂಬ ಯುವಕ ಮೃತನಾಗಿದ್ದು, ಆತ ಕುರುವಳ್ಳಿಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಪುನೀತ್‌ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಗಂಭೀರ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ…

Read More

ಹುಲಿಕಲ್ ಘಾಟಿಯಲ್ಲಿ ದುರ್ಗಾಂಬ ಬಸ್ ಸಂಪೂರ್ಣ ಬೆಂಕಿಗಾಹುತಿ – 36 ಪ್ರಯಾಣಿಕರು ಪಾರು

A Durgaamba bus traveling from Kundapura to Shivamogga caught fire near Hulikal–Balebare Ghat on Friday afternoon. All 36 passengers escaped safely without injuries. ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪದ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ ಸುಮಾರು 2.45ರ ವೇಳೆಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್‌ನ ಇಂಜಿನ್ ಭಾಗದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಬಸ್ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ. ಘಟನೆಯ…

Read More

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರರಾಗಿದ್ದಾರೆ. ಸದ್ಯ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇಡಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದು, ಈ ವಾರವೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಳೆ (ಮೇ-7) ಮಂಗಳವಾರ ಕರ್ನಾಟಕದಲ್ಲಿ…

Read More

ಆನ್ಲೈನ್​ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್!!! ಲೋನ್ ಕಟ್ಟಿಲ್ಲವೆಂದು ಟಾರ್ಚರ್, ನೇಣಿಗೆ ಶರಣಾದ ವಿದ್ಯಾರ್ಥಿ|Loan app

ಈ ಡಿಜಿಟಲ್ APP ಗಳ ಮೂಲಕ ಸಾಲ ನೀಡುವ ಅಕ್ರಮ ಕಂಪನಿಗಳು ಜನರಿಗೆ ಕಿರುಕುಳ ನೀಡಿವೆ. ಈ ಕಂಪನಿಗಳು ಸಾಲ ನೀಡಿ ಜನರನ್ನು ಸಾಲದ ಸುಳಿಯಲ್ಲಿ ಸಿಲುಕಿಸುತ್ತಿವೆ. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಯಂತಹ ಹೆಜ್ಜೆ ಇಡಲು ಯತ್ನಿಸಿದಂತಹ ಅನೇಕ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ರಾಜಧಾನಿಯಲ್ಲಿ 2023ರಲ್ಲಿ ಲೋನ್‌ APP ಕಂಪೆನಿಗಳ ಕಿರುಕುಳದ ಸಂಬಂಧ 900 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಒಂದೇ ಪ್ರಕರಣದಲ್ಲಿ 15 ಲೋನ್‌ APP ವಿರುದ್ಧ ಬೆಂಗಳೂರು ಪೂರ್ವ ವಿಭಾಗದ ಸೈಬರ್‌ ಪೊಲೀಸರು ದೂರು ದಾಖಲಿಸಿದ್ದಾರೆ. ಪ್ರಕರಣ…

Read More

ಕ್ರೀಡಾಕೂಟದಲ್ಲಿ ನಡೆದ ಜಗಳ ಹಿನ್ನಲೆಯಲ್ಲಿ ಶಿರಾಳಕೊಪ್ಪದಲ್ಲಿ ಬಿಗುವಿನ ವಾತಾವರಣ : ಅಂಗಡಿಗಳು ಸಂಪೂರ್ಣ ಬಂದ್

ಶಿರಾಳಕೊಪ್ಪ : ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಶುರುವಾದ ಗಲಾಟೆಯಿಂದಾಗಿ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದಿಢೀರ್ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.  ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ವಲಯ ಮಟ್ಟದ ಶಾಲಾ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಗಲಾಟೆಯಾಗಿದೆ. ಮಕ್ಕಳೊಂದಿಗೆ ಬಂದಿದ್ದ ಪೋಷಕರು ಕೂಡ ಮಾತಿಗೆ ಮಾತು ಬೆಳೆಸಿದ್ದಾರೆ. ಬಳಿಕ ಕ್ರೀಡಾಂಗಣದಿಂದ ಹೊರ ಬಂದ ವೇಳೆ ಗಲಾಟೆ ಹೆಚ್ಚಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  ಕ್ರೀಡಾಂಗಣದಿಂದ ಹೊರ ಬಂದ ಒಂದು ಕೋಮಿನ ಯುವಕರ ಗುಂಪು ಮತ್ತೊಂದು…

Read More

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು…ಪುಟಾಣಿ ಮಕ್ಕಳ ಬಗ್ಗೆ ಇರಲಿ ಎಚ್ಚರ::::

ಹುಣಸೂರು (19-06-2021): ಆಘಾತಕಾರಿ ಘಟನೆಯೊಂದು ಹುಣಸೂರು ತಾಲ್ಲೂಕಿನ ತರಿಕಲ್ಲು ಗ್ರಾಮದಲ್ಲಿ ನಡೆದಿದ್ದು,  ನೀರು ತುಂಬಿದ ಬಕೆಟ್‌ಗೆ ಬಿದ್ದು ಪುಟಾಣಿ ಮಗು ಮೃತಪಟ್ಟಿದೆ. ಸುಂದರ್‌ರಾಜ್ ಅವರ ಮಗ ಸಮರ್ಥ (2) ಮನೆ ಒಳಗಡೆ ಆಟವಾಡುತ್ತಿದ್ದ, ಮನೆಯವರು ಬೇರೆ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗು ಬಚ್ಚಲು ಮನೆಯ ಹತ್ತಿರ ಹೋಗಿ ನೀರು ತುಂಬಿದ ಬಕೆಟ್‌ಗೆ ಆಯತಪ್ಪಿ ಬಿದ್ದು ಸಾವನ್ನಪ್ಪಿದೆ. ಸ್ವಲ್ಪ ಸಮಯದ ಬಳಿಕ ಮಗುವನ್ನು ಮನೆಯವರು ಹುಡುಕಾಟವನ್ನು ನಡೆಸಿದ್ದಾರೆ. ಈ ವೇಳೆ ಮಗು ನೀರಿನ ಬಕೆಟ್ ಗೆ ಬಿದ್ದು ಮೃತಪಟ್ಟಿರುವುದು ದೃಢಪಟ್ಟಿದೆ….

Read More

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು ಜಮೀನು ಮಾಲೀಕರ ನಕಲಿ ಸಹಿ ಬಳಸಿ ಪೋಡಿ ದುರಸ್ತಿ ಮಾಡಿರುವ ಆರೋಪದಲ್ಲಿ ಹೊಸನಗರ ತಾಲೂಕ್ ಕಛೇರಿಯ ಭೂ ಮಾಪಕ ಸೇರಿದಂತೆ ನಾಲ್ವರ ಮೇಲೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳೂರು ಗ್ರಾಮದ ಸರ್ವೆ ನಂ 99/3 ರಲ್ಲಿ 4.13 ಎಕರೆ ಜಮೀನು ದೂರುದಾರ ಹಾಲುಗುಡ್ಡೆ ಗ್ರಾಮ ಸತ್ಯನಾರಾಯಣ ಹಾಗೂ ಸಹೋದರಿಯ ಜಂಟಿ ಖಾತೆಯಲ್ಲಿರುತ್ತದೆ.ಆದರೆ ಗೋಮೇದ ಬಿನ್…

Read More

ಮತಾಂತರವಾಗುವಂತೆ ಪತ್ನಿಗೆ ಪತಿಯಿಂದ ಚಿತ್ರಹಿಂಸೆ – ತೀರ್ಥಹಳ್ಳಿ ಮೂಲದ ಖಾದರ್ ವಿರುದ್ದ ಪ್ರಕರಣ ದಾಖಲು|arrested

ವಿವಾಹಿತ ಹಿಂದೂ ಮಹಿಳೆಗೆ ವಿಚ್ಛೇದನ ಕೊಡಿಸಿ, ನಂತರ ಆಕೆಯನ್ನ ಮದುವೆಯಾಗಿ ಇದೀಗ ಮತಾಂತರವಾಗುವಂತೆ ಹಿಂಸೆ ನೀಡುತ್ತಿರುವ ಆರೋಪ ಮಹಿಳೆಯಿಂದ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಅಬ್ದುಲ್ ಖಾದರ್ ಎಂಬಾತನ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಚಿತ್ರದುರ್ಗದ ಮಹಿಳಾ ಠಾಣೆಯ ಪೊಲೀಸರು ಎಫ್​ಐಆರ್ ದಾಖಲು ಮಾಡಿ, ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ತೀರ್ಥಹಳ್ಳಿ ಮೂಲದ ಸಂತ್ರಸ್ತ ಮಹಿಳೆ ಹತ್ತು ವರ್ಷಗಳ ಹಿಂದೆಯೇ ಶ್ರೀನಿವಾಸ್ ಎಂಬುವವರನ್ನ ವಿವಾಹವಾಗಿದ್ದರು. ಹೊಟ್ಟೆಪಾಡಿಗಾಗಿ ತೀರ್ಥಹಳ್ಳಿಯಲ್ಲಿರುವ ಡಯಾಲಿಸಿಸ್ ಸೆಂಟರ್​ ನಲ್ಲಿ ಕೆಲಸ ಮಾಡುತ್ತಿದ್ದಳು. ಈ…

Read More

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ An incident took place on Sunday morning at around 3.45 am when a leopard entered the yard of a person named Vasudeva in Harohittalu village. It is learnt that the leopard attacked the pet dog in the house, but fortunately the dog escaped. ಶಿವಮೊಗ್ಗ:…

Read More