Headlines

ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಪರಾರಿ

ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಪರಾರಿ ಅಂಗನವಾಡಿಯಲ್ಲಿ ಕಾರ್ಯನಿರತರಾಗಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರ ಚಿನ್ನದ ಮಾಂಗಲ್ಯ ಸರವನ್ನು ಅಪರಿಚಿತ ವ್ಯಕ್ತಿಯೊಬ್ಬ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬೈಲು ಗ್ರಾಮದ ಮಿನಿ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಾರಾಮತಿ ಎಂಬವರು ಆ. 22ರಂದು ಕರ್ತವ್ಯ ನಿರತರಾಗಿದ್ದಾಗ ಸಂಜೆ 4 ಗಂಟೆ ಸುಮಾರಿಗೆ ನೀಲಿ ಬಣ್ಣದ ಜರ್ಕಿನ್ ಹಾಕಿಕೊಂಡು ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ಅಪರಿಚಿತ ವ್ಯಕ್ತಿಯೋರ್ವ ಅಂಗನವಾಡಿಗೆ ನುಗ್ಗಿ…

Read More

ಬೈಕ್ ಅಪಘಾತದಲ್ಲಿ LLB ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ: ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ವಿದ್ಯಾರ್ಥಿಯೊಬ್ಬ ಬೈಕ್‌ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ 60 ಅಡಿ ರಸ್ತೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿ ಗೌತಮ್‌ (21) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಕಾಶಿಪುರದಲ್ಲಿರುವ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ನಡೆದಿದ್ದೇನು??? ಇವತ್ತು ಬೆಳಗ್ಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಗರದ ಶುಭಮಂಗಳದ ಬಳಿಯಲ್ಲಿ ಗೌತಮ್​…

Read More

ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು- ಇನ್ನಿಬ್ಬರು ಆಸ್ಪತ್ರೆಗೆ ದಾಖಲು|electric ssock

ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು-  ಇನ್ನಿಬ್ಬರು ಆಸ್ಪತ್ರೆಗೆ ದಾಖಲು ಶಿವಮೊಗ್ಗ : ರಿಪೇರಿ ಕಾರ್ಯದ ಸಂದರ್ಭ ವಿದ್ಯುತ್‌ ಶಾಕ್‌ಗೆ ಒಳಗಾಗಿ ಲೈನ್‌ ಮ್ಯಾನ್‌ ಸಾವನ್ನಪ್ಪಿದ್ದಾರೆ. ವಿದ್ಯುತ್‌ ಕಂಬದ ಮೇಲೆಯೆ ಸಿಲುಕಿದ್ದ ಅವರನ್ನು ಕೆಳಗಿಳಿಸಿ ತಕ್ಷಣದ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಾಚೇನಹಳ್ಳಿ ಇಂಡಸ್ಟ್ರಿಯಲ್‌ ಏರಿಯಾದ ಮೊದಲ ಅಡ್ಡರಸ್ತೆಯಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ನಲ್ಲೂರಿನ ಕಿರಣ್‌ ಅವರಿಗೆ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಲೈನ್‌ ಮ್ಯಾನ್‌ ಸುನಿಲ್‌ ಎಂಬುವವರು ಗಾಯಗೊಂಡಿದ್ದಾರೆ ಎಂದು…

Read More

ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಇನ್ನೋರ್ವ ಗಂಭೀರ

Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A…

Read More

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನಲ್ಲಿ, ಸಚಿವ ಸಂತೋಷ ಲಾಡ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ  ಅವರ ಹೇಳಿಕೆಯನ್ನ ಖಂಡಿಸುತ್ತೇವೆ ಎಂದು ಶಿಗ್ಗಾವಿ ಸವಣೂರ ಕ್ಷೇತ್ರದ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಅವರು ಆಕ್ರೋಷ ವ್ಯಕ್ತಪಡಿಸಿದರು.   ಶಿಗ್ಗಾವಿ ಪಟ್ಟಣದ ಚನ್ನಮ್ಮನ ವೃತ್ತದಲ್ಲಿ ನೂರಾರು ಕಾರ್ಯಕರ್ತರೊಂದಿಗೆ   ಹಾಗೂ ಅಭಿಮಾನಿಗಳೊಂದಿಗೆ ಪ್ರತಿಭಟನೆ ನಡೆಸಿ ನಂತರ ಅವರು ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ…

Read More

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ರಿಪ್ಪನ್ ಪೇಟೆ : ರಕ್ಷಾ ಬಂಧನ ಹಬ್ಬದ ಅಂಗವಾಗಿ, ಬಿಜೆಪಿ ಹೊಸನಗರ ತಾಲ್ಲೂಕು ಮಹಿಳಾ ಮೋರ್ಚಾ ವತಿಯಿಂದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೋಮವಾರ ವಿಶೇಷ ಕಾರ್ಯಕ್ರಮದ ಮೂಲಕ ರಾಖಿ ಕಟ್ಟುವ ಕಾರ್ಯಕ್ರಮ ನಡೆಯಿತು. ಸಂಪ್ರದಾಯಬದ್ಧ ರೀತಿಯಲ್ಲಿ ಹಬ್ಬವನ್ನು ಆಚರಿಸಿದ ಮಹಿಳಾ ಮೋರ್ಚಾ ಕಾರ್ಯಕರ್ತೆಯರು, ಮೊದಲಿಗೆ ಪೊಲೀಸರ ಕೈಗೆ ರಾಖಿ ಕಟ್ಟಿದರು. ನಂತರ ಅವರಿಗೆ ತಿಲಕ…

Read More

ರೈಲ್ವೆ ಪೊಲೀಸರ ಮಿಂಚಿನ ಕಾರ್ಯಾಚರಣೆ – ತಾಮ್ರದ ತಂತಿ ಕಳ್ಳತನವೆಸಗಿದ್ದ ಆರೋಪಿಗಳ ಬಂಧನ|arrested

2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿ ಕಳ್ಳತನ ; ಆರೋಪಿಗಳ ಬಂಧನ ಸಾಗರ : ಆನಂದಪುರ ಬಳಿ ಸುಮಾರು 2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ 3 ಮಂದಿ ಆರೋಪಿಗಳು ಮತ್ತು ತಂತಿ ಖರೀದಿಸಿದ್ದ ಇಬ್ಬರು ಅಂಗಡಿ ಮಾಲೀಕರನ್ನು ಮೈಸೂರು ರೈಲ್ವೇ ರಕ್ಷಣಾ ವಿಶೇಷ ತಂಡ ಬಂಧಿಸಿದೆ. ಸೆ.13 ರಂದು ರಾತ್ರಿ ರೈಲ್ವೆ ರಕ್ಷಣಾ ಪಡೆಯ ವಿಶೇಷ ತಂಡ, ಮೈಸೂರು ಅಪರಾಧ ವಿಭಾಗದ…

Read More

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ ರಿಪ್ಪನ್‌ಪೇಟೆ : ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಫರ್ಧೀಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ.ರಾಘವೇಂದ್ರರರ ಗೆಲುವು ತಡೆಯಲು  ಸಾಧ್ಯವಿಲ್ಲ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಹೇಳಿದರು. ರಿಪ್ಪನ್‌ಪೇಟೆಯ  ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಎರಡು ಪಕ್ಷದ ಮುಖಂಡರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಗರಣಮುಕ್ತ,ವಿವಾದಾತ್ಮಕವಲ್ಲದ ವ್ಯಕ್ತಿ.ಸರಳ ಸಜ್ಜನಿಕೆಯ ಆಭಿವೃದ್ಧಿಯ ಹರಿಕಾರ ಬಿ.ವೈ.ರಾಘವೇಂದ್ರರವರು ಈ ಭಾರಿಯಲ್ಲಿ  ಅತಿ ಹೆಚ್ಚು ಆಂತರದಲ್ಲಿ…

Read More

ಬಜರಂಗದಳ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಮೂವರ ಬಂಧನ

ಬಜರಂಗದಳದ ಕಾರ್ಯಕರ್ತನ ಹತ್ಯೆಗೆ ಸಂಚು ಮಾಡಿ ಮೂವರು ಅನ್ಯ ಕೋಮಿನ ಯುವಕರು ಬಂಧನಕ್ಕೊಳಗಾಗಿದ್ದಾರೆ. ಇಲ್ಲೂ ಸಹ ದೊಡ್ಡಪೇಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಸಂಚು ಹಾಕಿದ  ಮೂವರನ್ನ ಬಂಧಿಸಿ ಹೆಡೆಮುರಿಕಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನನ್ನ ಅನೇಕ ದಿನಗಳಿಂದ ಹಿಂಬಾಲಿಸಿದ ಮೂವರು ಯುವಕರು ಮೊನ್ನೆ ನ್ಯೂ ಮಂಡ್ಲಿಯ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಯಕರ್ತನ ಸಹೋದರನನ್ನ ಮೂವರು ಯುವಕರು ಅಡ್ಡಹಾಕಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ. ನಿನ್ನ ಜೊತೆ ಬೈಕ್ ನಲ್ಲಿ ಓಡಾಡುತ್ತಿದ್ದ ಕಾರ್ಯಕರ್ತ ಎಲ್ಲಿ ಹೇಳು ಎಂದು ಮಾರಕಾಸ್ತ್ರಗಳನ್ನು…

Read More

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ರಾಮಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಧರ್ಮಪಾಲನಾ ಸಂಘ…

Read More