Headlines

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು | Crime News

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು  ಶಿವಮೊಗ್ಗ(Shivamogga) ನಗರದ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ATNCC ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್(20) ಸ್ನೇಹಿತರೊಂದಿಗೆ ನಗರದ ಹೊರವಲಯದ ಹೋಟೇಲ್ ನಲ್ಲಿ ಊಟ ಮುಗಿಸಿಕೊಂಡು ಹಿಂದಿರುಗುವಾಗ ಬೈಕ್ ಮರಕ್ಕೆ ಡಿಕ್ಕಿಯಾದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗಳಾಗಿದ್ದವು. ದ್ವಿಚಕ್ರ ವಾಹನದಲ್ಲಿ ಸ್ನೇಹಿತ ಪವನ್ ನೊಂದಿಗೆ ತೆರಳಿದ ಪ್ರಜ್ವಲ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಮರಕ್ಕೆ ಡಿಕ್ಕಿ…

Read More

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…

Read More

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ ನಲ್ಲಿ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ನಿಂದ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ ಮಾನವ ಕುಲ ತಲೆ ತಗ್ಗಿಸುವಂತಹ ಅಮಾನವೀಯ ಹಾಗೂ ಕ್ರೂರ ಘಟನೆಯೊಂದು ನಡೆದಿದೆ. ಮಗನೊಬ್ಬ ಆಸ್ತಿಗಾಗಿ ತನ್ನ ಹೆತ್ತ ತಂದೆ-ತಾಯಿಯನ್ನೇ ಟ್ರ್ಯಾಕ್ಟರ್ನಿಂದ ಬೆನ್ನಟ್ಟಿ, ಡಿಕ್ಕಿ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಪುಸಪತಿರೇಗ ಮಂಡಲದಲ್ಲಿ ನಡೆದಿದೆ. ಚಲ್ಲವನಿಪೇಟ ಪಂಚಾಯಿತಿಯ ನಡುಪುರಿ ಕಲ್ಲಾಲು ಗ್ರಾಮದ ಅಪ್ಪಲನಾಯ್ಡು (55) ಮತ್ತು ಜಯಾ (45) ದಂಪತಿಗೆ ರಾಜಶೇಖರ್ ಎಂಬ ಮಗ ಮತ್ತು…

Read More

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ತನ್ನ ಹೆಂಡತಿ ಮೇಲೆ ರಾಡಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ಶೋಭ (50) ಕೊಲೆಯಾದ ಮಹಿಳೆ. ಪ್ರಕಾಶ ಎಂಬಾತ ತನ್ನ ಹೆಂಡತಿ ಶೋಭರನ್ನು ಕೊಲೆ ಮಾಡಿದ್ದಾನೆ. ಇಂದು ಬೆಳಗ್ಗೆ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪ್ರಕಾಶ್ ನನ್ನು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಶೋಭಾ ದುಮ್ಮಳ್ಳಿಯಲ್ಲಿ ಹಾಲಿನ ಅಂಗಡಿ ನಡೆಸುತ್ತಿದ್ದರು. ಪತಿಯೊಂದಿಗೆ…

Read More

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ರಿಪ್ಪನ್ ಪೇಟೆ : ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಗರ್ತಿಕೆರೆ ಗ್ರಾಮದ ಗಾರೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More

ಗಂಡು ಕರುಗಳನ್ನು ನಡು ರಸ್ತೆಯಲ್ಲಿ ಬಿಟ್ಟು ಪರಾರಿಯಾದ ಅಪರಿಚಿತರು|bull calf

ಸಾಗರ : ಮಿಶ್ರ ತಳಿ ದನಗಳ ಒಟ್ಟು ನಾಲ್ಕು ಎಳೆಯ ಗಂಡು ಕರುಗಳನ್ನು ಯಾರಿಗೂ ಗೊತ್ತಾಗದಂತೆ ರಸ್ತೆ ಮಧ್ಯೆ ಅನಾಥವಾಗಿ ಬಿಟ್ಟು ಪರಾರಿಯಾದ ಘಟನೆ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾವಿನಸರದ ಬನ್ನಿಕಟ್ಟೆ ವೃತ್ತದ ಬಳಿ ನಡೆದಿದೆ. ಪಶುಸಂಗೋಪನೆಯಲ್ಲಿ ಲಾಭದಾಯಕವಲ್ಲದ ಹೋರಿ ಕರುಗಳು ಒಂದು ವರ್ಷದೊಳಗಿನ ಪ್ರಾಯದಾಗಿದ್ದು, ಇವುಗಳಿಂದ ಯಾವುದೇ ಫಲವಿಲ್ಲ ಎಂಬ ಕಾರಣಕ್ಕೆ ಹೀಗೆ ಬಿಟ್ಟುಹೋಗಲಾಗಿದೆ ಎಂದು ಭಾವಿಸಲಾಗಿದೆ. ಈ ಹಂತದಲ್ಲಿ ಮಾಹಿತಿ ತಿಳಿದ ಸ್ಥಳೀಯ ಯುವಕರು ಸ್ಥಳಕ್ಕೆ ಆಗಮಿಸಿ, ಕರುಗಳಿಗೆ ನೀರು, ತಿಂಡಿ ಒದಗಿಸಿದರು….

Read More

ಹೊಸನಗರ ಸಮೀಪ ಮನೆಗೆ ನುಗ್ಗಿ ಹಲ್ಲೆ ನಡೆಸಿ ಹಣ ದೋಚಿದ ದರೋಡೆಕೋರರು!!!! : ದರೋಡೆ ಹಿಂದೆ ಇದೀಯಾ ಐಪಿಎಲ್ ಬೆಟ್ಟಿಂಗ್ ನಂಟು?????

ಹೊಸನಗರ ಸಮೀಪದ ಮಾವಿನಕೊಪ್ಪ – ಹೊಸನಗರ ರಸ್ತೆಯಲ್ಲಿ ಮೊನ್ನೆ ರಾತ್ರಿ ಮನೆಗೆ ಮೂವರು ದರೋಡೆಕೋರರು ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿ ಹಣ ದೋಚಿರುವ ಬಗ್ಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಂತ್ ಎಂಬ ಉಡುಪಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಹೊಸನಗರದ ಮಾವಿನಕೊಪ್ಪ ಮತ್ತು ಸಾಗರ ರಸ್ತೆಯಲ್ಲಿರುವ ತಂದೆಯ ಮನೆಗೆ ಬಂದಿದ್ದಾನೆ. ಮೊನ್ನೆ ಕಾರ್ಯಕ್ರಮವೊಂದಕ್ಕೆ ಸುಮಂತ್ ನ ತಂದೆ ತಾಯಿ ಉಡುಪಿ ಜಿಲ್ಲೆಯ ಅಮಾವಾಸೆ ಬೈಲ್  ತೆರಳಿದ ವೇಳೆ ಕಳ್ಳತನದ ಘಟನೆ ನಡೆದಿದೆ ಎಂದು ಹೊಸನಗರ ಪೊಲೀಸ್…

Read More

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ |Ripponpet

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಸಿದ್ಧಪಡಿಸಿರುವ ಪರಿಸರ ಸ್ನೇಹಿ ಸೌರ ಆಧಾರಿತ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಮಂಗಳವಾರ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕಟಾವ್ ಯಂತ್ರ ಪ್ರಥಮ ಸ್ಥಾನ ಪಡೆದು…

Read More

ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ!

ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ! Kirthana, a 23-year-old nurse from Bhadravati, gave the gift of life through multi-organ donation after her untimely death. Her selfless act has brought hope to several patients awaiting transplants. ಭದ್ರಾವತಿ: ಹಳೇನಗರದ ಸುಭಾಷ್ ನಗರದ ನಿವಾಸಿಗಳಾದ ಕುಮಾರ್ ಮತ್ತು ಲೀಲಾ ದಂಪತಿಯ ಪುತ್ರಿ ಕೀರ್ತನಾ (23) ತಮ್ಮ ಸಾವಿನಲ್ಲೂ…

Read More