ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್ ಗೆ ಮಾತೃ ವಿಯೋಗ:

ರಿಪ್ಪನ್ ಪೇಟೆ: ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ರವರ ತಾಯಿ ಆಯಿಶಾಬೀ (95) ರವರು ವಯೋಸಹಜ ಕಾಯಿಲೆಯಿಂದ ರಿಪ್ಪನ್ ಪೇಟೆಯ ಸ್ವಗೃಹ ದಲ್ಲಿ  ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ರಿಪ್ಪನ್ ಪೇಟೆಯ ಖಬರ್ ಸ್ಥಾನ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು.ಮೃತರು ಅರ್ ಎ ಚಾಬುಸಾಬ್ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Read More

ರಿಪ್ಪನ್ ಪೇಟೆಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ “ಸಂಕ್ರಾಂತಿ ಉತ್ಸಾಹ ಹಾಗೂ ಭಜನೆ”.

ರಿಪ್ಪನ್ ಪೇಟೆಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ “ಸಂಕ್ರಾಂತಿ ಉತ್ಸಾಹ ಹಾಗೂ ಭಜನೆ”. ರಿಪ್ಪನ್ ಪೇಟೆ : ಪಟ್ಟಣದ ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ವೇದಿಕೆ ಇವರ ಆಶ್ರಯದಲ್ಲಿ  ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂಕ್ರಾಂತಿ ಉತ್ಸವ ಹಾಗೂ ಬಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು  ವೇದಿಕೆಯ ಅಧ್ಯಕ್ಷ ಸುಮಂಗಳ ಹರೀಶ್ ಹಾಗೂ ಕಾರ್ಯದರ್ಶಿ ರೂಪ ಶಂಕ್ರಪ್ಪ ತಿಳಿಸಿದ್ದಾರೆ. ಸೋಮವಾರ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜನವರಿ 14 ಮಂಗಳವಾರ  ಸಂಜೆ 4 ಗಂಟೆಗೆ  ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ರಿಪ್ಪನ್ ಪೇಟೆ…

Read More

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ ರಿಪ್ಪನ್‌ಪೇಟೆ : ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಫರ್ಧೀಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ.ರಾಘವೇಂದ್ರರರ ಗೆಲುವು ತಡೆಯಲು  ಸಾಧ್ಯವಿಲ್ಲ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಹೇಳಿದರು. ರಿಪ್ಪನ್‌ಪೇಟೆಯ  ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಎರಡು ಪಕ್ಷದ ಮುಖಂಡರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಗರಣಮುಕ್ತ,ವಿವಾದಾತ್ಮಕವಲ್ಲದ ವ್ಯಕ್ತಿ.ಸರಳ ಸಜ್ಜನಿಕೆಯ ಆಭಿವೃದ್ಧಿಯ ಹರಿಕಾರ ಬಿ.ವೈ.ರಾಘವೇಂದ್ರರವರು ಈ ಭಾರಿಯಲ್ಲಿ  ಅತಿ ಹೆಚ್ಚು ಆಂತರದಲ್ಲಿ…

Read More

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು ಭದ್ರಾವತಿ, ಏ. 12: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಭದ್ರಾವತಿ ರಸ್ತೆಯ ಸಂತೋಷ್ ರೈಸ್ ಮಿಲ್ ಸಮೀಪ  ರಾತ್ರಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿ ವಿನುತ್ ಘೋರ್ಪಡೆ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಭದ್ರಾವತಿ ತಾಲೂಕಿನ ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಅವರ ಮೊಮ್ಮಗನಾಗಿದ್ದಾನೆ. ಭದ್ರಾವತಿಯ ಖಾಸಗಿ ನರ್ಸಿಂಗ್ ಆಸ್ಪತ್ರೆಯಲ್ಲಿ…

Read More

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ರೈತ ಮಿತ್ರ ಕಾರ್ಯಕ್ರಮ : ರೈತರು ದೇಶದ ಅನ್ನದಾತರು, ಪ್ರತಿಯೊಬ್ಬ ನಾಗರಿಕರು ರೈತರನ್ನು ಗೌರವಿಸಬೇಕು : ಪ್ರಮೀಳಾ ಎಲ್ ಗೌಡ.

ರಿಪ್ಪನ್ ಪೇಟೆ : ದೇಶದ ಅಭಿವೃದ್ಧಿಗಾಗಿ ಹಾಗೂ ನಾಗರಿಕರ ಆಹಾರಕ್ಕಾಗಿ ರೈತರುಗಳು ಹಗಲಿರಲು ದುಡಿಯುತ್ತಿರುತ್ತಾರೆ. ರೈತರಗಳು ದೇಶಕ್ಕೆ ಅನ್ನ ನೀಡುವ ಅನ್ನದಾತರು ಅವರುಗಳನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಅಧ್ಯಕ್ಷೆ ಪ್ರಮೀಳಾ ಎಲ್ ಗೌಡ ಹೇಳಿದರು. ಪಟ್ಟಣದಲ್ಲಿ  ರೈತ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗಾಳಿ, ಮಳೆ, ಚಳಿ, ಬಿಸಿಲು ಇವುಗಳನ್ನು ಲೆಕ್ಕಿಸದೆ ಹಗಲಿರಲು ದೇಶದ ಒಳಿತಿಗಾಗಿ ಮತ್ತು ನಾಗರಿಕರ ಅಭಿವೃದ್ಧಿಗಾಗಿ ರೈತರು ಶ್ರಮವಹಿಸುತ್ತಾ ದುಡಿಯುತ್ತಾರೆ ಅವರುಗಳನ್ನು ಗೌರವಿಸುವುದು ಮತ್ತು…

Read More

‘25 ಕೋಟಿ ಕೇಸ್ ಹಾಕಲಿ, ಹೆದರುವುದಿಲ್ಲ’ – ಹರತಾಳು ಹಾಲಪ್ಪಗೆ ಬೇಳೂರು ಸವಾಲ್

ಸಿಗಂದೂರು ದೇವಸ್ಥಾನ ವಿಚಾರದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ನಡುವೆ ಮಾನನಷ್ಟ ಮೊಕದ್ದಮೆ ಕುರಿತ ತೀವ್ರ ವಾಗ್ದಾಳಿ ನಡೆಯಿದ್ದು, 5 ಕೋಟಿ ಅಲ್ಲ 25 ಕೋಟಿ ಕೇಸ್ ಹಾಕಲಿ ಎಂದು ಬೇಳೂರು ಬಹಿರಂಗ ಸವಾಲ್ ಹಾಕಿದ್ದಾರೆ. 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ: ಹರತಾಳು ಹಾಲಪ್ಪಗೆ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗ ಸವಾಲ್ ಸಾಗರ – ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಸಾಗರ ವಿಧಾನಸಭಾ…

Read More

ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ : ಶರಾವತಿ ಸಂತ್ರಸ್ತರಿಗಾಗಿ ಕೇಂದ್ರಕ್ಕೆ ಸಿಎಂ ನಿಯೋಗ ಕರೆದೊಯ್ಯಲು ನಿರ್ಧಾರ|Sharavathi

 ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ…

Read More

ರಿಪ್ಪನ್ ಪೇಟೆ ಸಮೀಪ ಕ್ಯಾಂಟರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಯುವಕ ಸಾವು

ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಮೂಗುಡ್ತಿ ಗ್ರಾಮದ ಕಣಬಂದೂರು ತಿರುವಿನಲ್ಲಿ ನಡೆದ ಕ್ಯಾಂಟರ್ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹೆದ್ದಾರಿಪುರದ ಪುನೀತ್ (25) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ರಿಪ್ಪನ್‌ಪೇಟೆಯ ದೇವಿ ಕೋಳಿ ಫಾರಂನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುನೀತ್  ರಾತ್ರಿ 9.30 ರ ವೇಳೆಗೆ ಹೆದ್ದಾರಿಪುರದ ಮನೆಗೆ ಹೋಗುವಾಗ ಮೂಗುಡ್ತಿಯ ಕಣಬಂದೂರು ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು ಸ್ಥಳದಲ್ಲೇ ಬೈಕ್ ಸವಾರ ಪುನೀತ್ ತಲೆ ಮೇಲೆ  ಕ್ಯಾಂಟರ್ ಲಾರಿ ಹರಿದ ಪರಿಣಾಮ ಮೃತಪಟ್ಟಿದ್ದಾನೆ….

Read More

Ripponpete | ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ : ಶಾಸಕ ಬೇಳೂರು ಗೋಪಾಲಕೃಷ್ಣ

ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು  ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ :ಗೋಪಾಲ ಕೃಷ್ಣ ಬೇಳೂರು ರಿಪ್ಪನ್‌ಪೇಟೆ : ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಮನೆಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ ಕಾರ್ಡ್ ಉಪ್ಪುಕಾರ ಹಾಕೊಂಡು  ನೆಕ್ಕಿ ಎಂದಿದ್ದವರು ಈಗ ಅದೇ ಬಿಜೆಪಿಯವರೇ ಜೇನುತುಪ್ಪಾ ಹಾಕಿಕೊಂಡು ನೆಕ್ಕುತ್ತಿದ್ದಾರೆಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು. ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿ…

Read More

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ ವಿದ್ಯೆ ಕಲಿತವರು ಭವಿಷ್ಯದಲ್ಲಿ ಸಾರ್ಥಕ ಜೀವನ ಕಂಡುಕೊಳ್ಳಬಹುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ 2024-25 ನೇ ಸಾಲಿನ ಸಾಂಸ್ಕೃತಿ ಕ್ರೀಡಾ ಎನ್.ಎಸ್.ಎಸ್.ಯುವ ರೆಡ್‌ಕ್ರಾಸ್ ರೆಡ್ ರಿಬ್ಬನ್ ರೋರ‍್ಸ್ ಮತ್ತು ರೇಂರ‍್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ,…

Read More