ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು|accident
ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮಾಚೇನಹಳ್ಳಿ ಸಮೀಪ ಕೆಎಸ್ಆರ್ಟಿಸಿ ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜೇಶ್ವರಿ ಮೃತಪಟ್ಟ ಮಹಿಳೆ ಎನ್ನಲಾಗಿದೆ. ಶಿವಮೊಗ್ಗ -ಭದ್ರಾವತಿ ನಡುವೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭದ್ರಾವತಿಯ ರಾಜೇಶ್ವರಿ ಮಾಚೇನಹಳ್ಳಿಗೆ ಕೆಲಸಕ್ಕೆ ಹೋಗಿ ಬರುವಾಗ ಬಸ್ ಹತ್ತಲು ಮುಂದಾಗಿದ್ದಾರೆ….